AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಸ್​ಮಸ್​ ಆಚರಿಸಿದ ಚಿರು ಪುತ್ರ ರಾಯನ್​; ಮೇಘನಾ ರಾಜ್​ ಹಂಚಿಕೊಂಡ ಫೋಟೋಗಳು ಇಲ್ಲಿವೆ

ಮೇಘನಾ ರಾಜ್​ ಮನೆಯಲ್ಲಿ ಕ್ರಿಸ್​ ಮಸ್​ ಆಚರಿಸಲಾಗಿದೆ. ಪುತ್ರ ರಾಯನ್​ ರಾಜ್​ ಸರ್ಜಾ ಜೊತೆ ಅವರು ಹಬ್ಬವನ್ನು ಸೆಲೆಬ್ರೇಟ್​ ಮಾಡಿದ್ದಾರೆ. ಆ ಫೋಟೋಗಳನ್ನು ಅವರು ಹಂಚಿಕೊಂಡು ಎಲ್ಲರಿಗೂ ಶುಭಾಶಯ ತಿಳಿಸಿದ್ದಾರೆ.

TV9 Web
| Edited By: |

Updated on: Dec 26, 2021 | 9:15 AM

Share
ಚಿರಂಜೀವಿ ಸರ್ಜಾ ಮತ್ತು ಮೇಘನಾ ರಾಜ್​ ಪುತ್ರ ರಾಯನ್​ ರಾಜ್​ ಸರ್ಜಾ ಕ್ರಿಸ್​ಮಸ್​ ಹಬ್ಬದಲ್ಲಿ ಭಾಗಿ ಆಗಿದ್ದಾನೆ. ಆತನ ಫೋಟೋಗಳು ಚಿರು ಅಭಿಮಾನಿಗಳ ಬಳಗದಲ್ಲಿ ವೈರಲ್​ ಆಗಿವೆ.

Meghana Raj shares Christmas 2021 celebration photos with her son Raayan Raj Sarja mdn

1 / 5
ಕ್ರಿಸ್​ ಮಸ್​ ಪ್ರಯುಕ್ತ ಮೇಘನಾ ರಾಜ್​ ಮನೆಯನ್ನು ವಿಶೇಷವಾಗಿ ಅಲಂಕರಿಸಲಾಗಿದೆ. ಅವರಿಗೆ ಅಭಿಮಾನಿಗಳು, ಸೆಲೆಬ್ರಿಟಿಗಳು ಕೂಡ ಹಬ್ಬದ ಶುಭಾಶಯ ತಿಳಿಸಿದ್ದಾರೆ.

Meghana Raj shares Christmas 2021 celebration photos with her son Raayan Raj Sarja mdn

2 / 5
ಕ್ರಿಸ್​ಮಸ್​ ಟ್ರೀ ಪಕ್ಕದಲ್ಲಿ ಕುಳಿತು ಮೇಘನಾ ರಾಜ್​ ಮತ್ತು ರಾಯನ್​ ರಾಜ್​ ಸರ್ಜಾ ಫೋಟೋಗೆ ಪೋಸ್​ ನೀಡಿದ್ದಾರೆ. ಆ ಫೋಟೋಗಳನ್ನು ಮೇಘನಾ ಅವರು ತಮ್ಮ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಕ್ರಿಸ್​ಮಸ್​ ಟ್ರೀ ಪಕ್ಕದಲ್ಲಿ ಕುಳಿತು ಮೇಘನಾ ರಾಜ್​ ಮತ್ತು ರಾಯನ್​ ರಾಜ್​ ಸರ್ಜಾ ಫೋಟೋಗೆ ಪೋಸ್​ ನೀಡಿದ್ದಾರೆ. ಆ ಫೋಟೋಗಳನ್ನು ಮೇಘನಾ ಅವರು ತಮ್ಮ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

3 / 5
ಮೇಘನಾ ರಾಜ್​ ಮನೆಯಲ್ಲಿ ಹಿಂದು ಮತ್ತು ಕ್ರೈಸ್ತ ಎರಡೂ ಧರ್ಮದ ಸಂಪ್ರದಾಯಗಳನ್ನು ಪಾಲಿಸಲಾಗುತ್ತದೆ. ಎಲ್ಲ ಹಬ್ಬಗಳನ್ನು ಅವರು ಆಚರಿಸುತ್ತಾರೆ. ಈಗ ಕ್ರಿಸ್​ಮಸ್​ ಸಂಭ್ರಮ ಕಳೆಗಟ್ಟಿದೆ.

ಮೇಘನಾ ರಾಜ್​ ಮನೆಯಲ್ಲಿ ಹಿಂದು ಮತ್ತು ಕ್ರೈಸ್ತ ಎರಡೂ ಧರ್ಮದ ಸಂಪ್ರದಾಯಗಳನ್ನು ಪಾಲಿಸಲಾಗುತ್ತದೆ. ಎಲ್ಲ ಹಬ್ಬಗಳನ್ನು ಅವರು ಆಚರಿಸುತ್ತಾರೆ. ಈಗ ಕ್ರಿಸ್​ಮಸ್​ ಸಂಭ್ರಮ ಕಳೆಗಟ್ಟಿದೆ.

4 / 5
ಪುತ್ರ ರಾಯನ್​ ರಾಜ್​ ಸರ್ಜಾನ ಆರೈಕೆಯಲ್ಲಿ ಮೇಘನಾ ರಾಜ್​ ತೊಡಗಿಕೊಂಡಿದ್ದಾರೆ. ಈ ನಡುವೆ ಅವರು ನಟನೆಗೂ ಮರಳಿದ್ದಾರೆ. ಸಿನಿಮಾ ಸಂಬಂಧಿತ ಚಟುವಟಿಕೆಗಳಲ್ಲಿ ಭಾಗವಹಿಸಲು ಆರಂಭಿಸಿದ್ದಾರೆ.

ಪುತ್ರ ರಾಯನ್​ ರಾಜ್​ ಸರ್ಜಾನ ಆರೈಕೆಯಲ್ಲಿ ಮೇಘನಾ ರಾಜ್​ ತೊಡಗಿಕೊಂಡಿದ್ದಾರೆ. ಈ ನಡುವೆ ಅವರು ನಟನೆಗೂ ಮರಳಿದ್ದಾರೆ. ಸಿನಿಮಾ ಸಂಬಂಧಿತ ಚಟುವಟಿಕೆಗಳಲ್ಲಿ ಭಾಗವಹಿಸಲು ಆರಂಭಿಸಿದ್ದಾರೆ.

5 / 5
Follow Us
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ