AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಸ್​ಮಸ್​ ಆಚರಿಸಿದ ಚಿರು ಪುತ್ರ ರಾಯನ್​; ಮೇಘನಾ ರಾಜ್​ ಹಂಚಿಕೊಂಡ ಫೋಟೋಗಳು ಇಲ್ಲಿವೆ

ಮೇಘನಾ ರಾಜ್​ ಮನೆಯಲ್ಲಿ ಕ್ರಿಸ್​ ಮಸ್​ ಆಚರಿಸಲಾಗಿದೆ. ಪುತ್ರ ರಾಯನ್​ ರಾಜ್​ ಸರ್ಜಾ ಜೊತೆ ಅವರು ಹಬ್ಬವನ್ನು ಸೆಲೆಬ್ರೇಟ್​ ಮಾಡಿದ್ದಾರೆ. ಆ ಫೋಟೋಗಳನ್ನು ಅವರು ಹಂಚಿಕೊಂಡು ಎಲ್ಲರಿಗೂ ಶುಭಾಶಯ ತಿಳಿಸಿದ್ದಾರೆ.

TV9 Web
| Updated By: ಮದನ್​ ಕುಮಾರ್​|

Updated on: Dec 26, 2021 | 9:15 AM

Share
ಚಿರಂಜೀವಿ ಸರ್ಜಾ ಮತ್ತು ಮೇಘನಾ ರಾಜ್​ ಪುತ್ರ ರಾಯನ್​ ರಾಜ್​ ಸರ್ಜಾ ಕ್ರಿಸ್​ಮಸ್​ ಹಬ್ಬದಲ್ಲಿ ಭಾಗಿ ಆಗಿದ್ದಾನೆ. ಆತನ ಫೋಟೋಗಳು ಚಿರು ಅಭಿಮಾನಿಗಳ ಬಳಗದಲ್ಲಿ ವೈರಲ್​ ಆಗಿವೆ.

Meghana Raj shares Christmas 2021 celebration photos with her son Raayan Raj Sarja mdn

1 / 5
ಕ್ರಿಸ್​ ಮಸ್​ ಪ್ರಯುಕ್ತ ಮೇಘನಾ ರಾಜ್​ ಮನೆಯನ್ನು ವಿಶೇಷವಾಗಿ ಅಲಂಕರಿಸಲಾಗಿದೆ. ಅವರಿಗೆ ಅಭಿಮಾನಿಗಳು, ಸೆಲೆಬ್ರಿಟಿಗಳು ಕೂಡ ಹಬ್ಬದ ಶುಭಾಶಯ ತಿಳಿಸಿದ್ದಾರೆ.

Meghana Raj shares Christmas 2021 celebration photos with her son Raayan Raj Sarja mdn

2 / 5
ಕ್ರಿಸ್​ಮಸ್​ ಟ್ರೀ ಪಕ್ಕದಲ್ಲಿ ಕುಳಿತು ಮೇಘನಾ ರಾಜ್​ ಮತ್ತು ರಾಯನ್​ ರಾಜ್​ ಸರ್ಜಾ ಫೋಟೋಗೆ ಪೋಸ್​ ನೀಡಿದ್ದಾರೆ. ಆ ಫೋಟೋಗಳನ್ನು ಮೇಘನಾ ಅವರು ತಮ್ಮ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಕ್ರಿಸ್​ಮಸ್​ ಟ್ರೀ ಪಕ್ಕದಲ್ಲಿ ಕುಳಿತು ಮೇಘನಾ ರಾಜ್​ ಮತ್ತು ರಾಯನ್​ ರಾಜ್​ ಸರ್ಜಾ ಫೋಟೋಗೆ ಪೋಸ್​ ನೀಡಿದ್ದಾರೆ. ಆ ಫೋಟೋಗಳನ್ನು ಮೇಘನಾ ಅವರು ತಮ್ಮ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

3 / 5
ಮೇಘನಾ ರಾಜ್​ ಮನೆಯಲ್ಲಿ ಹಿಂದು ಮತ್ತು ಕ್ರೈಸ್ತ ಎರಡೂ ಧರ್ಮದ ಸಂಪ್ರದಾಯಗಳನ್ನು ಪಾಲಿಸಲಾಗುತ್ತದೆ. ಎಲ್ಲ ಹಬ್ಬಗಳನ್ನು ಅವರು ಆಚರಿಸುತ್ತಾರೆ. ಈಗ ಕ್ರಿಸ್​ಮಸ್​ ಸಂಭ್ರಮ ಕಳೆಗಟ್ಟಿದೆ.

ಮೇಘನಾ ರಾಜ್​ ಮನೆಯಲ್ಲಿ ಹಿಂದು ಮತ್ತು ಕ್ರೈಸ್ತ ಎರಡೂ ಧರ್ಮದ ಸಂಪ್ರದಾಯಗಳನ್ನು ಪಾಲಿಸಲಾಗುತ್ತದೆ. ಎಲ್ಲ ಹಬ್ಬಗಳನ್ನು ಅವರು ಆಚರಿಸುತ್ತಾರೆ. ಈಗ ಕ್ರಿಸ್​ಮಸ್​ ಸಂಭ್ರಮ ಕಳೆಗಟ್ಟಿದೆ.

4 / 5
ಪುತ್ರ ರಾಯನ್​ ರಾಜ್​ ಸರ್ಜಾನ ಆರೈಕೆಯಲ್ಲಿ ಮೇಘನಾ ರಾಜ್​ ತೊಡಗಿಕೊಂಡಿದ್ದಾರೆ. ಈ ನಡುವೆ ಅವರು ನಟನೆಗೂ ಮರಳಿದ್ದಾರೆ. ಸಿನಿಮಾ ಸಂಬಂಧಿತ ಚಟುವಟಿಕೆಗಳಲ್ಲಿ ಭಾಗವಹಿಸಲು ಆರಂಭಿಸಿದ್ದಾರೆ.

ಪುತ್ರ ರಾಯನ್​ ರಾಜ್​ ಸರ್ಜಾನ ಆರೈಕೆಯಲ್ಲಿ ಮೇಘನಾ ರಾಜ್​ ತೊಡಗಿಕೊಂಡಿದ್ದಾರೆ. ಈ ನಡುವೆ ಅವರು ನಟನೆಗೂ ಮರಳಿದ್ದಾರೆ. ಸಿನಿಮಾ ಸಂಬಂಧಿತ ಚಟುವಟಿಕೆಗಳಲ್ಲಿ ಭಾಗವಹಿಸಲು ಆರಂಭಿಸಿದ್ದಾರೆ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ