AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಸ್​ಮಸ್​ ಆಚರಿಸಿದ ಚಿರು ಪುತ್ರ ರಾಯನ್​; ಮೇಘನಾ ರಾಜ್​ ಹಂಚಿಕೊಂಡ ಫೋಟೋಗಳು ಇಲ್ಲಿವೆ

ಮೇಘನಾ ರಾಜ್​ ಮನೆಯಲ್ಲಿ ಕ್ರಿಸ್​ ಮಸ್​ ಆಚರಿಸಲಾಗಿದೆ. ಪುತ್ರ ರಾಯನ್​ ರಾಜ್​ ಸರ್ಜಾ ಜೊತೆ ಅವರು ಹಬ್ಬವನ್ನು ಸೆಲೆಬ್ರೇಟ್​ ಮಾಡಿದ್ದಾರೆ. ಆ ಫೋಟೋಗಳನ್ನು ಅವರು ಹಂಚಿಕೊಂಡು ಎಲ್ಲರಿಗೂ ಶುಭಾಶಯ ತಿಳಿಸಿದ್ದಾರೆ.

TV9 Web
| Updated By: ಮದನ್​ ಕುಮಾರ್​

Updated on: Dec 26, 2021 | 9:15 AM

ಚಿರಂಜೀವಿ ಸರ್ಜಾ ಮತ್ತು ಮೇಘನಾ ರಾಜ್​ ಪುತ್ರ ರಾಯನ್​ ರಾಜ್​ ಸರ್ಜಾ ಕ್ರಿಸ್​ಮಸ್​ ಹಬ್ಬದಲ್ಲಿ ಭಾಗಿ ಆಗಿದ್ದಾನೆ. ಆತನ ಫೋಟೋಗಳು ಚಿರು ಅಭಿಮಾನಿಗಳ ಬಳಗದಲ್ಲಿ ವೈರಲ್​ ಆಗಿವೆ.

Meghana Raj shares Christmas 2021 celebration photos with her son Raayan Raj Sarja mdn

1 / 5
ಕ್ರಿಸ್​ ಮಸ್​ ಪ್ರಯುಕ್ತ ಮೇಘನಾ ರಾಜ್​ ಮನೆಯನ್ನು ವಿಶೇಷವಾಗಿ ಅಲಂಕರಿಸಲಾಗಿದೆ. ಅವರಿಗೆ ಅಭಿಮಾನಿಗಳು, ಸೆಲೆಬ್ರಿಟಿಗಳು ಕೂಡ ಹಬ್ಬದ ಶುಭಾಶಯ ತಿಳಿಸಿದ್ದಾರೆ.

Meghana Raj shares Christmas 2021 celebration photos with her son Raayan Raj Sarja mdn

2 / 5
ಕ್ರಿಸ್​ಮಸ್​ ಟ್ರೀ ಪಕ್ಕದಲ್ಲಿ ಕುಳಿತು ಮೇಘನಾ ರಾಜ್​ ಮತ್ತು ರಾಯನ್​ ರಾಜ್​ ಸರ್ಜಾ ಫೋಟೋಗೆ ಪೋಸ್​ ನೀಡಿದ್ದಾರೆ. ಆ ಫೋಟೋಗಳನ್ನು ಮೇಘನಾ ಅವರು ತಮ್ಮ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಕ್ರಿಸ್​ಮಸ್​ ಟ್ರೀ ಪಕ್ಕದಲ್ಲಿ ಕುಳಿತು ಮೇಘನಾ ರಾಜ್​ ಮತ್ತು ರಾಯನ್​ ರಾಜ್​ ಸರ್ಜಾ ಫೋಟೋಗೆ ಪೋಸ್​ ನೀಡಿದ್ದಾರೆ. ಆ ಫೋಟೋಗಳನ್ನು ಮೇಘನಾ ಅವರು ತಮ್ಮ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

3 / 5
ಮೇಘನಾ ರಾಜ್​ ಮನೆಯಲ್ಲಿ ಹಿಂದು ಮತ್ತು ಕ್ರೈಸ್ತ ಎರಡೂ ಧರ್ಮದ ಸಂಪ್ರದಾಯಗಳನ್ನು ಪಾಲಿಸಲಾಗುತ್ತದೆ. ಎಲ್ಲ ಹಬ್ಬಗಳನ್ನು ಅವರು ಆಚರಿಸುತ್ತಾರೆ. ಈಗ ಕ್ರಿಸ್​ಮಸ್​ ಸಂಭ್ರಮ ಕಳೆಗಟ್ಟಿದೆ.

ಮೇಘನಾ ರಾಜ್​ ಮನೆಯಲ್ಲಿ ಹಿಂದು ಮತ್ತು ಕ್ರೈಸ್ತ ಎರಡೂ ಧರ್ಮದ ಸಂಪ್ರದಾಯಗಳನ್ನು ಪಾಲಿಸಲಾಗುತ್ತದೆ. ಎಲ್ಲ ಹಬ್ಬಗಳನ್ನು ಅವರು ಆಚರಿಸುತ್ತಾರೆ. ಈಗ ಕ್ರಿಸ್​ಮಸ್​ ಸಂಭ್ರಮ ಕಳೆಗಟ್ಟಿದೆ.

4 / 5
ಪುತ್ರ ರಾಯನ್​ ರಾಜ್​ ಸರ್ಜಾನ ಆರೈಕೆಯಲ್ಲಿ ಮೇಘನಾ ರಾಜ್​ ತೊಡಗಿಕೊಂಡಿದ್ದಾರೆ. ಈ ನಡುವೆ ಅವರು ನಟನೆಗೂ ಮರಳಿದ್ದಾರೆ. ಸಿನಿಮಾ ಸಂಬಂಧಿತ ಚಟುವಟಿಕೆಗಳಲ್ಲಿ ಭಾಗವಹಿಸಲು ಆರಂಭಿಸಿದ್ದಾರೆ.

ಪುತ್ರ ರಾಯನ್​ ರಾಜ್​ ಸರ್ಜಾನ ಆರೈಕೆಯಲ್ಲಿ ಮೇಘನಾ ರಾಜ್​ ತೊಡಗಿಕೊಂಡಿದ್ದಾರೆ. ಈ ನಡುವೆ ಅವರು ನಟನೆಗೂ ಮರಳಿದ್ದಾರೆ. ಸಿನಿಮಾ ಸಂಬಂಧಿತ ಚಟುವಟಿಕೆಗಳಲ್ಲಿ ಭಾಗವಹಿಸಲು ಆರಂಭಿಸಿದ್ದಾರೆ.

5 / 5
Follow us
ಹುಟ್ಟುಹಬ್ಬದ ದಿನವೇ ಕಣ್ಣೀರು ಹಾಕಿದ ನಟಿ ರಾಗಿಣಿ: ಕಾರಣ?
ಹುಟ್ಟುಹಬ್ಬದ ದಿನವೇ ಕಣ್ಣೀರು ಹಾಕಿದ ನಟಿ ರಾಗಿಣಿ: ಕಾರಣ?
ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ