- Kannada News Photo gallery Meghana Raj shares Christmas 2021 celebration photos with her son Raayan Raj Sarja
ಕ್ರಿಸ್ಮಸ್ ಆಚರಿಸಿದ ಚಿರು ಪುತ್ರ ರಾಯನ್; ಮೇಘನಾ ರಾಜ್ ಹಂಚಿಕೊಂಡ ಫೋಟೋಗಳು ಇಲ್ಲಿವೆ
ಮೇಘನಾ ರಾಜ್ ಮನೆಯಲ್ಲಿ ಕ್ರಿಸ್ ಮಸ್ ಆಚರಿಸಲಾಗಿದೆ. ಪುತ್ರ ರಾಯನ್ ರಾಜ್ ಸರ್ಜಾ ಜೊತೆ ಅವರು ಹಬ್ಬವನ್ನು ಸೆಲೆಬ್ರೇಟ್ ಮಾಡಿದ್ದಾರೆ. ಆ ಫೋಟೋಗಳನ್ನು ಅವರು ಹಂಚಿಕೊಂಡು ಎಲ್ಲರಿಗೂ ಶುಭಾಶಯ ತಿಳಿಸಿದ್ದಾರೆ.
Updated on: Dec 26, 2021 | 9:15 AM

Meghana Raj shares Christmas 2021 celebration photos with her son Raayan Raj Sarja mdn

Meghana Raj shares Christmas 2021 celebration photos with her son Raayan Raj Sarja mdn

ಕ್ರಿಸ್ಮಸ್ ಟ್ರೀ ಪಕ್ಕದಲ್ಲಿ ಕುಳಿತು ಮೇಘನಾ ರಾಜ್ ಮತ್ತು ರಾಯನ್ ರಾಜ್ ಸರ್ಜಾ ಫೋಟೋಗೆ ಪೋಸ್ ನೀಡಿದ್ದಾರೆ. ಆ ಫೋಟೋಗಳನ್ನು ಮೇಘನಾ ಅವರು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಮೇಘನಾ ರಾಜ್ ಮನೆಯಲ್ಲಿ ಹಿಂದು ಮತ್ತು ಕ್ರೈಸ್ತ ಎರಡೂ ಧರ್ಮದ ಸಂಪ್ರದಾಯಗಳನ್ನು ಪಾಲಿಸಲಾಗುತ್ತದೆ. ಎಲ್ಲ ಹಬ್ಬಗಳನ್ನು ಅವರು ಆಚರಿಸುತ್ತಾರೆ. ಈಗ ಕ್ರಿಸ್ಮಸ್ ಸಂಭ್ರಮ ಕಳೆಗಟ್ಟಿದೆ.

ಪುತ್ರ ರಾಯನ್ ರಾಜ್ ಸರ್ಜಾನ ಆರೈಕೆಯಲ್ಲಿ ಮೇಘನಾ ರಾಜ್ ತೊಡಗಿಕೊಂಡಿದ್ದಾರೆ. ಈ ನಡುವೆ ಅವರು ನಟನೆಗೂ ಮರಳಿದ್ದಾರೆ. ಸಿನಿಮಾ ಸಂಬಂಧಿತ ಚಟುವಟಿಕೆಗಳಲ್ಲಿ ಭಾಗವಹಿಸಲು ಆರಂಭಿಸಿದ್ದಾರೆ.
Related Photo Gallery

ನೋವು, ಬೇಸರ, ಹತಾಶೆ; SRH ಸೋಲು ಕಂಡಾಗ ಕಾವ್ಯಾ ಮಾರನ್ ಎಕ್ಸ್ಪ್ರೆಷನ್

ವಿಶ್ವಾವಸು ಸಂವತ್ಸರಕ್ಕೆ ಮೇಷದಿಂದ ಮೀನ ರಾಶಿ ತನಕ ಯುಗಾದಿ ವರ್ಷ ಭವಿಷ್ಯ

ಪಾತಾಳಕ್ಕೆ ಜಾರಿದ ಹೈದರಾಬಾದ್; ಲಕ್ನೋ ಪಾಲಾದ ಆರೆಂಜ್, ಪರ್ಪಲ್ ಕ್ಯಾಪ್

ರೀಲ್ಸ್ ಹುಚ್ಚು ಬಿಟ್ಟು ಇಂಡಿಯಾ ಬುಕ್ ಆಫ್ ರೆಕಾರ್ಡ್ ಮಾಡಿದ ಯುವತಿ

2 ಪಂದ್ಯಗಳಲ್ಲಿ 6 ವಿಕೆಟ್ ಉರುಳಿಸಿದ ಶಾರ್ದೂಲ್ಗೆ ಪರ್ಪಲ್ ಕ್ಯಾಪ್

ಗ್ಯಾಸ್ ಸ್ಟವ್ ಜ್ವಾಲೆಯ ಬಣ್ಣವು ನೀಡುತ್ತೆ ಅಪಾಯದ ಸೂಚನೆ

IPL 2025: ಐಪಿಎಲ್ ಇತಿಹಾಸದ ಅತ್ಯಂತ ಕಿರಿಯ ಆಟಗಾರನಿಗೆ ಇಂದು ಹುಟ್ಟುಹಬ್ಬ

24 ಗಂಟೆಗಳಲ್ಲಿ ಮೂವರ ಶತಕ ಮಿಸ್..!

ಆಲೂಗಡ್ಡೆ ಪ್ರೀಯರಿಗೆ ಶಾಕಿಂಗ್ ನ್ಯೂಸ್!

ಹಲ್ಲುಜ್ಜುವಾಗ ವಾಂತಿ ಮಾಡುತ್ತೀರಾ? ಇದಕ್ಕೆ ಇದುವೇ ಕಾರಣ
ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?

ಸಿಎಸ್ಕೆ ಕಳಪೆ ಫಿಲ್ಡಿಂಗ್; 4 ರನ್ಗಳ ಅಂತರದಲ್ಲಿ 3 ಕ್ಯಾಚ್ ಡ್ರಾಪ್

ರೆಸ್ಟೋರೆಂಟ್ಗಳಿಗೆ ಹೋದಾಗ ಟಿಪ್ಸ್ ಕೊಡಲೇಬೇಕೆಂದಿಲ್ಲ; ದೆಹಲಿ ಹೈಕೋರ್ಟ್

ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್ ಜಾಮ್

ಕೊಹ್ಲಿಯನ್ನು ಕೆರಳಿಸಿದ ಪತಿರಾನ ಬೌನ್ಸರ್; ಮುಂದೆ ನಡೆದಿದ್ದೇನು? ವಿಡಿಯೋ

ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..

ಟಿವಿ9 ನೆಟ್ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ

0.14 ಸೆಕೆಂಡ್ನಲ್ಲಿ ಸಾಲ್ಟ್ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ

ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು

ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್

ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು

ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?

ಯತ್ನಾಳ್ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ

ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್

ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
