AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಗಿದೆ ಗೊತ್ತಾ ಚಿರು ಪುತ್ರನ ಫ್ರೆಂಡ್ಸ್​ ಗ್ಯಾಂಗ್​? ಇಲ್ಲಿದೆ ರಾಯನ್​​ ರಾಜ್​ ಸರ್ಜಾ ಗೆಳೆಯರ ಫೋಟೋ ಆಲ್ಬಂ

Raayan Raj Sarja Photos: ನಟಿ ಮೇಘನಾ ರಾಜ್​ ಅವರು ಪುತ್ರ ರಾಯನ್​ ರಾಜ್​ ಸರ್ಜಾನ ಆರೈಕೆಯಲ್ಲಿ ತೊಡಗಿಕೊಂಡಿದ್ದಾರೆ. ಮಗನ ಕೆಲವು ಹೊಸ ಪೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ.

TV9 Web
| Edited By: |

Updated on:Dec 13, 2021 | 11:10 AM

Share
ಮೇಘನಾ ರಾಜ್​-ಚಿರಂಜೀವಿ ಸರ್ಜಾ ಪುತ್ರ ರಾಯನ್​ ರಾಜ್​ ಸರ್ಜಾ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ಸಖತ್​ ವೈರಲ್​ ಆಗುತ್ತವೆ. ಈ ಫೋಟೋಗಳಿಗೆ ಫ್ಯಾನ್ಸ್​ ಮೆಚ್ಚುಗೆ ಸೂಚಿಸುತ್ತಾರೆ.

Meghana Raj shares new photos of her son Raayan Raj Sarja with his friends

1 / 5
ರಾಯನ್​ ರಾಜ್​ ಸರ್ಜಾ ಆಗಮನದ ಬಳಿಕ ಮೇಘನಾ ರಾಜ್​ ಬದುಕಿನಲ್ಲಿ ಹೊಸ ಬೆಳಕು ಮೂಡಿದೆ. ಪುತ್ರನ ಆರೈಕೆಯಲ್ಲಿ ಅವರು ಬ್ಯುಸಿ ಆಗಿದ್ದಾರೆ. ಆಗಾಗ ಅವರು ಮಗನ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ.

Meghana Raj shares new photos of her son Raayan Raj Sarja with his friends

2 / 5
ಗೆಳೆಯನ ಬರ್ತ್​ಡೇ ಪಾರ್ಟಿಯಲ್ಲಿ ರಾಯನ್​ ರಾಜ್​ ಸರ್ಜಾ ಭಾಗವಹಿಸಿದ್ದಾನೆ. ಫ್ರೆಂಡ್ಸ್​ ಜತೆ ಸೇರಿ​ ಆಟ ಆಡಿದ್ದಾನೆ. ಈ ಸಂದರ್ಭದಲ್ಲಿ ಮೇಘನಾ ರಾಜ್​ ಅವರು ಕೆಲವು ಫೋಟೋಗಳನ್ನು ಕ್ಲಿಕ್ಕಿಸಿದ್ದಾರೆ.

ಗೆಳೆಯನ ಬರ್ತ್​ಡೇ ಪಾರ್ಟಿಯಲ್ಲಿ ರಾಯನ್​ ರಾಜ್​ ಸರ್ಜಾ ಭಾಗವಹಿಸಿದ್ದಾನೆ. ಫ್ರೆಂಡ್ಸ್​ ಜತೆ ಸೇರಿ​ ಆಟ ಆಡಿದ್ದಾನೆ. ಈ ಸಂದರ್ಭದಲ್ಲಿ ಮೇಘನಾ ರಾಜ್​ ಅವರು ಕೆಲವು ಫೋಟೋಗಳನ್ನು ಕ್ಲಿಕ್ಕಿಸಿದ್ದಾರೆ.

3 / 5
‘ಮಕ್ಕಳನ್ನು ಪೋಸ್ ನೀಡುವಂತೆ ಮಾಡುವುದು ತುಂಬ ಇಷ್ಟ. ಈ ಮಾತನ್ನು ತಾಯಂದಿರೆಲ್ಲ ಒಪ್ಪುತ್ತೀರಾ’ ಎಂದು ಈ ಫೋಟೋಗಳಿಗೆ ಮೇಘನಾ ರಾಜ್​ ಕ್ಯಾಪ್ಷನ್​ ನೀಡಿದ್ದಾರೆ.

‘ಮಕ್ಕಳನ್ನು ಪೋಸ್ ನೀಡುವಂತೆ ಮಾಡುವುದು ತುಂಬ ಇಷ್ಟ. ಈ ಮಾತನ್ನು ತಾಯಂದಿರೆಲ್ಲ ಒಪ್ಪುತ್ತೀರಾ’ ಎಂದು ಈ ಫೋಟೋಗಳಿಗೆ ಮೇಘನಾ ರಾಜ್​ ಕ್ಯಾಪ್ಷನ್​ ನೀಡಿದ್ದಾರೆ.

4 / 5
ಇನ್​ಸ್ಟಾಗ್ರಾಮ್​ನಲ್ಲಿ ಒಂದು ಲಕ್ಷಕ್ಕೂ ಅಧಿಕ ಮಂದಿ ಈ ಫೋಟೋಗಳಿಗೆ ಲೈಕ್​ ಬಟನ್​ ಒತ್ತಿದ್ದಾರೆ. ರಾಯನ್​ ರಾಜ್​ ಸರ್ಜಾ ಸಖತ್​ ಕ್ಯೂಟ್​ ಆಗಿ ಕಾಣುತ್ತಿದ್ದಾನೆ.

ಇನ್​ಸ್ಟಾಗ್ರಾಮ್​ನಲ್ಲಿ ಒಂದು ಲಕ್ಷಕ್ಕೂ ಅಧಿಕ ಮಂದಿ ಈ ಫೋಟೋಗಳಿಗೆ ಲೈಕ್​ ಬಟನ್​ ಒತ್ತಿದ್ದಾರೆ. ರಾಯನ್​ ರಾಜ್​ ಸರ್ಜಾ ಸಖತ್​ ಕ್ಯೂಟ್​ ಆಗಿ ಕಾಣುತ್ತಿದ್ದಾನೆ.

5 / 5

Published On - 9:37 am, Mon, 13 December 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ