AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಗಿದೆ ಗೊತ್ತಾ ಚಿರು ಪುತ್ರನ ಫ್ರೆಂಡ್ಸ್​ ಗ್ಯಾಂಗ್​? ಇಲ್ಲಿದೆ ರಾಯನ್​​ ರಾಜ್​ ಸರ್ಜಾ ಗೆಳೆಯರ ಫೋಟೋ ಆಲ್ಬಂ

Raayan Raj Sarja Photos: ನಟಿ ಮೇಘನಾ ರಾಜ್​ ಅವರು ಪುತ್ರ ರಾಯನ್​ ರಾಜ್​ ಸರ್ಜಾನ ಆರೈಕೆಯಲ್ಲಿ ತೊಡಗಿಕೊಂಡಿದ್ದಾರೆ. ಮಗನ ಕೆಲವು ಹೊಸ ಪೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ.

TV9 Web
| Edited By: |

Updated on:Dec 13, 2021 | 11:10 AM

Share
ಮೇಘನಾ ರಾಜ್​-ಚಿರಂಜೀವಿ ಸರ್ಜಾ ಪುತ್ರ ರಾಯನ್​ ರಾಜ್​ ಸರ್ಜಾ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ಸಖತ್​ ವೈರಲ್​ ಆಗುತ್ತವೆ. ಈ ಫೋಟೋಗಳಿಗೆ ಫ್ಯಾನ್ಸ್​ ಮೆಚ್ಚುಗೆ ಸೂಚಿಸುತ್ತಾರೆ.

Meghana Raj shares new photos of her son Raayan Raj Sarja with his friends

1 / 5
ರಾಯನ್​ ರಾಜ್​ ಸರ್ಜಾ ಆಗಮನದ ಬಳಿಕ ಮೇಘನಾ ರಾಜ್​ ಬದುಕಿನಲ್ಲಿ ಹೊಸ ಬೆಳಕು ಮೂಡಿದೆ. ಪುತ್ರನ ಆರೈಕೆಯಲ್ಲಿ ಅವರು ಬ್ಯುಸಿ ಆಗಿದ್ದಾರೆ. ಆಗಾಗ ಅವರು ಮಗನ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ.

Meghana Raj shares new photos of her son Raayan Raj Sarja with his friends

2 / 5
ಗೆಳೆಯನ ಬರ್ತ್​ಡೇ ಪಾರ್ಟಿಯಲ್ಲಿ ರಾಯನ್​ ರಾಜ್​ ಸರ್ಜಾ ಭಾಗವಹಿಸಿದ್ದಾನೆ. ಫ್ರೆಂಡ್ಸ್​ ಜತೆ ಸೇರಿ​ ಆಟ ಆಡಿದ್ದಾನೆ. ಈ ಸಂದರ್ಭದಲ್ಲಿ ಮೇಘನಾ ರಾಜ್​ ಅವರು ಕೆಲವು ಫೋಟೋಗಳನ್ನು ಕ್ಲಿಕ್ಕಿಸಿದ್ದಾರೆ.

ಗೆಳೆಯನ ಬರ್ತ್​ಡೇ ಪಾರ್ಟಿಯಲ್ಲಿ ರಾಯನ್​ ರಾಜ್​ ಸರ್ಜಾ ಭಾಗವಹಿಸಿದ್ದಾನೆ. ಫ್ರೆಂಡ್ಸ್​ ಜತೆ ಸೇರಿ​ ಆಟ ಆಡಿದ್ದಾನೆ. ಈ ಸಂದರ್ಭದಲ್ಲಿ ಮೇಘನಾ ರಾಜ್​ ಅವರು ಕೆಲವು ಫೋಟೋಗಳನ್ನು ಕ್ಲಿಕ್ಕಿಸಿದ್ದಾರೆ.

3 / 5
‘ಮಕ್ಕಳನ್ನು ಪೋಸ್ ನೀಡುವಂತೆ ಮಾಡುವುದು ತುಂಬ ಇಷ್ಟ. ಈ ಮಾತನ್ನು ತಾಯಂದಿರೆಲ್ಲ ಒಪ್ಪುತ್ತೀರಾ’ ಎಂದು ಈ ಫೋಟೋಗಳಿಗೆ ಮೇಘನಾ ರಾಜ್​ ಕ್ಯಾಪ್ಷನ್​ ನೀಡಿದ್ದಾರೆ.

‘ಮಕ್ಕಳನ್ನು ಪೋಸ್ ನೀಡುವಂತೆ ಮಾಡುವುದು ತುಂಬ ಇಷ್ಟ. ಈ ಮಾತನ್ನು ತಾಯಂದಿರೆಲ್ಲ ಒಪ್ಪುತ್ತೀರಾ’ ಎಂದು ಈ ಫೋಟೋಗಳಿಗೆ ಮೇಘನಾ ರಾಜ್​ ಕ್ಯಾಪ್ಷನ್​ ನೀಡಿದ್ದಾರೆ.

4 / 5
ಇನ್​ಸ್ಟಾಗ್ರಾಮ್​ನಲ್ಲಿ ಒಂದು ಲಕ್ಷಕ್ಕೂ ಅಧಿಕ ಮಂದಿ ಈ ಫೋಟೋಗಳಿಗೆ ಲೈಕ್​ ಬಟನ್​ ಒತ್ತಿದ್ದಾರೆ. ರಾಯನ್​ ರಾಜ್​ ಸರ್ಜಾ ಸಖತ್​ ಕ್ಯೂಟ್​ ಆಗಿ ಕಾಣುತ್ತಿದ್ದಾನೆ.

ಇನ್​ಸ್ಟಾಗ್ರಾಮ್​ನಲ್ಲಿ ಒಂದು ಲಕ್ಷಕ್ಕೂ ಅಧಿಕ ಮಂದಿ ಈ ಫೋಟೋಗಳಿಗೆ ಲೈಕ್​ ಬಟನ್​ ಒತ್ತಿದ್ದಾರೆ. ರಾಯನ್​ ರಾಜ್​ ಸರ್ಜಾ ಸಖತ್​ ಕ್ಯೂಟ್​ ಆಗಿ ಕಾಣುತ್ತಿದ್ದಾನೆ.

5 / 5

Published On - 9:37 am, Mon, 13 December 21

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್