AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಗಿದೆ ಗೊತ್ತಾ ಚಿರು ಪುತ್ರನ ಫ್ರೆಂಡ್ಸ್​ ಗ್ಯಾಂಗ್​? ಇಲ್ಲಿದೆ ರಾಯನ್​​ ರಾಜ್​ ಸರ್ಜಾ ಗೆಳೆಯರ ಫೋಟೋ ಆಲ್ಬಂ

Raayan Raj Sarja Photos: ನಟಿ ಮೇಘನಾ ರಾಜ್​ ಅವರು ಪುತ್ರ ರಾಯನ್​ ರಾಜ್​ ಸರ್ಜಾನ ಆರೈಕೆಯಲ್ಲಿ ತೊಡಗಿಕೊಂಡಿದ್ದಾರೆ. ಮಗನ ಕೆಲವು ಹೊಸ ಪೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ.

TV9 Web
| Edited By: |

Updated on:Dec 13, 2021 | 11:10 AM

Share
ಮೇಘನಾ ರಾಜ್​-ಚಿರಂಜೀವಿ ಸರ್ಜಾ ಪುತ್ರ ರಾಯನ್​ ರಾಜ್​ ಸರ್ಜಾ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ಸಖತ್​ ವೈರಲ್​ ಆಗುತ್ತವೆ. ಈ ಫೋಟೋಗಳಿಗೆ ಫ್ಯಾನ್ಸ್​ ಮೆಚ್ಚುಗೆ ಸೂಚಿಸುತ್ತಾರೆ.

Meghana Raj shares new photos of her son Raayan Raj Sarja with his friends

1 / 5
ರಾಯನ್​ ರಾಜ್​ ಸರ್ಜಾ ಆಗಮನದ ಬಳಿಕ ಮೇಘನಾ ರಾಜ್​ ಬದುಕಿನಲ್ಲಿ ಹೊಸ ಬೆಳಕು ಮೂಡಿದೆ. ಪುತ್ರನ ಆರೈಕೆಯಲ್ಲಿ ಅವರು ಬ್ಯುಸಿ ಆಗಿದ್ದಾರೆ. ಆಗಾಗ ಅವರು ಮಗನ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ.

Meghana Raj shares new photos of her son Raayan Raj Sarja with his friends

2 / 5
ಗೆಳೆಯನ ಬರ್ತ್​ಡೇ ಪಾರ್ಟಿಯಲ್ಲಿ ರಾಯನ್​ ರಾಜ್​ ಸರ್ಜಾ ಭಾಗವಹಿಸಿದ್ದಾನೆ. ಫ್ರೆಂಡ್ಸ್​ ಜತೆ ಸೇರಿ​ ಆಟ ಆಡಿದ್ದಾನೆ. ಈ ಸಂದರ್ಭದಲ್ಲಿ ಮೇಘನಾ ರಾಜ್​ ಅವರು ಕೆಲವು ಫೋಟೋಗಳನ್ನು ಕ್ಲಿಕ್ಕಿಸಿದ್ದಾರೆ.

ಗೆಳೆಯನ ಬರ್ತ್​ಡೇ ಪಾರ್ಟಿಯಲ್ಲಿ ರಾಯನ್​ ರಾಜ್​ ಸರ್ಜಾ ಭಾಗವಹಿಸಿದ್ದಾನೆ. ಫ್ರೆಂಡ್ಸ್​ ಜತೆ ಸೇರಿ​ ಆಟ ಆಡಿದ್ದಾನೆ. ಈ ಸಂದರ್ಭದಲ್ಲಿ ಮೇಘನಾ ರಾಜ್​ ಅವರು ಕೆಲವು ಫೋಟೋಗಳನ್ನು ಕ್ಲಿಕ್ಕಿಸಿದ್ದಾರೆ.

3 / 5
‘ಮಕ್ಕಳನ್ನು ಪೋಸ್ ನೀಡುವಂತೆ ಮಾಡುವುದು ತುಂಬ ಇಷ್ಟ. ಈ ಮಾತನ್ನು ತಾಯಂದಿರೆಲ್ಲ ಒಪ್ಪುತ್ತೀರಾ’ ಎಂದು ಈ ಫೋಟೋಗಳಿಗೆ ಮೇಘನಾ ರಾಜ್​ ಕ್ಯಾಪ್ಷನ್​ ನೀಡಿದ್ದಾರೆ.

‘ಮಕ್ಕಳನ್ನು ಪೋಸ್ ನೀಡುವಂತೆ ಮಾಡುವುದು ತುಂಬ ಇಷ್ಟ. ಈ ಮಾತನ್ನು ತಾಯಂದಿರೆಲ್ಲ ಒಪ್ಪುತ್ತೀರಾ’ ಎಂದು ಈ ಫೋಟೋಗಳಿಗೆ ಮೇಘನಾ ರಾಜ್​ ಕ್ಯಾಪ್ಷನ್​ ನೀಡಿದ್ದಾರೆ.

4 / 5
ಇನ್​ಸ್ಟಾಗ್ರಾಮ್​ನಲ್ಲಿ ಒಂದು ಲಕ್ಷಕ್ಕೂ ಅಧಿಕ ಮಂದಿ ಈ ಫೋಟೋಗಳಿಗೆ ಲೈಕ್​ ಬಟನ್​ ಒತ್ತಿದ್ದಾರೆ. ರಾಯನ್​ ರಾಜ್​ ಸರ್ಜಾ ಸಖತ್​ ಕ್ಯೂಟ್​ ಆಗಿ ಕಾಣುತ್ತಿದ್ದಾನೆ.

ಇನ್​ಸ್ಟಾಗ್ರಾಮ್​ನಲ್ಲಿ ಒಂದು ಲಕ್ಷಕ್ಕೂ ಅಧಿಕ ಮಂದಿ ಈ ಫೋಟೋಗಳಿಗೆ ಲೈಕ್​ ಬಟನ್​ ಒತ್ತಿದ್ದಾರೆ. ರಾಯನ್​ ರಾಜ್​ ಸರ್ಜಾ ಸಖತ್​ ಕ್ಯೂಟ್​ ಆಗಿ ಕಾಣುತ್ತಿದ್ದಾನೆ.

5 / 5

Published On - 9:37 am, Mon, 13 December 21

ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ