AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಗಿದೆ ಗೊತ್ತಾ ಚಿರು ಪುತ್ರನ ಫ್ರೆಂಡ್ಸ್​ ಗ್ಯಾಂಗ್​? ಇಲ್ಲಿದೆ ರಾಯನ್​​ ರಾಜ್​ ಸರ್ಜಾ ಗೆಳೆಯರ ಫೋಟೋ ಆಲ್ಬಂ

Raayan Raj Sarja Photos: ನಟಿ ಮೇಘನಾ ರಾಜ್​ ಅವರು ಪುತ್ರ ರಾಯನ್​ ರಾಜ್​ ಸರ್ಜಾನ ಆರೈಕೆಯಲ್ಲಿ ತೊಡಗಿಕೊಂಡಿದ್ದಾರೆ. ಮಗನ ಕೆಲವು ಹೊಸ ಪೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ.

TV9 Web
| Edited By: |

Updated on:Dec 13, 2021 | 11:10 AM

Share
ಮೇಘನಾ ರಾಜ್​-ಚಿರಂಜೀವಿ ಸರ್ಜಾ ಪುತ್ರ ರಾಯನ್​ ರಾಜ್​ ಸರ್ಜಾ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ಸಖತ್​ ವೈರಲ್​ ಆಗುತ್ತವೆ. ಈ ಫೋಟೋಗಳಿಗೆ ಫ್ಯಾನ್ಸ್​ ಮೆಚ್ಚುಗೆ ಸೂಚಿಸುತ್ತಾರೆ.

Meghana Raj shares new photos of her son Raayan Raj Sarja with his friends

1 / 5
ರಾಯನ್​ ರಾಜ್​ ಸರ್ಜಾ ಆಗಮನದ ಬಳಿಕ ಮೇಘನಾ ರಾಜ್​ ಬದುಕಿನಲ್ಲಿ ಹೊಸ ಬೆಳಕು ಮೂಡಿದೆ. ಪುತ್ರನ ಆರೈಕೆಯಲ್ಲಿ ಅವರು ಬ್ಯುಸಿ ಆಗಿದ್ದಾರೆ. ಆಗಾಗ ಅವರು ಮಗನ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ.

Meghana Raj shares new photos of her son Raayan Raj Sarja with his friends

2 / 5
ಗೆಳೆಯನ ಬರ್ತ್​ಡೇ ಪಾರ್ಟಿಯಲ್ಲಿ ರಾಯನ್​ ರಾಜ್​ ಸರ್ಜಾ ಭಾಗವಹಿಸಿದ್ದಾನೆ. ಫ್ರೆಂಡ್ಸ್​ ಜತೆ ಸೇರಿ​ ಆಟ ಆಡಿದ್ದಾನೆ. ಈ ಸಂದರ್ಭದಲ್ಲಿ ಮೇಘನಾ ರಾಜ್​ ಅವರು ಕೆಲವು ಫೋಟೋಗಳನ್ನು ಕ್ಲಿಕ್ಕಿಸಿದ್ದಾರೆ.

ಗೆಳೆಯನ ಬರ್ತ್​ಡೇ ಪಾರ್ಟಿಯಲ್ಲಿ ರಾಯನ್​ ರಾಜ್​ ಸರ್ಜಾ ಭಾಗವಹಿಸಿದ್ದಾನೆ. ಫ್ರೆಂಡ್ಸ್​ ಜತೆ ಸೇರಿ​ ಆಟ ಆಡಿದ್ದಾನೆ. ಈ ಸಂದರ್ಭದಲ್ಲಿ ಮೇಘನಾ ರಾಜ್​ ಅವರು ಕೆಲವು ಫೋಟೋಗಳನ್ನು ಕ್ಲಿಕ್ಕಿಸಿದ್ದಾರೆ.

3 / 5
‘ಮಕ್ಕಳನ್ನು ಪೋಸ್ ನೀಡುವಂತೆ ಮಾಡುವುದು ತುಂಬ ಇಷ್ಟ. ಈ ಮಾತನ್ನು ತಾಯಂದಿರೆಲ್ಲ ಒಪ್ಪುತ್ತೀರಾ’ ಎಂದು ಈ ಫೋಟೋಗಳಿಗೆ ಮೇಘನಾ ರಾಜ್​ ಕ್ಯಾಪ್ಷನ್​ ನೀಡಿದ್ದಾರೆ.

‘ಮಕ್ಕಳನ್ನು ಪೋಸ್ ನೀಡುವಂತೆ ಮಾಡುವುದು ತುಂಬ ಇಷ್ಟ. ಈ ಮಾತನ್ನು ತಾಯಂದಿರೆಲ್ಲ ಒಪ್ಪುತ್ತೀರಾ’ ಎಂದು ಈ ಫೋಟೋಗಳಿಗೆ ಮೇಘನಾ ರಾಜ್​ ಕ್ಯಾಪ್ಷನ್​ ನೀಡಿದ್ದಾರೆ.

4 / 5
ಇನ್​ಸ್ಟಾಗ್ರಾಮ್​ನಲ್ಲಿ ಒಂದು ಲಕ್ಷಕ್ಕೂ ಅಧಿಕ ಮಂದಿ ಈ ಫೋಟೋಗಳಿಗೆ ಲೈಕ್​ ಬಟನ್​ ಒತ್ತಿದ್ದಾರೆ. ರಾಯನ್​ ರಾಜ್​ ಸರ್ಜಾ ಸಖತ್​ ಕ್ಯೂಟ್​ ಆಗಿ ಕಾಣುತ್ತಿದ್ದಾನೆ.

ಇನ್​ಸ್ಟಾಗ್ರಾಮ್​ನಲ್ಲಿ ಒಂದು ಲಕ್ಷಕ್ಕೂ ಅಧಿಕ ಮಂದಿ ಈ ಫೋಟೋಗಳಿಗೆ ಲೈಕ್​ ಬಟನ್​ ಒತ್ತಿದ್ದಾರೆ. ರಾಯನ್​ ರಾಜ್​ ಸರ್ಜಾ ಸಖತ್​ ಕ್ಯೂಟ್​ ಆಗಿ ಕಾಣುತ್ತಿದ್ದಾನೆ.

5 / 5

Published On - 9:37 am, Mon, 13 December 21

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು