AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರು ಫೋಟೋ, ಒಂದು ಕ್ಯಾಪ್ಶನ್; ಎರಡನೇ ಮದುವೆ ವದಂತಿಗೆ ಫುಲ್​ ಸ್ಟಾಪ್ ಇಟ್ಟ ಮೇಘನಾ ರಾಜ್

ನಟಿ ಮೇಘನಾ ರಾಜ್ ಹಾಗೂ ಚಿರಂಜೀವಿ ಸರ್ಜಾ ಅವರು ಪ್ರೀತಿಸಿ ವಿವಾಹ ಆದರು. ಆದರೆ, ಮೇಘನಾ ರಾಜ್ ಅವರು ವಿವಾಹ ಆದ ಕೆಲವೇ ವರ್ಷಗಳಲ್ಲಿ ಚಿರುನ ಕಳೆದುಕೊಂಡರು. ಆದರೆ, ಅವರ ಜೊತೆಗಿನ ನೆನಪು ಅವರಲ್ಲಿ ಸದಾ ಉಳಿಯುವಂಥದ್ದು. ಇದಕ್ಕೆ ಸಾಕ್ಷಿ ಒದಗಿಸುವ ರೀತಿಯ ಫೋಟೋಗಳು ವೈರಲ್ ಆಗಿವೆ.

ರಾಜೇಶ್ ದುಗ್ಗುಮನೆ
|

Updated on: Apr 30, 2025 | 8:55 AM

ಮೇಘನಾ ರಾಜ್ ಹಾಗೂ ಚಿರಂಜೀವಿ ಸರ್ಜಾ ಅವರು ಪ್ರೀತಿಸಿ ವಿವಾಹ ಆಗಿ ಕೆಲವೇ ವರ್ಷ ಹಾಯಾಗಿ ಸಂಸಾರ ನಡೆಸಿದರು. ಚಿರು ಸರ್ಜಾ ಅವರು ಹೃದಯಾಘಾತದಿಂದ ಮೃತಪಟ್ಟರು. ಆ ಬಳಿಕ ಮೇಘನಾ ಅವರು ಚಿರುವಿನ ನೆನಪಿನಲ್ಲೇ ಬದುಕುತ್ತಿದ್ದಾರೆ.

ಮೇಘನಾ ರಾಜ್ ಹಾಗೂ ಚಿರಂಜೀವಿ ಸರ್ಜಾ ಅವರು ಪ್ರೀತಿಸಿ ವಿವಾಹ ಆಗಿ ಕೆಲವೇ ವರ್ಷ ಹಾಯಾಗಿ ಸಂಸಾರ ನಡೆಸಿದರು. ಚಿರು ಸರ್ಜಾ ಅವರು ಹೃದಯಾಘಾತದಿಂದ ಮೃತಪಟ್ಟರು. ಆ ಬಳಿಕ ಮೇಘನಾ ಅವರು ಚಿರುವಿನ ನೆನಪಿನಲ್ಲೇ ಬದುಕುತ್ತಿದ್ದಾರೆ.

1 / 5
ಮೇಘನಾ ರಾಜ್ ಅವರು ಎರಡನೇ ಮದುವೆ ಆಗುತ್ತಾರೆ ಎನ್ನುವ ವದಂತಿ ಮೊದಲಿನಿಂದಲೂ ಇದೆ. ಇದಕ್ಕೆ ಅವರು ಫುಲ್ ಸ್ಟಾಪ್ ಇಟ್ಟಿದ್ದಾರೆ. ಇದಕ್ಕೆ ಕಾರಣ ಆಗಿದ್ದು, ಅವರು ಹಂಚಿಕೊಂಡಿರೋ ಮೂರು ಫೋಟೋ ಹಾಗೂ ಅದಕ್ಕೆ ನೀಡಿದ ಕ್ಯಾಪ್ಶನ್.

ಮೇಘನಾ ರಾಜ್ ಅವರು ಎರಡನೇ ಮದುವೆ ಆಗುತ್ತಾರೆ ಎನ್ನುವ ವದಂತಿ ಮೊದಲಿನಿಂದಲೂ ಇದೆ. ಇದಕ್ಕೆ ಅವರು ಫುಲ್ ಸ್ಟಾಪ್ ಇಟ್ಟಿದ್ದಾರೆ. ಇದಕ್ಕೆ ಕಾರಣ ಆಗಿದ್ದು, ಅವರು ಹಂಚಿಕೊಂಡಿರೋ ಮೂರು ಫೋಟೋ ಹಾಗೂ ಅದಕ್ಕೆ ನೀಡಿದ ಕ್ಯಾಪ್ಶನ್.

2 / 5
ಚಿರಂಜೀವಿ ಜೊತೆ ಕಳೆದ ಕ್ಷಣಗಳ ಫೋಟೋಗಳನ್ನು ಮೇಘನಾ ರಾಜ್ ಅವರು ಹಂಚಿಕೊಂಡಿದ್ದಾರೆ. ಇದಕ್ಕೆ ‘ಪ್ರತಿ ಜೀವಿತಾವಧಿಗೂ’ ಎನ್ನುವ ಕ್ಯಾಪ್ಶನ್ ನೀಡಿದ್ದಾರೆ. ಅಂದರೆ ಪ್ರತಿ ಜೀವಿತಾವಧಿಗೂ ಚಿರು ಬೇಕು ಎಂದು ಅವರು ಹೇಳಿದ್ದಾರೆ. ಈ ಕ್ಯಾಪ್ಶನ್ ಮೂಲಕ ಎಲ್ಲ ವದಂತಿಗೂ ಫುಲ್ ಸ್ಟಾಪ್ ಇಟ್ಟಿದ್ದಾರೆ.

ಚಿರಂಜೀವಿ ಜೊತೆ ಕಳೆದ ಕ್ಷಣಗಳ ಫೋಟೋಗಳನ್ನು ಮೇಘನಾ ರಾಜ್ ಅವರು ಹಂಚಿಕೊಂಡಿದ್ದಾರೆ. ಇದಕ್ಕೆ ‘ಪ್ರತಿ ಜೀವಿತಾವಧಿಗೂ’ ಎನ್ನುವ ಕ್ಯಾಪ್ಶನ್ ನೀಡಿದ್ದಾರೆ. ಅಂದರೆ ಪ್ರತಿ ಜೀವಿತಾವಧಿಗೂ ಚಿರು ಬೇಕು ಎಂದು ಅವರು ಹೇಳಿದ್ದಾರೆ. ಈ ಕ್ಯಾಪ್ಶನ್ ಮೂಲಕ ಎಲ್ಲ ವದಂತಿಗೂ ಫುಲ್ ಸ್ಟಾಪ್ ಇಟ್ಟಿದ್ದಾರೆ.

3 / 5
ಚಿರಂಜೀವಿ ನಿಧನ ಹೊಂದಿದ ಬಳಿಕ ರಾಯನ್ ಬಂದಿದ್ದಾನೆ. ರಾಯನ್ ಹಾಗೂ ಚಿರು ನಡುವೆ ಸಾಕಷ್ಟು ಹೋಲಿಕೆ ಇದೆ ಎಂದು ಮೇಘನಾ ಅವರು ಅನೇಕ ಬಾರಿ ಹೇಳಿದ್ದು ಇದೆ. ಅವರು ಸದ್ಯಕ್ಕೆ ಎರಡನೇ ಮದುವೆ ಬಗ್ಗೆ ಆಲೋಚನೆ ಮಾಡಿಲ್ಲ.

ಚಿರಂಜೀವಿ ನಿಧನ ಹೊಂದಿದ ಬಳಿಕ ರಾಯನ್ ಬಂದಿದ್ದಾನೆ. ರಾಯನ್ ಹಾಗೂ ಚಿರು ನಡುವೆ ಸಾಕಷ್ಟು ಹೋಲಿಕೆ ಇದೆ ಎಂದು ಮೇಘನಾ ಅವರು ಅನೇಕ ಬಾರಿ ಹೇಳಿದ್ದು ಇದೆ. ಅವರು ಸದ್ಯಕ್ಕೆ ಎರಡನೇ ಮದುವೆ ಬಗ್ಗೆ ಆಲೋಚನೆ ಮಾಡಿಲ್ಲ.

4 / 5
ಈ ಮೊದಲು ಸಂದರ್ಶನ ಒಂದರಲ್ಲಿ ಮಾತನಾಡಿದ್ದ ಮೇಘನಾ, ‘ಚಿರುಗೆ ಸರಿ ಎನಿಸಿದರೆ ಆತನೇ ನನಗೆ ವ್ಯಕ್ತಿಯೊಬ್ಬನನ್ನು ಕಳುಹಿಸುತ್ತಾನೆ. ಇಲ್ಲವಾದಲ್ಲಿ ನಾನು ಸಿಂಗಲ್ ಆಗಿಯೇ ಇರುತ್ತೇನೆ’ ಎಂದು ಮೇಘನಾ ರಾಜ್ ಅವರು ಹೇಳಿದ್ದರು.  

ಈ ಮೊದಲು ಸಂದರ್ಶನ ಒಂದರಲ್ಲಿ ಮಾತನಾಡಿದ್ದ ಮೇಘನಾ, ‘ಚಿರುಗೆ ಸರಿ ಎನಿಸಿದರೆ ಆತನೇ ನನಗೆ ವ್ಯಕ್ತಿಯೊಬ್ಬನನ್ನು ಕಳುಹಿಸುತ್ತಾನೆ. ಇಲ್ಲವಾದಲ್ಲಿ ನಾನು ಸಿಂಗಲ್ ಆಗಿಯೇ ಇರುತ್ತೇನೆ’ ಎಂದು ಮೇಘನಾ ರಾಜ್ ಅವರು ಹೇಳಿದ್ದರು.  

5 / 5
Follow us
ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ
ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ
ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಪ್ಲ್ಯಾನ್ ಮಾಡಿದ್ದೀರಾ? ಈ ಸಂದೇಶ ಗಮನಿಸಿ
ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಪ್ಲ್ಯಾನ್ ಮಾಡಿದ್ದೀರಾ? ಈ ಸಂದೇಶ ಗಮನಿಸಿ
ಗುಂಡಿ ತಪ್ಪಿಸಲು ಹೋಗಿ 3 ಕಾರು, ಲಾರಿ ಮಧ್ಯೆ ಸರಣಿ ಅಪಘಾತ: ಟ್ರಾಫಿಕ್ ಜಾಮ್
ಗುಂಡಿ ತಪ್ಪಿಸಲು ಹೋಗಿ 3 ಕಾರು, ಲಾರಿ ಮಧ್ಯೆ ಸರಣಿ ಅಪಘಾತ: ಟ್ರಾಫಿಕ್ ಜಾಮ್
ರಸ್ತೆಗಳು ಹಾಳಾಗೋದಿಕ್ಕೆ ಮೆಟ್ರೋ ಕಾಮಗಾರಿಯೂ ಕಾರಣವಾಗುತ್ತಿದೆಯೇ?
ರಸ್ತೆಗಳು ಹಾಳಾಗೋದಿಕ್ಕೆ ಮೆಟ್ರೋ ಕಾಮಗಾರಿಯೂ ಕಾರಣವಾಗುತ್ತಿದೆಯೇ?
ಜಾಫರ್​ ಎಕ್ಸ್​ಪ್ರೆಸ್​ ಹೈಜಾಕ್ ವಿಡಿಯೋ ಬಿಡುಗಡೆ ಮಾಡಿದ ಬಿಎಲ್​ಎ
ಜಾಫರ್​ ಎಕ್ಸ್​ಪ್ರೆಸ್​ ಹೈಜಾಕ್ ವಿಡಿಯೋ ಬಿಡುಗಡೆ ಮಾಡಿದ ಬಿಎಲ್​ಎ
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಕುಟುಂಬದಿಂದ ಎಷ್ಟು ನಷ್ಟವಾಗಿದೆ? ವಿಶ್ವನಾಥ
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಕುಟುಂಬದಿಂದ ಎಷ್ಟು ನಷ್ಟವಾಗಿದೆ? ವಿಶ್ವನಾಥ
ಸಂಗೀತ ಕ್ಷೇತ್ರದಲ್ಲಿ ಅರ್ಜುನ್ ಜನ್ಯ ಮಗಳ ಸಾಧನೆ; ತಂದೆಯಾಗಿ ಹೆಮ್ಮೆಯ ಕ್ಷಣ
ಸಂಗೀತ ಕ್ಷೇತ್ರದಲ್ಲಿ ಅರ್ಜುನ್ ಜನ್ಯ ಮಗಳ ಸಾಧನೆ; ತಂದೆಯಾಗಿ ಹೆಮ್ಮೆಯ ಕ್ಷಣ
ರಾತ್ರಿ ಸುರಿದ ಮಳೆಯಿಂದ ನಡುಗಡ್ಡೆಯಾಗಿ ಮಾರ್ಪಟ್ಟಿರುವ ಸಾಯಿ ಲೇಔಟ್
ರಾತ್ರಿ ಸುರಿದ ಮಳೆಯಿಂದ ನಡುಗಡ್ಡೆಯಾಗಿ ಮಾರ್ಪಟ್ಟಿರುವ ಸಾಯಿ ಲೇಔಟ್
ನಗರದ ಲ್ಯಾಂಡ್ ಮಾರ್ಕ್​ ಎನಿಸಿಕೊಂಡಿರುವ ಸ್ಟೇಡಿಯಂ ಸ್ಥಿತಿ ಹೇಗಿದೆ ನೋಡಿ
ನಗರದ ಲ್ಯಾಂಡ್ ಮಾರ್ಕ್​ ಎನಿಸಿಕೊಂಡಿರುವ ಸ್ಟೇಡಿಯಂ ಸ್ಥಿತಿ ಹೇಗಿದೆ ನೋಡಿ
ಬದುಕಿರುವವರು ಸತ್ತಂತೆ ಕನಸಿನಲ್ಲಿ ಬಂದರೆ ಏನರ್ಥ? ವಿಡಿಯೋ ನೋಡಿ
ಬದುಕಿರುವವರು ಸತ್ತಂತೆ ಕನಸಿನಲ್ಲಿ ಬಂದರೆ ಏನರ್ಥ? ವಿಡಿಯೋ ನೋಡಿ