AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aviva Bidapa: ಮೆಹಂದಿ ಶಾಸ್ತ್ರದಲ್ಲಿ ಸಖತ್ ಕ್ಯೂಟ್​ ಆಗಿ ಕಾಣಿಸಿಕೊಂಡ ಅವಿವಾ ಬಿಡಪ

ಮೆಹಂದಿ ಶಾಸ್ತ್ರದ ಕಾರ್ಯಕ್ರಮಗಳು ಬಹಳ ಅದ್ದೂರಿಯಾಗಿ ನೆರವೇರಿದೆ. ಈ ವೇಳೆ ಅವಿವಾ ಅವರು ಫೋಟೋಗೆ ಪೋಸ್ ನೀಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jun 03, 2023 | 2:59 PM

Share
ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಮದುವೆಗೆ ಕ್ಷಣಗಣನೆ ಆರಂಭ ಆಗಿದೆ. ಜೂನ್ 5ರಂದು ಅದ್ದೂರಿಯಾಗಿ ಇವರ ಮದುವೆ ನೆರವೇರಲಿದೆ. ಮದುವೆಗೂ ಮುನ್ನ ಹಲವು ಶಾಸ್ತ್ರಗಳು ನಡೆದಿವೆ.

ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಮದುವೆಗೆ ಕ್ಷಣಗಣನೆ ಆರಂಭ ಆಗಿದೆ. ಜೂನ್ 5ರಂದು ಅದ್ದೂರಿಯಾಗಿ ಇವರ ಮದುವೆ ನೆರವೇರಲಿದೆ. ಮದುವೆಗೂ ಮುನ್ನ ಹಲವು ಶಾಸ್ತ್ರಗಳು ನಡೆದಿವೆ.

1 / 5
ಮೆಹಂದಿ ಶಾಸ್ತ್ರದ ಕಾರ್ಯಕ್ರಮಗಳು ಬಹಳ ಅದ್ದೂರಿಯಾಗಿ ನೆರವೇರಿದೆ. ಈ ವೇಳೆ ಅವಿವಾ ಅವರು ಫೋಟೋಗೆ ಪೋಸ್ ನೀಡಿದ್ದಾರೆ.

ಮೆಹಂದಿ ಶಾಸ್ತ್ರದ ಕಾರ್ಯಕ್ರಮಗಳು ಬಹಳ ಅದ್ದೂರಿಯಾಗಿ ನೆರವೇರಿದೆ. ಈ ವೇಳೆ ಅವಿವಾ ಅವರು ಫೋಟೋಗೆ ಪೋಸ್ ನೀಡಿದ್ದಾರೆ.

2 / 5
ಅಭಿಷೇಕ್ ಹಾಗೂ ಅವಿವಾ ಕಳೆದ ಕೆಲ ವರ್ಷಗಳಿಂದ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಇಬ್ಬರೂ ಪರಸ್ಪರ ಪರಿಚಯಗೊಂಡು, ನಂತರ ಇಬ್ಬರ ಮಧ್ಯೆ ಪ್ರಿತಿ ಮೊಳೆಯಿತು. ಈಗ ಇವರು ಮದುವೆ ಆಗುತ್ತಿದ್ದಾರೆ.

ಅಭಿಷೇಕ್ ಹಾಗೂ ಅವಿವಾ ಕಳೆದ ಕೆಲ ವರ್ಷಗಳಿಂದ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಇಬ್ಬರೂ ಪರಸ್ಪರ ಪರಿಚಯಗೊಂಡು, ನಂತರ ಇಬ್ಬರ ಮಧ್ಯೆ ಪ್ರಿತಿ ಮೊಳೆಯಿತು. ಈಗ ಇವರು ಮದುವೆ ಆಗುತ್ತಿದ್ದಾರೆ.

3 / 5
ಕಾಸ್ಟ್ಯೂಮ್ ಡಿಸೈನರ್ ಆಗಿ ಫ್ಯಾಷನ್ ಕ್ಷೇತ್ರದಲ್ಲಿ ಅವಿವಾ ಬ್ಯುಸಿ ಆಗಿದ್ದಾರೆ. ಇವರಿಗೂ ದೊಡ್ಡ ಅಭಿಮಾನಿ ಬಳಗ ಇದೆ.

ಕಾಸ್ಟ್ಯೂಮ್ ಡಿಸೈನರ್ ಆಗಿ ಫ್ಯಾಷನ್ ಕ್ಷೇತ್ರದಲ್ಲಿ ಅವಿವಾ ಬ್ಯುಸಿ ಆಗಿದ್ದಾರೆ. ಇವರಿಗೂ ದೊಡ್ಡ ಅಭಿಮಾನಿ ಬಳಗ ಇದೆ.

4 / 5
ಭಾರತದ ಖ್ಯಾತ ಫ್ಯಾಷನ್ ಡಿಸೈನರ್ ಪ್ರಸಾದ್ ಬಿಡಪ ಅವರ ಮಗಳು ಅವಿವ ಬಿಡಪ. ಅವಿವ ಕೂಡ ತಂದೆಯಂತೆ ಫ್ಯಾಷನ್ ಲೋಕದಲ್ಲಿ ಗುರುತಿಸಿಕೊಂಡಿದ್ದಾರೆ.

ಭಾರತದ ಖ್ಯಾತ ಫ್ಯಾಷನ್ ಡಿಸೈನರ್ ಪ್ರಸಾದ್ ಬಿಡಪ ಅವರ ಮಗಳು ಅವಿವ ಬಿಡಪ. ಅವಿವ ಕೂಡ ತಂದೆಯಂತೆ ಫ್ಯಾಷನ್ ಲೋಕದಲ್ಲಿ ಗುರುತಿಸಿಕೊಂಡಿದ್ದಾರೆ.

5 / 5
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ