Aviva Bidapa: ಮೆಹಂದಿ ಶಾಸ್ತ್ರದಲ್ಲಿ ಸಖತ್ ಕ್ಯೂಟ್​ ಆಗಿ ಕಾಣಿಸಿಕೊಂಡ ಅವಿವಾ ಬಿಡಪ

ಮೆಹಂದಿ ಶಾಸ್ತ್ರದ ಕಾರ್ಯಕ್ರಮಗಳು ಬಹಳ ಅದ್ದೂರಿಯಾಗಿ ನೆರವೇರಿದೆ. ಈ ವೇಳೆ ಅವಿವಾ ಅವರು ಫೋಟೋಗೆ ಪೋಸ್ ನೀಡಿದ್ದಾರೆ.

|

Updated on: Jun 03, 2023 | 2:59 PM

ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಮದುವೆಗೆ ಕ್ಷಣಗಣನೆ ಆರಂಭ ಆಗಿದೆ. ಜೂನ್ 5ರಂದು ಅದ್ದೂರಿಯಾಗಿ ಇವರ ಮದುವೆ ನೆರವೇರಲಿದೆ. ಮದುವೆಗೂ ಮುನ್ನ ಹಲವು ಶಾಸ್ತ್ರಗಳು ನಡೆದಿವೆ.

ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಮದುವೆಗೆ ಕ್ಷಣಗಣನೆ ಆರಂಭ ಆಗಿದೆ. ಜೂನ್ 5ರಂದು ಅದ್ದೂರಿಯಾಗಿ ಇವರ ಮದುವೆ ನೆರವೇರಲಿದೆ. ಮದುವೆಗೂ ಮುನ್ನ ಹಲವು ಶಾಸ್ತ್ರಗಳು ನಡೆದಿವೆ.

1 / 5
ಮೆಹಂದಿ ಶಾಸ್ತ್ರದ ಕಾರ್ಯಕ್ರಮಗಳು ಬಹಳ ಅದ್ದೂರಿಯಾಗಿ ನೆರವೇರಿದೆ. ಈ ವೇಳೆ ಅವಿವಾ ಅವರು ಫೋಟೋಗೆ ಪೋಸ್ ನೀಡಿದ್ದಾರೆ.

ಮೆಹಂದಿ ಶಾಸ್ತ್ರದ ಕಾರ್ಯಕ್ರಮಗಳು ಬಹಳ ಅದ್ದೂರಿಯಾಗಿ ನೆರವೇರಿದೆ. ಈ ವೇಳೆ ಅವಿವಾ ಅವರು ಫೋಟೋಗೆ ಪೋಸ್ ನೀಡಿದ್ದಾರೆ.

2 / 5
ಅಭಿಷೇಕ್ ಹಾಗೂ ಅವಿವಾ ಕಳೆದ ಕೆಲ ವರ್ಷಗಳಿಂದ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಇಬ್ಬರೂ ಪರಸ್ಪರ ಪರಿಚಯಗೊಂಡು, ನಂತರ ಇಬ್ಬರ ಮಧ್ಯೆ ಪ್ರಿತಿ ಮೊಳೆಯಿತು. ಈಗ ಇವರು ಮದುವೆ ಆಗುತ್ತಿದ್ದಾರೆ.

ಅಭಿಷೇಕ್ ಹಾಗೂ ಅವಿವಾ ಕಳೆದ ಕೆಲ ವರ್ಷಗಳಿಂದ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಇಬ್ಬರೂ ಪರಸ್ಪರ ಪರಿಚಯಗೊಂಡು, ನಂತರ ಇಬ್ಬರ ಮಧ್ಯೆ ಪ್ರಿತಿ ಮೊಳೆಯಿತು. ಈಗ ಇವರು ಮದುವೆ ಆಗುತ್ತಿದ್ದಾರೆ.

3 / 5
ಕಾಸ್ಟ್ಯೂಮ್ ಡಿಸೈನರ್ ಆಗಿ ಫ್ಯಾಷನ್ ಕ್ಷೇತ್ರದಲ್ಲಿ ಅವಿವಾ ಬ್ಯುಸಿ ಆಗಿದ್ದಾರೆ. ಇವರಿಗೂ ದೊಡ್ಡ ಅಭಿಮಾನಿ ಬಳಗ ಇದೆ.

ಕಾಸ್ಟ್ಯೂಮ್ ಡಿಸೈನರ್ ಆಗಿ ಫ್ಯಾಷನ್ ಕ್ಷೇತ್ರದಲ್ಲಿ ಅವಿವಾ ಬ್ಯುಸಿ ಆಗಿದ್ದಾರೆ. ಇವರಿಗೂ ದೊಡ್ಡ ಅಭಿಮಾನಿ ಬಳಗ ಇದೆ.

4 / 5
ಭಾರತದ ಖ್ಯಾತ ಫ್ಯಾಷನ್ ಡಿಸೈನರ್ ಪ್ರಸಾದ್ ಬಿಡಪ ಅವರ ಮಗಳು ಅವಿವ ಬಿಡಪ. ಅವಿವ ಕೂಡ ತಂದೆಯಂತೆ ಫ್ಯಾಷನ್ ಲೋಕದಲ್ಲಿ ಗುರುತಿಸಿಕೊಂಡಿದ್ದಾರೆ.

ಭಾರತದ ಖ್ಯಾತ ಫ್ಯಾಷನ್ ಡಿಸೈನರ್ ಪ್ರಸಾದ್ ಬಿಡಪ ಅವರ ಮಗಳು ಅವಿವ ಬಿಡಪ. ಅವಿವ ಕೂಡ ತಂದೆಯಂತೆ ಫ್ಯಾಷನ್ ಲೋಕದಲ್ಲಿ ಗುರುತಿಸಿಕೊಂಡಿದ್ದಾರೆ.

5 / 5
Follow us
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ