AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಲುಕೋಟೆ ಚೆಲುವನಾರಾಯಣ ವೈರಮುಡಿ ಬ್ರಹ್ಮೋತ್ಸವ ದರ್ಶನ ಪಡೆದು ಪುನೀತರಾದ ಭಕ್ತ ಗಣ, ಅದ್ದೂರಿ ಜಾತ್ರೆಯ ಫೋಟೋ ಝಲಕ್ ಇಲ್ಲಿದೆ

ಅದ್ದೂರಿ ವೈರಮುಡಿ ಬ್ರಹ್ಮೋತ್ಸವಕ್ಕೆ ಮೇಲುಕೋಟೆ ಸಾಕ್ಷಿಯಾಯ್ತು. ಚಲುವನಾರಾಯಣ ದರ್ಶನ ಪಡೆದ ಲಕ್ಷಾಂತರ ಭಕ್ತಗಣ ಪುನೀತರಾದ್ರು.

ಆಯೇಷಾ ಬಾನು
ಆಯೇಷಾ ಬಾನು|

Updated on:Apr 02, 2023 | 6:56 AM

Share
ಅದ್ದೂರಿ ವೈರಮುಡಿ ಉತ್ಸವ ಸಡಗರ ಸಂಭ್ರಮದಿಂದ ನೆರವೇರಿತು. ಚಲುವನಾರಾಯಣ ದರ್ಶನ ಪಡೆದ ಲಕ್ಷಾಂತರ ಭಕ್ತಗಣ ಪುನೀತರಾದ್ರು.

ಅದ್ದೂರಿ ವೈರಮುಡಿ ಉತ್ಸವ ಸಡಗರ ಸಂಭ್ರಮದಿಂದ ನೆರವೇರಿತು. ಚಲುವನಾರಾಯಣ ದರ್ಶನ ಪಡೆದ ಲಕ್ಷಾಂತರ ಭಕ್ತಗಣ ಪುನೀತರಾದ್ರು.

1 / 11
ಅದ್ದೂರಿ ವೈರಮುಡಿ ಬ್ರಹ್ಮೋತ್ಸವಕ್ಕೆ ಮೇಲುಕೋಟೆ ಸಾಕ್ಷಿಯಾಯ್ತು. ಖಜಾನೆಯಲ್ಲಿದ್ದ ರತ್ನ ಖಚಿತ ವಜ್ರದ ವೈರಮುಡಿ ಕಿರೀಟಕ್ಕೆ ಜಿಲ್ಲಾಧಿಕಾರಿ ಪೂಜೆ ಸಲ್ಲಿಸುವ ಮೂಲಕ ಖಜಾನೆಯಿಂದ ನೇರವಾಗಿ ಮೇಲುಕೋಟೆಯ ಚಲುವನಾರಾಯಣ ಸ್ವಾಮಿ ಸನ್ನಿಧಾನಕ್ಕೆ ಬಿಗಿ ಭದ್ರತೆಯೊಂದಿಗೆ ಚಿನ್ನಾಭರವನ್ನ ತರಲಾಯ್ತು.

ಅದ್ದೂರಿ ವೈರಮುಡಿ ಬ್ರಹ್ಮೋತ್ಸವಕ್ಕೆ ಮೇಲುಕೋಟೆ ಸಾಕ್ಷಿಯಾಯ್ತು. ಖಜಾನೆಯಲ್ಲಿದ್ದ ರತ್ನ ಖಚಿತ ವಜ್ರದ ವೈರಮುಡಿ ಕಿರೀಟಕ್ಕೆ ಜಿಲ್ಲಾಧಿಕಾರಿ ಪೂಜೆ ಸಲ್ಲಿಸುವ ಮೂಲಕ ಖಜಾನೆಯಿಂದ ನೇರವಾಗಿ ಮೇಲುಕೋಟೆಯ ಚಲುವನಾರಾಯಣ ಸ್ವಾಮಿ ಸನ್ನಿಧಾನಕ್ಕೆ ಬಿಗಿ ಭದ್ರತೆಯೊಂದಿಗೆ ಚಿನ್ನಾಭರವನ್ನ ತರಲಾಯ್ತು.

2 / 11
ದಾರಿಯುದ್ದಕ್ಕೂ ಚಿನ್ನಾಭರಣಕ್ಕೆ ಪೂಜೆ ಸಲ್ಲಿಸಲಾಯ್ತು. ಬಳಿಕ 8 ಗಂಟೆಗೆ ಚಲುವನಾರಾಯಣನಿಗೆ ವಿಶೇಷ ಅಲಂಕಾರ ಮಾಡುವ ಮೂಲಕ ಬ್ರಹ್ಮೋತ್ಸವಕ್ಕೆ ಚಾಲನೆ ನೀಡಲಾಯ್ತು.

ದಾರಿಯುದ್ದಕ್ಕೂ ಚಿನ್ನಾಭರಣಕ್ಕೆ ಪೂಜೆ ಸಲ್ಲಿಸಲಾಯ್ತು. ಬಳಿಕ 8 ಗಂಟೆಗೆ ಚಲುವನಾರಾಯಣನಿಗೆ ವಿಶೇಷ ಅಲಂಕಾರ ಮಾಡುವ ಮೂಲಕ ಬ್ರಹ್ಮೋತ್ಸವಕ್ಕೆ ಚಾಲನೆ ನೀಡಲಾಯ್ತು.

3 / 11
ಉತ್ಸವ ಮೂರ್ತಿಗೆ ವೈರಮುಡಿ ಕಿರೀಟವನ್ನ ಧಾರಣೆ ಮಾಡಿ ಉತ್ಸವ ಮೂರ್ತಿಯನ್ನ ಪ್ರತಿಯೊಂದು ಬೀದಿಯಲ್ಲಿಯೂ ಮೆರವಣಿಗೆ ನಡೆಸಲಾಯ್ತು.

ಉತ್ಸವ ಮೂರ್ತಿಗೆ ವೈರಮುಡಿ ಕಿರೀಟವನ್ನ ಧಾರಣೆ ಮಾಡಿ ಉತ್ಸವ ಮೂರ್ತಿಯನ್ನ ಪ್ರತಿಯೊಂದು ಬೀದಿಯಲ್ಲಿಯೂ ಮೆರವಣಿಗೆ ನಡೆಸಲಾಯ್ತು.

4 / 11
ಮುಂಜಾನೆ 3 ಗಂಟೆಯ ವರ್ಗೂ ಅದ್ದೂರಿಯಾಗಿ ಬ್ರಹ್ಮೋತ್ಸವಕ್ಕೆ ತೆರೆ ಬೀಳ್ತು. ಇನ್ನು ಪ್ರತಿ ಬಾರಿಯಂತೆ ಈ ಬಾರಿಯೂ ರೇವಣ್ಣನ ಕುಟುಂಬಸ್ಥರು ಚಲುವನಾರಾಯಣ ಸ್ವಾಮಿಯ ದರ್ಶನ ಪಡೆದ್ರು ಹೆಚ್.ಡಿ ರೇವಣ್ಣ ಪತ್ನಿ ಭವಾನಿ ಪುತ್ರ ಸೂರಜ್ ಸಹ ವಿಶೇಷ ಪೂಜೆಯಲ್ಲಿ ಭಾಗಿಯಾದ್ರು.

ಮುಂಜಾನೆ 3 ಗಂಟೆಯ ವರ್ಗೂ ಅದ್ದೂರಿಯಾಗಿ ಬ್ರಹ್ಮೋತ್ಸವಕ್ಕೆ ತೆರೆ ಬೀಳ್ತು. ಇನ್ನು ಪ್ರತಿ ಬಾರಿಯಂತೆ ಈ ಬಾರಿಯೂ ರೇವಣ್ಣನ ಕುಟುಂಬಸ್ಥರು ಚಲುವನಾರಾಯಣ ಸ್ವಾಮಿಯ ದರ್ಶನ ಪಡೆದ್ರು ಹೆಚ್.ಡಿ ರೇವಣ್ಣ ಪತ್ನಿ ಭವಾನಿ ಪುತ್ರ ಸೂರಜ್ ಸಹ ವಿಶೇಷ ಪೂಜೆಯಲ್ಲಿ ಭಾಗಿಯಾದ್ರು.

5 / 11
ಈ ಬಾರಿ ಕುಮಾರಸ್ವಾಮಿ ಮುಖ್ಯಮಂತ್ರಿ ಆಗ್ಬೇಕು ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬರ್ಬೇಕೆಂದು ಚಲುವನಾರಾಯಣನಲ್ಲಿ ಬಿನ್ನಹ ಮಾಡಿ ಕೊಂಡಿದ್ದೇನೆಂದು ರೇವಣ್ಣ ತಿಳಿಸಿದ್ರು.

ಈ ಬಾರಿ ಕುಮಾರಸ್ವಾಮಿ ಮುಖ್ಯಮಂತ್ರಿ ಆಗ್ಬೇಕು ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬರ್ಬೇಕೆಂದು ಚಲುವನಾರಾಯಣನಲ್ಲಿ ಬಿನ್ನಹ ಮಾಡಿ ಕೊಂಡಿದ್ದೇನೆಂದು ರೇವಣ್ಣ ತಿಳಿಸಿದ್ರು.

6 / 11
ಇನ್ನು ದೇವರ ಬಳಿ ಪೂಜೆಗೆಂದು ರೇವಣ್ಣ ನಾಣ್ಯವನ್ನ ನೀಡಿದ್ರು ವಾಪಸ್ಸು ನಾಣ್ಯ ಪಡೆಯುವಾಗ ಕೈ ತಪ್ಪಿ ಕೆಳಗೆ ಬಿದ್ದ ಪ್ರಸಂಗ ಸಹ ನಡೆಯಿತು.

ಇನ್ನು ದೇವರ ಬಳಿ ಪೂಜೆಗೆಂದು ರೇವಣ್ಣ ನಾಣ್ಯವನ್ನ ನೀಡಿದ್ರು ವಾಪಸ್ಸು ನಾಣ್ಯ ಪಡೆಯುವಾಗ ಕೈ ತಪ್ಪಿ ಕೆಳಗೆ ಬಿದ್ದ ಪ್ರಸಂಗ ಸಹ ನಡೆಯಿತು.

7 / 11
ರಾಜ್ಯ, ಹೊರ ರಾಜ್ಯ ಹಾಗೂ ವಿದೇಶಗಳಿಂದಲು ವೈರಮುಡಿ ಉತ್ಸವ ನೋಡಿ ಕಣ್ತೂಂಬಿ ಕೊಳ್ಳಲು ಭಕ್ತಗಣ ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸಿದ್ರು. ರಸ್ತೆಯ ಇಕ್ಕೆಲಗಳಲ್ಲಿ ಕಾದು ಕುಳಿತು ಚಲುವನಾರಾಯಣಸ್ವಾಮಿ ಹಾಗೂ ವೈರಮುಡಿಯ ದರ್ಶನವನ್ನ ಪಡೆದು ಪುನೀತರಾದ್ರು.

ರಾಜ್ಯ, ಹೊರ ರಾಜ್ಯ ಹಾಗೂ ವಿದೇಶಗಳಿಂದಲು ವೈರಮುಡಿ ಉತ್ಸವ ನೋಡಿ ಕಣ್ತೂಂಬಿ ಕೊಳ್ಳಲು ಭಕ್ತಗಣ ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸಿದ್ರು. ರಸ್ತೆಯ ಇಕ್ಕೆಲಗಳಲ್ಲಿ ಕಾದು ಕುಳಿತು ಚಲುವನಾರಾಯಣಸ್ವಾಮಿ ಹಾಗೂ ವೈರಮುಡಿಯ ದರ್ಶನವನ್ನ ಪಡೆದು ಪುನೀತರಾದ್ರು.

8 / 11
ಮಂಡ್ಯ ಜಿಲ್ಲಾ ಖಜಾನೆಯಿಂದ ವೈರಮುಡಿ ರಾಜಮುಡಿ ತಿರುವಾಭರಣ ಪೆಟ್ಟಿಗೆಗಳನ್ನು ಮೇಲುಕೋಟೆಗೆ ತಂದು ಇಲ್ಲಿನ ವೀರಾಂಜನೇಯಸ್ವಾಮಿ ಸನ್ನಿಧಿಯಲ್ಲಿ ಪೂಜೆ ಮಾಡಿ ನಂತರ ಚಿನ್ನದ ಪಲ್ಲಕ್ಕಿಯಲ್ಲಿ ಮೆರವಣಿಗೆಯ ಮೂಲಕ ದೇಗುಲಕ್ಕೆ ತರಲಾಗುತ್ತದೆ.

ಮಂಡ್ಯ ಜಿಲ್ಲಾ ಖಜಾನೆಯಿಂದ ವೈರಮುಡಿ ರಾಜಮುಡಿ ತಿರುವಾಭರಣ ಪೆಟ್ಟಿಗೆಗಳನ್ನು ಮೇಲುಕೋಟೆಗೆ ತಂದು ಇಲ್ಲಿನ ವೀರಾಂಜನೇಯಸ್ವಾಮಿ ಸನ್ನಿಧಿಯಲ್ಲಿ ಪೂಜೆ ಮಾಡಿ ನಂತರ ಚಿನ್ನದ ಪಲ್ಲಕ್ಕಿಯಲ್ಲಿ ಮೆರವಣಿಗೆಯ ಮೂಲಕ ದೇಗುಲಕ್ಕೆ ತರಲಾಗುತ್ತದೆ.

9 / 11
ಹೋದ ಬಾರಿಗೆ ಹೋಲಿಕೆ ಮಾಡಿದ್ರೆ ಈ ಬಾರಿ ಭಕ್ತರ ಸಂಖ್ಯೆ ದ್ವಿಗುಣವಾಗಿತ್ತು. ಅದೇನೆ ಹೇಳಿ ವೈರಮುಡಿಯನ್ನ ಕಣ್ತುಂಬಿಕೊಂಡು ಭಕ್ತಾಧಿಗಳು ಸಂತಸ ವ್ಯಕ್ತ ಪಡಿಸಿದ್ರು. ವರದಿ: ಸೂರಜ್ ಪ್ರಸಾದ್

ಹೋದ ಬಾರಿಗೆ ಹೋಲಿಕೆ ಮಾಡಿದ್ರೆ ಈ ಬಾರಿ ಭಕ್ತರ ಸಂಖ್ಯೆ ದ್ವಿಗುಣವಾಗಿತ್ತು. ಅದೇನೆ ಹೇಳಿ ವೈರಮುಡಿಯನ್ನ ಕಣ್ತುಂಬಿಕೊಂಡು ಭಕ್ತಾಧಿಗಳು ಸಂತಸ ವ್ಯಕ್ತ ಪಡಿಸಿದ್ರು. ವರದಿ: ಸೂರಜ್ ಪ್ರಸಾದ್

10 / 11
ವೈರಮುಡಿ ಕಿರೀಟ ಧರಿಸಿ ಚೆಲುವನಾರಾಯಣ ತನ್ನ ಭಕ್ತರಿಗೆ ಊರೂರು ಸುತ್ತಿಕೊಂಡು ದರ್ಶನ ನೀಡಿದ್ದಾನೆ.

ವೈರಮುಡಿ ಕಿರೀಟ ಧರಿಸಿ ಚೆಲುವನಾರಾಯಣ ತನ್ನ ಭಕ್ತರಿಗೆ ಊರೂರು ಸುತ್ತಿಕೊಂಡು ದರ್ಶನ ನೀಡಿದ್ದಾನೆ.

11 / 11

Published On - 6:56 am, Sun, 2 April 23

Follow Us
‘ಹೇಗಿದೆ ಟಾಕ್ಸಿಕ್?’ ಕಲೆಕ್ಷನ್, ವಿಮರ್ಶೆ ಇತ್ಯಾದಿ: ವಿಡಿಯೋ ನೋಡಿ
‘ಹೇಗಿದೆ ಟಾಕ್ಸಿಕ್?’ ಕಲೆಕ್ಷನ್, ವಿಮರ್ಶೆ ಇತ್ಯಾದಿ: ವಿಡಿಯೋ ನೋಡಿ
ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಕೊಚ್ಚಿಹೋಯ್ತು ತ್ರಿಶೂಲಿ ನದಿ ಸೇತುವೆ
ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಕೊಚ್ಚಿಹೋಯ್ತು ತ್ರಿಶೂಲಿ ನದಿ ಸೇತುವೆ
ಏಕಾಏಕಿ ಹೊತ್ತಿ ಉರಿದ ಕಾರು: ಕನ್ಯೆ ನೋಡಲು ಹೋಗಿದ್ದವ ಪ್ರಾಣಾಪಾಯದಿಂದ ಪಾರು
ಏಕಾಏಕಿ ಹೊತ್ತಿ ಉರಿದ ಕಾರು: ಕನ್ಯೆ ನೋಡಲು ಹೋಗಿದ್ದವ ಪ್ರಾಣಾಪಾಯದಿಂದ ಪಾರು
6 ಬಾರಿ ಅಂಬಾರಿ ಹೊತ್ತು ನಿವೃತ್ತಿಯಾದ ಅಭಿಮನ್ಯುಗೆ ಮತ್ತೊಂದು ಹೊಣೆಗಾರಿಕೆ?
6 ಬಾರಿ ಅಂಬಾರಿ ಹೊತ್ತು ನಿವೃತ್ತಿಯಾದ ಅಭಿಮನ್ಯುಗೆ ಮತ್ತೊಂದು ಹೊಣೆಗಾರಿಕೆ?
ಸಿಎಂ ಡಿಕೆ ಶಿವಕುಮಾರ್ ದಿಢೀರ್ ಸುದ್ದಿಗೋಷ್ಠಿಯ ನೇರಪ್ರಸಾರ
ಸಿಎಂ ಡಿಕೆ ಶಿವಕುಮಾರ್ ದಿಢೀರ್ ಸುದ್ದಿಗೋಷ್ಠಿಯ ನೇರಪ್ರಸಾರ
‘ಟಾಕ್ಸಿಕ್’ ಅದ್ದೂರಿ ರಿಲೀಸ್; ತುಮಕೂರಿನಲ್ಲೂ ಯಶ್ ಫ್ಯಾನ್ಸ್ ಸಂಭ್ರಮ
‘ಟಾಕ್ಸಿಕ್’ ಅದ್ದೂರಿ ರಿಲೀಸ್; ತುಮಕೂರಿನಲ್ಲೂ ಯಶ್ ಫ್ಯಾನ್ಸ್ ಸಂಭ್ರಮ
125 ಜೋಡಿಗೆ ಉಚಿತ ಸಾಮೂಹಿಕ ವಿವಾಹ ಮಾಡಿಸಿದ ಶಾಸಕ
125 ಜೋಡಿಗೆ ಉಚಿತ ಸಾಮೂಹಿಕ ವಿವಾಹ ಮಾಡಿಸಿದ ಶಾಸಕ
ನಾಳೆ ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ: ಸಂಪುಟಕ್ಕೆ ಸಣ್ಣ ಸರ್ಜರಿ ಆಗುತ್ತಾ?
ನಾಳೆ ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ: ಸಂಪುಟಕ್ಕೆ ಸಣ್ಣ ಸರ್ಜರಿ ಆಗುತ್ತಾ?
ಹೆಲ್ಮೆಟ್ ಧರಿಸದೆ ಬೈಕ್ ಓಡಿಸಿದ ಶಾಸಕ ಪ್ರಕಾಶ್ ಕೋಳಿವಾಡಗೆ ಪೊಲೀಸರಿಂದ ದಂಡ
ಹೆಲ್ಮೆಟ್ ಧರಿಸದೆ ಬೈಕ್ ಓಡಿಸಿದ ಶಾಸಕ ಪ್ರಕಾಶ್ ಕೋಳಿವಾಡಗೆ ಪೊಲೀಸರಿಂದ ದಂಡ
ಉಡುಪಿ ಪೊಲೀಸರ ಮಿಂಚಿನ ಕಾರ್ಯಾಚರಣೆಯಲ್ಲಿ ಬಲೆಗೆ ಬಿದ್ದ ಕ್ರಿಮಿನಲ್!
ಉಡುಪಿ ಪೊಲೀಸರ ಮಿಂಚಿನ ಕಾರ್ಯಾಚರಣೆಯಲ್ಲಿ ಬಲೆಗೆ ಬಿದ್ದ ಕ್ರಿಮಿನಲ್!