ಅದ್ದೂರಿಯಾಗಿ ನೆರವೇರಿದ ಮೇಲುಕೋಟೆ ವೈರಮುಡಿ ಉತ್ಸವ; ದೇವರಿಗೆ ಚಿನ್ನಲೇಪಿತ ಛತ್ರಿ ನೀಡಿದ ಸಚಿವ
ಮಂಡ್ಯ ಜಿಲ್ಲೆಯ ಐತಿಹಾಸಿಕ ಕ್ಷೇತ್ರ ಮೇಲುಕೋಟೆಯಲ್ಲಿ ವಿಶ್ವವಿಖ್ಯಾತ ಶ್ರೀಚೆಲುವನಾರಾಯನಸ್ವಾಮಿ ವೈರಮುಡಿ ಬ್ರಹ್ಮೋತ್ಸವ ಅದ್ದೂರಿಯಾಗಿ ಜರುಗಿತು. ರಾಜ್ಯ ಸೇರಿದಂತೆ ಬೇರೆ ಬೇರೆ ರಾಜ್ಯಗಳ ಸಾವಿರಾರು ಭಕ್ತರು ಉತ್ಸವದಲ್ಲಿ ಪಾಲ್ಗೊಂಡಿದ್ದರು. ವೈರಮುಡಿ ಧಾರಣೆಯಿಂದ ಕಂಗೊಳಿಸುತ್ತಿದ್ದ ಚೆಲುವ ನಾರಾಯಣ ಸ್ವಾಮಿಯ ದರ್ಶನ ಪಡೆದ ಭಕ್ತರು ಪುಳಕಿತಗೊಂಡರು.

1 / 8

2 / 8

3 / 8

4 / 8

5 / 8

6 / 8

7 / 8

8 / 8