AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐದು ಕೆಜಿಯ ಕೇಕ್ ಕತ್ತರಿಸಿ ಸಾಕು ಕುರಿಯ ಹುಟ್ಟುಹಬ್ಬ ಆಚರಿಸಿದ ಕುರಿ ವ್ಯಾಪಾರಿ; ಫೋಟೋಗಳು ಇಲ್ಲಿವೆ

ಇತ್ತೀಚೆಗೆ ಸಾಕಿದ ಪ್ರಾಣಿಗಳಿಗೂ ಹುಟ್ಟುಹಬ್ಬ ಆಚರಿಸುವುದು ಟ್ರೆಂಡಿಂಗ್ ಆಗಿದೆ. ಇದೇ ರೀತಿ ಚಿತ್ರದುರ್ಗದಲ್ಲಿ ವ್ಯಾಪರಿಯೊಬ್ಬರು ತಾನು ಸಾಕಿದ ಕುರಿಮರಿಗೆ ಬರ್ತಡೇ ಮಾಡಿದ್ದಾರೆ.

TV9 Web
| Edited By: |

Updated on:May 04, 2022 | 10:13 AM

Share
ಕುರಿ ವ್ಯಾಪಾರಿಯೊಬ್ಬರು ಸಾಕಿದ ಕುರಿಯ ಹುಟ್ಟುಹಬ್ಬ ಆಚರಿಸಿದ್ದಾರೆ.

ಕುರಿ ವ್ಯಾಪಾರಿಯೊಬ್ಬರು ಸಾಕಿದ ಕುರಿಯ ಹುಟ್ಟುಹಬ್ಬ ಆಚರಿಸಿದ್ದಾರೆ.

1 / 5
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಟಿಬಿ ಗೊಲ್ಲರಹಟ್ಟಿಯ ಕೃಷ್ಣಮೂರ್ತಿ ಎಂಬುವವರು ಕುರಿ ಬರ್ತಡೇ ಮಾಡಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಟಿಬಿ ಗೊಲ್ಲರಹಟ್ಟಿಯ ಕೃಷ್ಣಮೂರ್ತಿ ಎಂಬುವವರು ಕುರಿ ಬರ್ತಡೇ ಮಾಡಿದ್ದಾರೆ.

2 / 5
ಕೃಷ್ಣಮೂರ್ತಿ 15 ವರ್ಷಗಳಿಂದ ಕುರಿ ವ್ಯಾಪಾರ ಮಡುತ್ತಿದ್ದಾರೆ.

ಕೃಷ್ಣಮೂರ್ತಿ 15 ವರ್ಷಗಳಿಂದ ಕುರಿ ವ್ಯಾಪಾರ ಮಡುತ್ತಿದ್ದಾರೆ.

3 / 5
ವ್ಯಾಪಾರಕ್ಕೆ ತಂದಿದ್ದ ಕುರಿ, ಮರಿ ಹಾಕಿದ ಬಳಿಕ ಸಾವನ್ನಪ್ಪಿತ್ತು. ಕುರಿ ಮರಿಯನ್ನು ಕೃಷ್ಣಮೂರ್ತಿ ಪ್ರೀತಿಯಿಂದ ಸಾಕಿದ್ದಾರೆ.

ವ್ಯಾಪಾರಕ್ಕೆ ತಂದಿದ್ದ ಕುರಿ, ಮರಿ ಹಾಕಿದ ಬಳಿಕ ಸಾವನ್ನಪ್ಪಿತ್ತು. ಕುರಿ ಮರಿಯನ್ನು ಕೃಷ್ಣಮೂರ್ತಿ ಪ್ರೀತಿಯಿಂದ ಸಾಕಿದ್ದಾರೆ.

4 / 5
ಮೇ 3ಕ್ಕೆ ಕುರಿಮರಿಗೆ 1 ವರ್ಷ ತುಂಬಿದ ಹಿನ್ನೆಲೆ ಬರ್ತಡೇ ಮಾಡಿದ್ದಾರೆ. ಐದು ಕೆಜಿಯ ಕೇಕ್ ಕತ್ತರಿಸಿ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

ಮೇ 3ಕ್ಕೆ ಕುರಿಮರಿಗೆ 1 ವರ್ಷ ತುಂಬಿದ ಹಿನ್ನೆಲೆ ಬರ್ತಡೇ ಮಾಡಿದ್ದಾರೆ. ಐದು ಕೆಜಿಯ ಕೇಕ್ ಕತ್ತರಿಸಿ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

5 / 5

Published On - 10:13 am, Wed, 4 May 22

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!