ಐದು ಕೆಜಿಯ ಕೇಕ್ ಕತ್ತರಿಸಿ ಸಾಕು ಕುರಿಯ ಹುಟ್ಟುಹಬ್ಬ ಆಚರಿಸಿದ ಕುರಿ ವ್ಯಾಪಾರಿ; ಫೋಟೋಗಳು ಇಲ್ಲಿವೆ
ಇತ್ತೀಚೆಗೆ ಸಾಕಿದ ಪ್ರಾಣಿಗಳಿಗೂ ಹುಟ್ಟುಹಬ್ಬ ಆಚರಿಸುವುದು ಟ್ರೆಂಡಿಂಗ್ ಆಗಿದೆ. ಇದೇ ರೀತಿ ಚಿತ್ರದುರ್ಗದಲ್ಲಿ ವ್ಯಾಪರಿಯೊಬ್ಬರು ತಾನು ಸಾಕಿದ ಕುರಿಮರಿಗೆ ಬರ್ತಡೇ ಮಾಡಿದ್ದಾರೆ.
Updated on:May 04, 2022 | 10:13 AM
Share

ಕುರಿ ವ್ಯಾಪಾರಿಯೊಬ್ಬರು ಸಾಕಿದ ಕುರಿಯ ಹುಟ್ಟುಹಬ್ಬ ಆಚರಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಟಿಬಿ ಗೊಲ್ಲರಹಟ್ಟಿಯ ಕೃಷ್ಣಮೂರ್ತಿ ಎಂಬುವವರು ಕುರಿ ಬರ್ತಡೇ ಮಾಡಿದ್ದಾರೆ.

ಕೃಷ್ಣಮೂರ್ತಿ 15 ವರ್ಷಗಳಿಂದ ಕುರಿ ವ್ಯಾಪಾರ ಮಡುತ್ತಿದ್ದಾರೆ.

ವ್ಯಾಪಾರಕ್ಕೆ ತಂದಿದ್ದ ಕುರಿ, ಮರಿ ಹಾಕಿದ ಬಳಿಕ ಸಾವನ್ನಪ್ಪಿತ್ತು. ಕುರಿ ಮರಿಯನ್ನು ಕೃಷ್ಣಮೂರ್ತಿ ಪ್ರೀತಿಯಿಂದ ಸಾಕಿದ್ದಾರೆ.

ಮೇ 3ಕ್ಕೆ ಕುರಿಮರಿಗೆ 1 ವರ್ಷ ತುಂಬಿದ ಹಿನ್ನೆಲೆ ಬರ್ತಡೇ ಮಾಡಿದ್ದಾರೆ. ಐದು ಕೆಜಿಯ ಕೇಕ್ ಕತ್ತರಿಸಿ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.
Published On - 10:13 am, Wed, 4 May 22

Web contact
TV9 Kannada
Read More
Related Photo Gallery
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್’ ಸಿನಿಮಾಗೆ ಬ್ಲಾಸ್ಟ್ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್ಗಳ ಅಬ್ಬರ!
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ
ಮನೆ ಗೋಡೆಗಳಲ್ಲಿ ಅರಳಿ ಗಿಡ ಚಿಗುರಿದರೆ ಅಪಾಯ ಖಂಡಿತ!
ಇಂದು ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು!
ತೆಲಂಗಾಣದಲ್ಲೂ ಜನಸೇನಾ ಸ್ಪರ್ಧಿಸಲಿದೆ; ಪವನ್ ಕಲ್ಯಾಣ್ ಸವಾಲು
ಮಮತಾ ಬ್ಯಾನರ್ಜಿಗೆ ಟಿಎಂಸಿ ನಾಯಕರಿಂದಲೇ ಮುಖಭಂಗ
ಸೊಳ್ಳೆಗಳ ಸಂತತಿ ಮುಗಿಸಲು ಗೂಗಲ್ ಮಾಸ್ಟರ್ ಪ್ಲಾನ್!



