AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐದು ಕೆಜಿಯ ಕೇಕ್ ಕತ್ತರಿಸಿ ಸಾಕು ಕುರಿಯ ಹುಟ್ಟುಹಬ್ಬ ಆಚರಿಸಿದ ಕುರಿ ವ್ಯಾಪಾರಿ; ಫೋಟೋಗಳು ಇಲ್ಲಿವೆ

ಇತ್ತೀಚೆಗೆ ಸಾಕಿದ ಪ್ರಾಣಿಗಳಿಗೂ ಹುಟ್ಟುಹಬ್ಬ ಆಚರಿಸುವುದು ಟ್ರೆಂಡಿಂಗ್ ಆಗಿದೆ. ಇದೇ ರೀತಿ ಚಿತ್ರದುರ್ಗದಲ್ಲಿ ವ್ಯಾಪರಿಯೊಬ್ಬರು ತಾನು ಸಾಕಿದ ಕುರಿಮರಿಗೆ ಬರ್ತಡೇ ಮಾಡಿದ್ದಾರೆ.

TV9 Web
| Edited By: |

Updated on:May 04, 2022 | 10:13 AM

Share
ಕುರಿ ವ್ಯಾಪಾರಿಯೊಬ್ಬರು ಸಾಕಿದ ಕುರಿಯ ಹುಟ್ಟುಹಬ್ಬ ಆಚರಿಸಿದ್ದಾರೆ.

ಕುರಿ ವ್ಯಾಪಾರಿಯೊಬ್ಬರು ಸಾಕಿದ ಕುರಿಯ ಹುಟ್ಟುಹಬ್ಬ ಆಚರಿಸಿದ್ದಾರೆ.

1 / 5
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಟಿಬಿ ಗೊಲ್ಲರಹಟ್ಟಿಯ ಕೃಷ್ಣಮೂರ್ತಿ ಎಂಬುವವರು ಕುರಿ ಬರ್ತಡೇ ಮಾಡಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಟಿಬಿ ಗೊಲ್ಲರಹಟ್ಟಿಯ ಕೃಷ್ಣಮೂರ್ತಿ ಎಂಬುವವರು ಕುರಿ ಬರ್ತಡೇ ಮಾಡಿದ್ದಾರೆ.

2 / 5
ಕೃಷ್ಣಮೂರ್ತಿ 15 ವರ್ಷಗಳಿಂದ ಕುರಿ ವ್ಯಾಪಾರ ಮಡುತ್ತಿದ್ದಾರೆ.

ಕೃಷ್ಣಮೂರ್ತಿ 15 ವರ್ಷಗಳಿಂದ ಕುರಿ ವ್ಯಾಪಾರ ಮಡುತ್ತಿದ್ದಾರೆ.

3 / 5
ವ್ಯಾಪಾರಕ್ಕೆ ತಂದಿದ್ದ ಕುರಿ, ಮರಿ ಹಾಕಿದ ಬಳಿಕ ಸಾವನ್ನಪ್ಪಿತ್ತು. ಕುರಿ ಮರಿಯನ್ನು ಕೃಷ್ಣಮೂರ್ತಿ ಪ್ರೀತಿಯಿಂದ ಸಾಕಿದ್ದಾರೆ.

ವ್ಯಾಪಾರಕ್ಕೆ ತಂದಿದ್ದ ಕುರಿ, ಮರಿ ಹಾಕಿದ ಬಳಿಕ ಸಾವನ್ನಪ್ಪಿತ್ತು. ಕುರಿ ಮರಿಯನ್ನು ಕೃಷ್ಣಮೂರ್ತಿ ಪ್ರೀತಿಯಿಂದ ಸಾಕಿದ್ದಾರೆ.

4 / 5
ಮೇ 3ಕ್ಕೆ ಕುರಿಮರಿಗೆ 1 ವರ್ಷ ತುಂಬಿದ ಹಿನ್ನೆಲೆ ಬರ್ತಡೇ ಮಾಡಿದ್ದಾರೆ. ಐದು ಕೆಜಿಯ ಕೇಕ್ ಕತ್ತರಿಸಿ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

ಮೇ 3ಕ್ಕೆ ಕುರಿಮರಿಗೆ 1 ವರ್ಷ ತುಂಬಿದ ಹಿನ್ನೆಲೆ ಬರ್ತಡೇ ಮಾಡಿದ್ದಾರೆ. ಐದು ಕೆಜಿಯ ಕೇಕ್ ಕತ್ತರಿಸಿ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

5 / 5

Published On - 10:13 am, Wed, 4 May 22

Follow Us
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ