AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐದು ಕೆಜಿಯ ಕೇಕ್ ಕತ್ತರಿಸಿ ಸಾಕು ಕುರಿಯ ಹುಟ್ಟುಹಬ್ಬ ಆಚರಿಸಿದ ಕುರಿ ವ್ಯಾಪಾರಿ; ಫೋಟೋಗಳು ಇಲ್ಲಿವೆ

ಇತ್ತೀಚೆಗೆ ಸಾಕಿದ ಪ್ರಾಣಿಗಳಿಗೂ ಹುಟ್ಟುಹಬ್ಬ ಆಚರಿಸುವುದು ಟ್ರೆಂಡಿಂಗ್ ಆಗಿದೆ. ಇದೇ ರೀತಿ ಚಿತ್ರದುರ್ಗದಲ್ಲಿ ವ್ಯಾಪರಿಯೊಬ್ಬರು ತಾನು ಸಾಕಿದ ಕುರಿಮರಿಗೆ ಬರ್ತಡೇ ಮಾಡಿದ್ದಾರೆ.

TV9 Web
| Edited By: |

Updated on:May 04, 2022 | 10:13 AM

Share
ಕುರಿ ವ್ಯಾಪಾರಿಯೊಬ್ಬರು ಸಾಕಿದ ಕುರಿಯ ಹುಟ್ಟುಹಬ್ಬ ಆಚರಿಸಿದ್ದಾರೆ.

ಕುರಿ ವ್ಯಾಪಾರಿಯೊಬ್ಬರು ಸಾಕಿದ ಕುರಿಯ ಹುಟ್ಟುಹಬ್ಬ ಆಚರಿಸಿದ್ದಾರೆ.

1 / 5
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಟಿಬಿ ಗೊಲ್ಲರಹಟ್ಟಿಯ ಕೃಷ್ಣಮೂರ್ತಿ ಎಂಬುವವರು ಕುರಿ ಬರ್ತಡೇ ಮಾಡಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಟಿಬಿ ಗೊಲ್ಲರಹಟ್ಟಿಯ ಕೃಷ್ಣಮೂರ್ತಿ ಎಂಬುವವರು ಕುರಿ ಬರ್ತಡೇ ಮಾಡಿದ್ದಾರೆ.

2 / 5
ಕೃಷ್ಣಮೂರ್ತಿ 15 ವರ್ಷಗಳಿಂದ ಕುರಿ ವ್ಯಾಪಾರ ಮಡುತ್ತಿದ್ದಾರೆ.

ಕೃಷ್ಣಮೂರ್ತಿ 15 ವರ್ಷಗಳಿಂದ ಕುರಿ ವ್ಯಾಪಾರ ಮಡುತ್ತಿದ್ದಾರೆ.

3 / 5
ವ್ಯಾಪಾರಕ್ಕೆ ತಂದಿದ್ದ ಕುರಿ, ಮರಿ ಹಾಕಿದ ಬಳಿಕ ಸಾವನ್ನಪ್ಪಿತ್ತು. ಕುರಿ ಮರಿಯನ್ನು ಕೃಷ್ಣಮೂರ್ತಿ ಪ್ರೀತಿಯಿಂದ ಸಾಕಿದ್ದಾರೆ.

ವ್ಯಾಪಾರಕ್ಕೆ ತಂದಿದ್ದ ಕುರಿ, ಮರಿ ಹಾಕಿದ ಬಳಿಕ ಸಾವನ್ನಪ್ಪಿತ್ತು. ಕುರಿ ಮರಿಯನ್ನು ಕೃಷ್ಣಮೂರ್ತಿ ಪ್ರೀತಿಯಿಂದ ಸಾಕಿದ್ದಾರೆ.

4 / 5
ಮೇ 3ಕ್ಕೆ ಕುರಿಮರಿಗೆ 1 ವರ್ಷ ತುಂಬಿದ ಹಿನ್ನೆಲೆ ಬರ್ತಡೇ ಮಾಡಿದ್ದಾರೆ. ಐದು ಕೆಜಿಯ ಕೇಕ್ ಕತ್ತರಿಸಿ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

ಮೇ 3ಕ್ಕೆ ಕುರಿಮರಿಗೆ 1 ವರ್ಷ ತುಂಬಿದ ಹಿನ್ನೆಲೆ ಬರ್ತಡೇ ಮಾಡಿದ್ದಾರೆ. ಐದು ಕೆಜಿಯ ಕೇಕ್ ಕತ್ತರಿಸಿ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

5 / 5

Published On - 10:13 am, Wed, 4 May 22

Follow Us
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ
ಒಂದು ನಿಮಿಷದಲ್ಲಿ 15 ಕೋಟಿ ರೂ. ಮೌಲ್ಯದ ಆಭರಣಗಳ ಕದ್ದ ದರೋಡೆಕೋರರು
ಒಂದು ನಿಮಿಷದಲ್ಲಿ 15 ಕೋಟಿ ರೂ. ಮೌಲ್ಯದ ಆಭರಣಗಳ ಕದ್ದ ದರೋಡೆಕೋರರು