ಐದು ಕೆಜಿಯ ಕೇಕ್ ಕತ್ತರಿಸಿ ಸಾಕು ಕುರಿಯ ಹುಟ್ಟುಹಬ್ಬ ಆಚರಿಸಿದ ಕುರಿ ವ್ಯಾಪಾರಿ; ಫೋಟೋಗಳು ಇಲ್ಲಿವೆ
ಇತ್ತೀಚೆಗೆ ಸಾಕಿದ ಪ್ರಾಣಿಗಳಿಗೂ ಹುಟ್ಟುಹಬ್ಬ ಆಚರಿಸುವುದು ಟ್ರೆಂಡಿಂಗ್ ಆಗಿದೆ. ಇದೇ ರೀತಿ ಚಿತ್ರದುರ್ಗದಲ್ಲಿ ವ್ಯಾಪರಿಯೊಬ್ಬರು ತಾನು ಸಾಕಿದ ಕುರಿಮರಿಗೆ ಬರ್ತಡೇ ಮಾಡಿದ್ದಾರೆ.
Updated on:May 04, 2022 | 10:13 AM

ಕುರಿ ವ್ಯಾಪಾರಿಯೊಬ್ಬರು ಸಾಕಿದ ಕುರಿಯ ಹುಟ್ಟುಹಬ್ಬ ಆಚರಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಟಿಬಿ ಗೊಲ್ಲರಹಟ್ಟಿಯ ಕೃಷ್ಣಮೂರ್ತಿ ಎಂಬುವವರು ಕುರಿ ಬರ್ತಡೇ ಮಾಡಿದ್ದಾರೆ.

ಕೃಷ್ಣಮೂರ್ತಿ 15 ವರ್ಷಗಳಿಂದ ಕುರಿ ವ್ಯಾಪಾರ ಮಡುತ್ತಿದ್ದಾರೆ.

ವ್ಯಾಪಾರಕ್ಕೆ ತಂದಿದ್ದ ಕುರಿ, ಮರಿ ಹಾಕಿದ ಬಳಿಕ ಸಾವನ್ನಪ್ಪಿತ್ತು. ಕುರಿ ಮರಿಯನ್ನು ಕೃಷ್ಣಮೂರ್ತಿ ಪ್ರೀತಿಯಿಂದ ಸಾಕಿದ್ದಾರೆ.

ಮೇ 3ಕ್ಕೆ ಕುರಿಮರಿಗೆ 1 ವರ್ಷ ತುಂಬಿದ ಹಿನ್ನೆಲೆ ಬರ್ತಡೇ ಮಾಡಿದ್ದಾರೆ. ಐದು ಕೆಜಿಯ ಕೇಕ್ ಕತ್ತರಿಸಿ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.
Published On - 10:13 am, Wed, 4 May 22
Related Photo Gallery

ಟೆಸ್ಟ್ನಿಂದ ನಿವೃತ್ತಿಯಾದ ವಿರಾಟ್ ಕೊಹ್ಲಿಗೆ ಕೋಟಿ ರೂ. ನಷ್ಟ!

ಇದೇ ಕಾರಣಕ್ಕೆ ನೋಡಿ ಗಂಡಸರು ತನಗೆ ಹೆಣ್ಣು ಮಗಳೇ ಬೇಕೆಂದು ಬಯಸೋದು

ಟೀಮ್ ಇಂಡಿಯಾದ ಮೂವರ ಟೆಸ್ಟ್ ಕೆರಿಯರ್ ಮುಗಿಸಿದ ಆಸ್ಟ್ರೇಲಿಯನ್ನರು

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ನಿವೃತ್ತಿ: ಭಾರತ ತಂಡಕ್ಕೆ ಹೊಸ ನಾಯಕ ಆಯ್ಕೆ

IPL 2025: ಜೋಶ್ ಹೇಝಲ್ವುಡ್ ಬರದಿದ್ರೆ RCBಗೆ ಸೋಲು ಕಟ್ಟಿಟ್ಟ ಬುತ್ತಿ

‘ಸದಾ ಹೃದಯದಲ್ಲಿರುತ್ತೀರಿ’; ರಾಕೇಶ್ ಸಾವಿಗೆ ರಕ್ಷಿತಾ ಭಾವುಕ ಪೋಸ್ಟ್

IPL 2025: ಐಪಿಎಲ್ ಪುನರಾರಂಭ: RCB ತಂಡಕ್ಕೆ ಮೊದಲ ಮ್ಯಾಚ್

ಇಂತಹ ಸೊಸೆಯಿದ್ದರೆ ಮನೆಯ ನೆಮ್ಮದಿಯೇ ಹಾಳದಂತೆ

ಈ ವಾರ ಒಟಿಟಿಗೆ ಬಂದಿವೆ ಕೆಲ ಒಳ್ಳೆಯ ಸಿನಿಮಾಗಳು, ಇಲ್ಲಿವೆ ಪಟ್ಟಿ

ಶತಕಗಳ ಮೇಲೆ ಶತಕ: ಹೊಸ ಇತಿಹಾಸ ರಚಿಸಿದ ಸ್ಮೃತಿ ಮಂಧಾನ
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್

ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ

ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು

ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು

ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್

ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್

ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ

ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ

ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್

ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
