AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐದು ಕೆಜಿಯ ಕೇಕ್ ಕತ್ತರಿಸಿ ಸಾಕು ಕುರಿಯ ಹುಟ್ಟುಹಬ್ಬ ಆಚರಿಸಿದ ಕುರಿ ವ್ಯಾಪಾರಿ; ಫೋಟೋಗಳು ಇಲ್ಲಿವೆ

ಇತ್ತೀಚೆಗೆ ಸಾಕಿದ ಪ್ರಾಣಿಗಳಿಗೂ ಹುಟ್ಟುಹಬ್ಬ ಆಚರಿಸುವುದು ಟ್ರೆಂಡಿಂಗ್ ಆಗಿದೆ. ಇದೇ ರೀತಿ ಚಿತ್ರದುರ್ಗದಲ್ಲಿ ವ್ಯಾಪರಿಯೊಬ್ಬರು ತಾನು ಸಾಕಿದ ಕುರಿಮರಿಗೆ ಬರ್ತಡೇ ಮಾಡಿದ್ದಾರೆ.

TV9 Web
| Updated By: sandhya thejappa

Updated on:May 04, 2022 | 10:13 AM

ಕುರಿ ವ್ಯಾಪಾರಿಯೊಬ್ಬರು ಸಾಕಿದ ಕುರಿಯ ಹುಟ್ಟುಹಬ್ಬ ಆಚರಿಸಿದ್ದಾರೆ.

ಕುರಿ ವ್ಯಾಪಾರಿಯೊಬ್ಬರು ಸಾಕಿದ ಕುರಿಯ ಹುಟ್ಟುಹಬ್ಬ ಆಚರಿಸಿದ್ದಾರೆ.

1 / 5
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಟಿಬಿ ಗೊಲ್ಲರಹಟ್ಟಿಯ ಕೃಷ್ಣಮೂರ್ತಿ ಎಂಬುವವರು ಕುರಿ ಬರ್ತಡೇ ಮಾಡಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಟಿಬಿ ಗೊಲ್ಲರಹಟ್ಟಿಯ ಕೃಷ್ಣಮೂರ್ತಿ ಎಂಬುವವರು ಕುರಿ ಬರ್ತಡೇ ಮಾಡಿದ್ದಾರೆ.

2 / 5
ಕೃಷ್ಣಮೂರ್ತಿ 15 ವರ್ಷಗಳಿಂದ ಕುರಿ ವ್ಯಾಪಾರ ಮಡುತ್ತಿದ್ದಾರೆ.

ಕೃಷ್ಣಮೂರ್ತಿ 15 ವರ್ಷಗಳಿಂದ ಕುರಿ ವ್ಯಾಪಾರ ಮಡುತ್ತಿದ್ದಾರೆ.

3 / 5
ವ್ಯಾಪಾರಕ್ಕೆ ತಂದಿದ್ದ ಕುರಿ, ಮರಿ ಹಾಕಿದ ಬಳಿಕ ಸಾವನ್ನಪ್ಪಿತ್ತು. ಕುರಿ ಮರಿಯನ್ನು ಕೃಷ್ಣಮೂರ್ತಿ ಪ್ರೀತಿಯಿಂದ ಸಾಕಿದ್ದಾರೆ.

ವ್ಯಾಪಾರಕ್ಕೆ ತಂದಿದ್ದ ಕುರಿ, ಮರಿ ಹಾಕಿದ ಬಳಿಕ ಸಾವನ್ನಪ್ಪಿತ್ತು. ಕುರಿ ಮರಿಯನ್ನು ಕೃಷ್ಣಮೂರ್ತಿ ಪ್ರೀತಿಯಿಂದ ಸಾಕಿದ್ದಾರೆ.

4 / 5
ಮೇ 3ಕ್ಕೆ ಕುರಿಮರಿಗೆ 1 ವರ್ಷ ತುಂಬಿದ ಹಿನ್ನೆಲೆ ಬರ್ತಡೇ ಮಾಡಿದ್ದಾರೆ. ಐದು ಕೆಜಿಯ ಕೇಕ್ ಕತ್ತರಿಸಿ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

ಮೇ 3ಕ್ಕೆ ಕುರಿಮರಿಗೆ 1 ವರ್ಷ ತುಂಬಿದ ಹಿನ್ನೆಲೆ ಬರ್ತಡೇ ಮಾಡಿದ್ದಾರೆ. ಐದು ಕೆಜಿಯ ಕೇಕ್ ಕತ್ತರಿಸಿ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

5 / 5

Published On - 10:13 am, Wed, 4 May 22

Follow us
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ