AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐದು ಕೆಜಿಯ ಕೇಕ್ ಕತ್ತರಿಸಿ ಸಾಕು ಕುರಿಯ ಹುಟ್ಟುಹಬ್ಬ ಆಚರಿಸಿದ ಕುರಿ ವ್ಯಾಪಾರಿ; ಫೋಟೋಗಳು ಇಲ್ಲಿವೆ

ಇತ್ತೀಚೆಗೆ ಸಾಕಿದ ಪ್ರಾಣಿಗಳಿಗೂ ಹುಟ್ಟುಹಬ್ಬ ಆಚರಿಸುವುದು ಟ್ರೆಂಡಿಂಗ್ ಆಗಿದೆ. ಇದೇ ರೀತಿ ಚಿತ್ರದುರ್ಗದಲ್ಲಿ ವ್ಯಾಪರಿಯೊಬ್ಬರು ತಾನು ಸಾಕಿದ ಕುರಿಮರಿಗೆ ಬರ್ತಡೇ ಮಾಡಿದ್ದಾರೆ.

TV9 Web
| Edited By: sandhya thejappa|

Updated on:May 04, 2022 | 10:13 AM

Share
ಕುರಿ ವ್ಯಾಪಾರಿಯೊಬ್ಬರು ಸಾಕಿದ ಕುರಿಯ ಹುಟ್ಟುಹಬ್ಬ ಆಚರಿಸಿದ್ದಾರೆ.

ಕುರಿ ವ್ಯಾಪಾರಿಯೊಬ್ಬರು ಸಾಕಿದ ಕುರಿಯ ಹುಟ್ಟುಹಬ್ಬ ಆಚರಿಸಿದ್ದಾರೆ.

1 / 5
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಟಿಬಿ ಗೊಲ್ಲರಹಟ್ಟಿಯ ಕೃಷ್ಣಮೂರ್ತಿ ಎಂಬುವವರು ಕುರಿ ಬರ್ತಡೇ ಮಾಡಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಟಿಬಿ ಗೊಲ್ಲರಹಟ್ಟಿಯ ಕೃಷ್ಣಮೂರ್ತಿ ಎಂಬುವವರು ಕುರಿ ಬರ್ತಡೇ ಮಾಡಿದ್ದಾರೆ.

2 / 5
ಕೃಷ್ಣಮೂರ್ತಿ 15 ವರ್ಷಗಳಿಂದ ಕುರಿ ವ್ಯಾಪಾರ ಮಡುತ್ತಿದ್ದಾರೆ.

ಕೃಷ್ಣಮೂರ್ತಿ 15 ವರ್ಷಗಳಿಂದ ಕುರಿ ವ್ಯಾಪಾರ ಮಡುತ್ತಿದ್ದಾರೆ.

3 / 5
ವ್ಯಾಪಾರಕ್ಕೆ ತಂದಿದ್ದ ಕುರಿ, ಮರಿ ಹಾಕಿದ ಬಳಿಕ ಸಾವನ್ನಪ್ಪಿತ್ತು. ಕುರಿ ಮರಿಯನ್ನು ಕೃಷ್ಣಮೂರ್ತಿ ಪ್ರೀತಿಯಿಂದ ಸಾಕಿದ್ದಾರೆ.

ವ್ಯಾಪಾರಕ್ಕೆ ತಂದಿದ್ದ ಕುರಿ, ಮರಿ ಹಾಕಿದ ಬಳಿಕ ಸಾವನ್ನಪ್ಪಿತ್ತು. ಕುರಿ ಮರಿಯನ್ನು ಕೃಷ್ಣಮೂರ್ತಿ ಪ್ರೀತಿಯಿಂದ ಸಾಕಿದ್ದಾರೆ.

4 / 5
ಮೇ 3ಕ್ಕೆ ಕುರಿಮರಿಗೆ 1 ವರ್ಷ ತುಂಬಿದ ಹಿನ್ನೆಲೆ ಬರ್ತಡೇ ಮಾಡಿದ್ದಾರೆ. ಐದು ಕೆಜಿಯ ಕೇಕ್ ಕತ್ತರಿಸಿ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

ಮೇ 3ಕ್ಕೆ ಕುರಿಮರಿಗೆ 1 ವರ್ಷ ತುಂಬಿದ ಹಿನ್ನೆಲೆ ಬರ್ತಡೇ ಮಾಡಿದ್ದಾರೆ. ಐದು ಕೆಜಿಯ ಕೇಕ್ ಕತ್ತರಿಸಿ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

5 / 5

Published On - 10:13 am, Wed, 4 May 22

Follow Us
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ