AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐದು ಕೆಜಿಯ ಕೇಕ್ ಕತ್ತರಿಸಿ ಸಾಕು ಕುರಿಯ ಹುಟ್ಟುಹಬ್ಬ ಆಚರಿಸಿದ ಕುರಿ ವ್ಯಾಪಾರಿ; ಫೋಟೋಗಳು ಇಲ್ಲಿವೆ

ಇತ್ತೀಚೆಗೆ ಸಾಕಿದ ಪ್ರಾಣಿಗಳಿಗೂ ಹುಟ್ಟುಹಬ್ಬ ಆಚರಿಸುವುದು ಟ್ರೆಂಡಿಂಗ್ ಆಗಿದೆ. ಇದೇ ರೀತಿ ಚಿತ್ರದುರ್ಗದಲ್ಲಿ ವ್ಯಾಪರಿಯೊಬ್ಬರು ತಾನು ಸಾಕಿದ ಕುರಿಮರಿಗೆ ಬರ್ತಡೇ ಮಾಡಿದ್ದಾರೆ.

TV9 Web
| Edited By: sandhya thejappa|

Updated on:May 04, 2022 | 10:13 AM

Share
ಕುರಿ ವ್ಯಾಪಾರಿಯೊಬ್ಬರು ಸಾಕಿದ ಕುರಿಯ ಹುಟ್ಟುಹಬ್ಬ ಆಚರಿಸಿದ್ದಾರೆ.

ಕುರಿ ವ್ಯಾಪಾರಿಯೊಬ್ಬರು ಸಾಕಿದ ಕುರಿಯ ಹುಟ್ಟುಹಬ್ಬ ಆಚರಿಸಿದ್ದಾರೆ.

1 / 5
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಟಿಬಿ ಗೊಲ್ಲರಹಟ್ಟಿಯ ಕೃಷ್ಣಮೂರ್ತಿ ಎಂಬುವವರು ಕುರಿ ಬರ್ತಡೇ ಮಾಡಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಟಿಬಿ ಗೊಲ್ಲರಹಟ್ಟಿಯ ಕೃಷ್ಣಮೂರ್ತಿ ಎಂಬುವವರು ಕುರಿ ಬರ್ತಡೇ ಮಾಡಿದ್ದಾರೆ.

2 / 5
ಕೃಷ್ಣಮೂರ್ತಿ 15 ವರ್ಷಗಳಿಂದ ಕುರಿ ವ್ಯಾಪಾರ ಮಡುತ್ತಿದ್ದಾರೆ.

ಕೃಷ್ಣಮೂರ್ತಿ 15 ವರ್ಷಗಳಿಂದ ಕುರಿ ವ್ಯಾಪಾರ ಮಡುತ್ತಿದ್ದಾರೆ.

3 / 5
ವ್ಯಾಪಾರಕ್ಕೆ ತಂದಿದ್ದ ಕುರಿ, ಮರಿ ಹಾಕಿದ ಬಳಿಕ ಸಾವನ್ನಪ್ಪಿತ್ತು. ಕುರಿ ಮರಿಯನ್ನು ಕೃಷ್ಣಮೂರ್ತಿ ಪ್ರೀತಿಯಿಂದ ಸಾಕಿದ್ದಾರೆ.

ವ್ಯಾಪಾರಕ್ಕೆ ತಂದಿದ್ದ ಕುರಿ, ಮರಿ ಹಾಕಿದ ಬಳಿಕ ಸಾವನ್ನಪ್ಪಿತ್ತು. ಕುರಿ ಮರಿಯನ್ನು ಕೃಷ್ಣಮೂರ್ತಿ ಪ್ರೀತಿಯಿಂದ ಸಾಕಿದ್ದಾರೆ.

4 / 5
ಮೇ 3ಕ್ಕೆ ಕುರಿಮರಿಗೆ 1 ವರ್ಷ ತುಂಬಿದ ಹಿನ್ನೆಲೆ ಬರ್ತಡೇ ಮಾಡಿದ್ದಾರೆ. ಐದು ಕೆಜಿಯ ಕೇಕ್ ಕತ್ತರಿಸಿ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

ಮೇ 3ಕ್ಕೆ ಕುರಿಮರಿಗೆ 1 ವರ್ಷ ತುಂಬಿದ ಹಿನ್ನೆಲೆ ಬರ್ತಡೇ ಮಾಡಿದ್ದಾರೆ. ಐದು ಕೆಜಿಯ ಕೇಕ್ ಕತ್ತರಿಸಿ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

5 / 5

Published On - 10:13 am, Wed, 4 May 22

Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?