ಐದು ಕೆಜಿಯ ಕೇಕ್ ಕತ್ತರಿಸಿ ಸಾಕು ಕುರಿಯ ಹುಟ್ಟುಹಬ್ಬ ಆಚರಿಸಿದ ಕುರಿ ವ್ಯಾಪಾರಿ; ಫೋಟೋಗಳು ಇಲ್ಲಿವೆ
ಇತ್ತೀಚೆಗೆ ಸಾಕಿದ ಪ್ರಾಣಿಗಳಿಗೂ ಹುಟ್ಟುಹಬ್ಬ ಆಚರಿಸುವುದು ಟ್ರೆಂಡಿಂಗ್ ಆಗಿದೆ. ಇದೇ ರೀತಿ ಚಿತ್ರದುರ್ಗದಲ್ಲಿ ವ್ಯಾಪರಿಯೊಬ್ಬರು ತಾನು ಸಾಕಿದ ಕುರಿಮರಿಗೆ ಬರ್ತಡೇ ಮಾಡಿದ್ದಾರೆ.
Updated on:May 04, 2022 | 10:13 AM
Share

ಕುರಿ ವ್ಯಾಪಾರಿಯೊಬ್ಬರು ಸಾಕಿದ ಕುರಿಯ ಹುಟ್ಟುಹಬ್ಬ ಆಚರಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಟಿಬಿ ಗೊಲ್ಲರಹಟ್ಟಿಯ ಕೃಷ್ಣಮೂರ್ತಿ ಎಂಬುವವರು ಕುರಿ ಬರ್ತಡೇ ಮಾಡಿದ್ದಾರೆ.

ಕೃಷ್ಣಮೂರ್ತಿ 15 ವರ್ಷಗಳಿಂದ ಕುರಿ ವ್ಯಾಪಾರ ಮಡುತ್ತಿದ್ದಾರೆ.

ವ್ಯಾಪಾರಕ್ಕೆ ತಂದಿದ್ದ ಕುರಿ, ಮರಿ ಹಾಕಿದ ಬಳಿಕ ಸಾವನ್ನಪ್ಪಿತ್ತು. ಕುರಿ ಮರಿಯನ್ನು ಕೃಷ್ಣಮೂರ್ತಿ ಪ್ರೀತಿಯಿಂದ ಸಾಕಿದ್ದಾರೆ.

ಮೇ 3ಕ್ಕೆ ಕುರಿಮರಿಗೆ 1 ವರ್ಷ ತುಂಬಿದ ಹಿನ್ನೆಲೆ ಬರ್ತಡೇ ಮಾಡಿದ್ದಾರೆ. ಐದು ಕೆಜಿಯ ಕೇಕ್ ಕತ್ತರಿಸಿ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.
Published On - 10:13 am, Wed, 4 May 22
Related Photo Gallery
ಯಾರಡಾ ಬೀಚ್ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್ನಲ್ಲಿ ಆತ್ಮೀಯ ವಿದಾಯ
ಓಮನ್ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್ಬಾಂಬ್




