AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಟ್ ಗಾಲಾ ರೆಡ್ ಕಾರ್ಪೆಟ್​ ಮೇಲೆ ಹೆಜ್ಜೆ ಹಾಕಿದ ಭಾರತದ ಸೆಲೆಬ್ರಿಟಿಗಳು

ಆಲಿಯಾ ಭಟ್ ಅವರು ‘ಮೆಟ್​ ಗಾಲಾ 2023’ ವೇದಿಕೆ ಮೇಲೆ ಕಾಣಿಸಿಕೊಂಡಿದ್ದು ಇದೇ ಮೊದಲು. ಅವರ ಹಾಲಿವುಡ್ ಪ್ರಾಜೆಕ್ಟ್​ ‘ಹಾರ್ಟ್ ಆಫ್ ಸ್ಟೋನ್’ ರಿಲೀಸ್​ಗೆ ರೆಡಿ ಇದೆ.

ರಾಜೇಶ್ ದುಗ್ಗುಮನೆ
|

Updated on: May 02, 2023 | 8:05 AM

Share
‘ಮೆಟ್​ ಗಾಲಾ 2023’ ಅದ್ದೂರಿಯಾಗಿ ನೆರವೇರಿದೆ. ಅಮೆರಿಕದ ಮೆಟ್ರೋಪಾಲಿಟನ್ ಮ್ಯೂಸಿಯಂ ಆಫ್ ಆರ್ಟ್​​ನಲ್ಲಿ ಈ ಕಾರ್ಯಕ್ರಮ ನಡೆದಿದೆ. ನಟಿಯರಾದ ಆಲಿಯಾ ಭಟ್ ಹಾಗೂ ಪ್ರಿಯಾಂಕಾ ಚೋಪ್ರಾ ಕಾರ್ಯಕ್ರಮದಲ್ಲಿ ಮಿಂಚಿದ್ದಾರೆ.

‘ಮೆಟ್​ ಗಾಲಾ 2023’ ಅದ್ದೂರಿಯಾಗಿ ನೆರವೇರಿದೆ. ಅಮೆರಿಕದ ಮೆಟ್ರೋಪಾಲಿಟನ್ ಮ್ಯೂಸಿಯಂ ಆಫ್ ಆರ್ಟ್​​ನಲ್ಲಿ ಈ ಕಾರ್ಯಕ್ರಮ ನಡೆದಿದೆ. ನಟಿಯರಾದ ಆಲಿಯಾ ಭಟ್ ಹಾಗೂ ಪ್ರಿಯಾಂಕಾ ಚೋಪ್ರಾ ಕಾರ್ಯಕ್ರಮದಲ್ಲಿ ಮಿಂಚಿದ್ದಾರೆ.

1 / 5
ಆಲಿಯಾ ಭಟ್ ಅವರು ‘ಮೆಟ್​ ಗಾಲಾ 2023’ ವೇದಿಕೆ ಮೇಲೆ ಕಾಣಿಸಿಕೊಂಡಿದ್ದು ಇದೇ ಮೊದಲು. ಅವರ ಹಾಲಿವುಡ್ ಪ್ರಾಜೆಕ್ಟ್​ ‘ಹಾರ್ಟ್ ಆಫ್ ಸ್ಟೋನ್’ ರಿಲೀಸ್​ಗೆ ರೆಡಿ ಇದೆ. ಅದಕ್ಕೂ ಮೊದಲು ಅವರು ಮೆಟ್ ಗಾಲಾಗೆ ಕಾಲಿಟ್ಟಿದ್ದಾರೆ.

ಆಲಿಯಾ ಭಟ್ ಅವರು ‘ಮೆಟ್​ ಗಾಲಾ 2023’ ವೇದಿಕೆ ಮೇಲೆ ಕಾಣಿಸಿಕೊಂಡಿದ್ದು ಇದೇ ಮೊದಲು. ಅವರ ಹಾಲಿವುಡ್ ಪ್ರಾಜೆಕ್ಟ್​ ‘ಹಾರ್ಟ್ ಆಫ್ ಸ್ಟೋನ್’ ರಿಲೀಸ್​ಗೆ ರೆಡಿ ಇದೆ. ಅದಕ್ಕೂ ಮೊದಲು ಅವರು ಮೆಟ್ ಗಾಲಾಗೆ ಕಾಲಿಟ್ಟಿದ್ದಾರೆ.

2 / 5
ಆಲಿಯಾ ಭಟ್ ಅವರ ಉಡುಗೆ ಎಲ್ಲರ ಗಮನ ಸೆಳೆದಿದೆ. ಅವರ ಡ್ರೆಸ್​​ ಅಭಿಮಾನಿಗಳಿಗೆ ಇಷ್ಟ ಆಗಿದೆ. ಸದ್ಯ ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

ಆಲಿಯಾ ಭಟ್ ಅವರ ಉಡುಗೆ ಎಲ್ಲರ ಗಮನ ಸೆಳೆದಿದೆ. ಅವರ ಡ್ರೆಸ್​​ ಅಭಿಮಾನಿಗಳಿಗೆ ಇಷ್ಟ ಆಗಿದೆ. ಸದ್ಯ ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

3 / 5
ಮೆಟ್ ಗಾಲಾ ವೇದಿಕೆ ಮೇಲೆ ಪ್ರಿಯಾಂಕಾ ಚೋಪ್ರಾ ಕೂಡ ಕಾಣಿಸಿಕೊಂಡಿದ್ದಾರೆ. ಅವರು ಇಲ್ಲಿ ಕಾಣಿಸಿಕೊಳ್ಳುತ್ತಿರುವುದು ನಾಲ್ಕನೇ ಬಾರಿಗೆ.

ಮೆಟ್ ಗಾಲಾ ವೇದಿಕೆ ಮೇಲೆ ಪ್ರಿಯಾಂಕಾ ಚೋಪ್ರಾ ಕೂಡ ಕಾಣಿಸಿಕೊಂಡಿದ್ದಾರೆ. ಅವರು ಇಲ್ಲಿ ಕಾಣಿಸಿಕೊಳ್ಳುತ್ತಿರುವುದು ನಾಲ್ಕನೇ ಬಾರಿಗೆ.

4 / 5
ಪ್ರಿಯಾಂಕಾ ಚೋಪ್ರಾ ಜೊತೆ ಪತಿ ನಿಕ್ ಜೋನಸ್ ಕೂಡ ಇದ್ದರು. ಇಬ್ಬರೂ ಕಪ್ಪು ಬಣ್ಣದ ಡ್ರೆಸ್​ನಲ್ಲಿ ಮಿಂಚಿದ್ದಾರೆ.

ಪ್ರಿಯಾಂಕಾ ಚೋಪ್ರಾ ಜೊತೆ ಪತಿ ನಿಕ್ ಜೋನಸ್ ಕೂಡ ಇದ್ದರು. ಇಬ್ಬರೂ ಕಪ್ಪು ಬಣ್ಣದ ಡ್ರೆಸ್​ನಲ್ಲಿ ಮಿಂಚಿದ್ದಾರೆ.

5 / 5
Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ