AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಟ್ ಗಾಲಾ ರೆಡ್ ಕಾರ್ಪೆಟ್​ ಮೇಲೆ ಹೆಜ್ಜೆ ಹಾಕಿದ ಭಾರತದ ಸೆಲೆಬ್ರಿಟಿಗಳು

ಆಲಿಯಾ ಭಟ್ ಅವರು ‘ಮೆಟ್​ ಗಾಲಾ 2023’ ವೇದಿಕೆ ಮೇಲೆ ಕಾಣಿಸಿಕೊಂಡಿದ್ದು ಇದೇ ಮೊದಲು. ಅವರ ಹಾಲಿವುಡ್ ಪ್ರಾಜೆಕ್ಟ್​ ‘ಹಾರ್ಟ್ ಆಫ್ ಸ್ಟೋನ್’ ರಿಲೀಸ್​ಗೆ ರೆಡಿ ಇದೆ.

ರಾಜೇಶ್ ದುಗ್ಗುಮನೆ
|

Updated on: May 02, 2023 | 8:05 AM

Share
‘ಮೆಟ್​ ಗಾಲಾ 2023’ ಅದ್ದೂರಿಯಾಗಿ ನೆರವೇರಿದೆ. ಅಮೆರಿಕದ ಮೆಟ್ರೋಪಾಲಿಟನ್ ಮ್ಯೂಸಿಯಂ ಆಫ್ ಆರ್ಟ್​​ನಲ್ಲಿ ಈ ಕಾರ್ಯಕ್ರಮ ನಡೆದಿದೆ. ನಟಿಯರಾದ ಆಲಿಯಾ ಭಟ್ ಹಾಗೂ ಪ್ರಿಯಾಂಕಾ ಚೋಪ್ರಾ ಕಾರ್ಯಕ್ರಮದಲ್ಲಿ ಮಿಂಚಿದ್ದಾರೆ.

‘ಮೆಟ್​ ಗಾಲಾ 2023’ ಅದ್ದೂರಿಯಾಗಿ ನೆರವೇರಿದೆ. ಅಮೆರಿಕದ ಮೆಟ್ರೋಪಾಲಿಟನ್ ಮ್ಯೂಸಿಯಂ ಆಫ್ ಆರ್ಟ್​​ನಲ್ಲಿ ಈ ಕಾರ್ಯಕ್ರಮ ನಡೆದಿದೆ. ನಟಿಯರಾದ ಆಲಿಯಾ ಭಟ್ ಹಾಗೂ ಪ್ರಿಯಾಂಕಾ ಚೋಪ್ರಾ ಕಾರ್ಯಕ್ರಮದಲ್ಲಿ ಮಿಂಚಿದ್ದಾರೆ.

1 / 5
ಆಲಿಯಾ ಭಟ್ ಅವರು ‘ಮೆಟ್​ ಗಾಲಾ 2023’ ವೇದಿಕೆ ಮೇಲೆ ಕಾಣಿಸಿಕೊಂಡಿದ್ದು ಇದೇ ಮೊದಲು. ಅವರ ಹಾಲಿವುಡ್ ಪ್ರಾಜೆಕ್ಟ್​ ‘ಹಾರ್ಟ್ ಆಫ್ ಸ್ಟೋನ್’ ರಿಲೀಸ್​ಗೆ ರೆಡಿ ಇದೆ. ಅದಕ್ಕೂ ಮೊದಲು ಅವರು ಮೆಟ್ ಗಾಲಾಗೆ ಕಾಲಿಟ್ಟಿದ್ದಾರೆ.

ಆಲಿಯಾ ಭಟ್ ಅವರು ‘ಮೆಟ್​ ಗಾಲಾ 2023’ ವೇದಿಕೆ ಮೇಲೆ ಕಾಣಿಸಿಕೊಂಡಿದ್ದು ಇದೇ ಮೊದಲು. ಅವರ ಹಾಲಿವುಡ್ ಪ್ರಾಜೆಕ್ಟ್​ ‘ಹಾರ್ಟ್ ಆಫ್ ಸ್ಟೋನ್’ ರಿಲೀಸ್​ಗೆ ರೆಡಿ ಇದೆ. ಅದಕ್ಕೂ ಮೊದಲು ಅವರು ಮೆಟ್ ಗಾಲಾಗೆ ಕಾಲಿಟ್ಟಿದ್ದಾರೆ.

2 / 5
ಆಲಿಯಾ ಭಟ್ ಅವರ ಉಡುಗೆ ಎಲ್ಲರ ಗಮನ ಸೆಳೆದಿದೆ. ಅವರ ಡ್ರೆಸ್​​ ಅಭಿಮಾನಿಗಳಿಗೆ ಇಷ್ಟ ಆಗಿದೆ. ಸದ್ಯ ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

ಆಲಿಯಾ ಭಟ್ ಅವರ ಉಡುಗೆ ಎಲ್ಲರ ಗಮನ ಸೆಳೆದಿದೆ. ಅವರ ಡ್ರೆಸ್​​ ಅಭಿಮಾನಿಗಳಿಗೆ ಇಷ್ಟ ಆಗಿದೆ. ಸದ್ಯ ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

3 / 5
ಮೆಟ್ ಗಾಲಾ ವೇದಿಕೆ ಮೇಲೆ ಪ್ರಿಯಾಂಕಾ ಚೋಪ್ರಾ ಕೂಡ ಕಾಣಿಸಿಕೊಂಡಿದ್ದಾರೆ. ಅವರು ಇಲ್ಲಿ ಕಾಣಿಸಿಕೊಳ್ಳುತ್ತಿರುವುದು ನಾಲ್ಕನೇ ಬಾರಿಗೆ.

ಮೆಟ್ ಗಾಲಾ ವೇದಿಕೆ ಮೇಲೆ ಪ್ರಿಯಾಂಕಾ ಚೋಪ್ರಾ ಕೂಡ ಕಾಣಿಸಿಕೊಂಡಿದ್ದಾರೆ. ಅವರು ಇಲ್ಲಿ ಕಾಣಿಸಿಕೊಳ್ಳುತ್ತಿರುವುದು ನಾಲ್ಕನೇ ಬಾರಿಗೆ.

4 / 5
ಪ್ರಿಯಾಂಕಾ ಚೋಪ್ರಾ ಜೊತೆ ಪತಿ ನಿಕ್ ಜೋನಸ್ ಕೂಡ ಇದ್ದರು. ಇಬ್ಬರೂ ಕಪ್ಪು ಬಣ್ಣದ ಡ್ರೆಸ್​ನಲ್ಲಿ ಮಿಂಚಿದ್ದಾರೆ.

ಪ್ರಿಯಾಂಕಾ ಚೋಪ್ರಾ ಜೊತೆ ಪತಿ ನಿಕ್ ಜೋನಸ್ ಕೂಡ ಇದ್ದರು. ಇಬ್ಬರೂ ಕಪ್ಪು ಬಣ್ಣದ ಡ್ರೆಸ್​ನಲ್ಲಿ ಮಿಂಚಿದ್ದಾರೆ.

5 / 5
Follow Us
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!