ಬೈಯ್ಯಪ್ಪನಹಳ್ಳಿಯಿಂದ ಕೆಆರ್ ಪುರಂ ನಡುವೆ ಮೆಟ್ರೋ ಮಾರ್ಗ ಸುರಕ್ಷತಾ ತಪಾಸಣೆ ಯಶಸ್ವಿ: ಬಿಎಂಆರ್ಸಿಎಲ್
ಬೆಂಗಳೂರು ನಗರದಲ್ಲಿ ಹೊಸದಾಗಿ ನಿರ್ಮಿಸಲಾದ ಕೆ.ಆರ್.ಪುರ-ಬೈಯಪ್ಪನಹಳ್ಳಿ ನಡುವಿನ ನಮ್ಮ ಮೆಟ್ರೋ ಮಾರ್ಗದ ಸುರಕ್ಷತಾ ಪರಿಶೀಲನೆ ಇಂದು ಯಶಸ್ವಿಯಾಗಿ ನಡೆದಿದೆ. ಮೆಟ್ರೋ ರೈಲ್ವೆ ಸುರಕ್ಷತಾ ಆಯುಕ್ತರ ತಂಡ ನಡೆಸಿದ ಬೈಯಪ್ಪನಹಳ್ಳಿಯಿಂದ ಕೃಷ್ಣರಾಜಪುರ ಮೆಟ್ರೋ ನಿಲ್ದಾಣಗಳ ನಡುವೆ ಹೊಸದಾಗಿ ನಿರ್ಮಿಸಲಾದ ಮಾರ್ಗದ ಶಾಸನಬದ್ಧ ಸುರಕ್ಷತಾ ಪರಿಶೀಲನೆಯು ಯಶಸ್ವಿಯಾಗಿ ಪೂರ್ಣಗೊಂಡಿದೆ ಎಂದು ಬಿಎಂಆರ್ಸಿಎಲ್ ತಿಳಿಸಿದೆ.

1 / 5

2 / 5

3 / 5

4 / 5

5 / 5
Follow Us



