ರೈಲ್ವೆ ನಿಲ್ದಾಣದಲ್ಲಿ ಈ ಚಳಿಯಲ್ಲೂ ಕಷ್ಟದ ಜೀವನ ನಡೆಸುತ್ತಿರುವ ವಲಸೆ ಕಾರ್ಮಿಕರು
ಉತ್ತರ ಪ್ರದೇಶದ ಗೌತಮ್ ಬುದ್ಧ ನಗರ ಮಾರಿಪತ್ ಸಮೀಪದ ರೈಲು ನಿಲ್ದಾಣದಲ್ಲಿ ಚಳಿಗಾಲದ ಮುಂಜಾನೆ ಮಂಜಿನ ನಡುವೆ ವಲಸೆ ಕಾರ್ಮಿಕ ತಮ್ಮ ದಿನ ನಿತ್ಯ ಕಷ್ಟ ಜೀವನವನ್ನು ನಡೆಸುತ್ತಿದ್ದಾರೆ. ಕಷ್ಟದ ಜೀವನವನ್ನು ಅವರು ನಡೆಸುತ್ತಿದ್ದಾರೆ. ಈ ಬಗ್ಗೆ ಪಿಟಿಐ ಕೆಲವೊಂದು ಫೋಟೋಗಳನ್ನು ಹಂಚಿಕೊಂಡಿದೆ.
Updated on:Dec 20, 2022 | 12:30 PM
Share

PTI IMAGE

PTI IMAGE

ಗೌತಮ್ ಬುದ್ಧ ನಗರದ ವಲಸೆ ಕಾರ್ಮಿಕರು, ಮಾರಿಪತ್ ನಿಲ್ದಾಣದ ಬಳಿ ತಾತ್ಕಾಲಿಕ ಆಶ್ರಯ ಪಡೆದಿದ್ದಾರೆ.

ಈ ಚಳಿಗೂ ಬೆಳಿಗ್ಗೆ ತಮ್ಮ ದಿನನಿತ್ಯದ ಜೀವನ ನಡೆಸುತ್ತಿರುವ ವಲಸೆ ಕಾರ್ಮಿಕರು. ಜೀವನ ಸಾಗಿಸಲು ಬೇರೆ ಬೇರೆ ಊರಿಗೆ ಹೋಗುತ್ತಿದ್ದಾರೆ.

ಗೌತಮ್ ಬುದ್ಧ ನಗರ ದಟ್ಟವಾದ ಮಂಜಿನ ನಡುವೆ ಪ್ರಯಾಣಿಕರೊಬ್ಬರು ರೈಲು ಹಳಿ ದಾಟುತ್ತಿರುವ ವ್ಯಕ್ತಿ

ತಂಪಾದ ಚಳಿಗಾಲದ ಬೆಳಿಗ್ಗೆ ಮಂಜಿನ ನಡುವೆ ತನ್ನ ಪುಟ್ಟ ಮಗುವಿನೊಂದಿಗೆ ತಾಯಿ ಕುಳಿತಿರುವ ಫೋಟೋ ಮನಸೆಳೆಯುತ್ತಿದೆ
Published On - 12:25 pm, Tue, 20 December 22

Web contact
TV9 Kannada
Read More
Related Photo Gallery
‘ಬ್ಲಾಸ್ಟ್’ ಸಿನಿಮಾಗೆ ಬ್ಲಾಸ್ಟ್ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್ಗಳ ಅಬ್ಬರ!
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ
ಮನೆ ಗೋಡೆಗಳಲ್ಲಿ ಅರಳಿ ಗಿಡ ಚಿಗುರಿದರೆ ಅಪಾಯ ಖಂಡಿತ!
ಇಂದು ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು!
ತೆಲಂಗಾಣದಲ್ಲೂ ಜನಸೇನಾ ಸ್ಪರ್ಧಿಸಲಿದೆ; ಪವನ್ ಕಲ್ಯಾಣ್ ಸವಾಲು
ಮಮತಾ ಬ್ಯಾನರ್ಜಿಗೆ ಟಿಎಂಸಿ ನಾಯಕರಿಂದಲೇ ಮುಖಭಂಗ
ಸೊಳ್ಳೆಗಳ ಸಂತತಿ ಮುಗಿಸಲು ಗೂಗಲ್ ಮಾಸ್ಟರ್ ಪ್ಲಾನ್!
ದಿಢೀರ್ ಜಮೀರ್ ಅಹ್ಮದ್ ಭೇಟಿಯಾದ ಡಿ.ಕೆ. ಸುರೇಶ್
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!



