AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲ್ವೆ ನಿಲ್ದಾಣದಲ್ಲಿ ಈ ಚಳಿಯಲ್ಲೂ ಕಷ್ಟದ ಜೀವನ ನಡೆಸುತ್ತಿರುವ ವಲಸೆ ಕಾರ್ಮಿಕರು

ಉತ್ತರ ಪ್ರದೇಶದ ಗೌತಮ್ ಬುದ್ಧ ನಗರ ಮಾರಿಪತ್ ಸಮೀಪದ ರೈಲು ನಿಲ್ದಾಣದಲ್ಲಿ ಚಳಿಗಾಲದ ಮುಂಜಾನೆ ಮಂಜಿನ ನಡುವೆ ವಲಸೆ ಕಾರ್ಮಿಕ ತಮ್ಮ ದಿನ ನಿತ್ಯ ಕಷ್ಟ ಜೀವನವನ್ನು ನಡೆಸುತ್ತಿದ್ದಾರೆ. ಕಷ್ಟದ ಜೀವನವನ್ನು ಅವರು ನಡೆಸುತ್ತಿದ್ದಾರೆ. ಈ ಬಗ್ಗೆ ಪಿಟಿಐ ಕೆಲವೊಂದು ಫೋಟೋಗಳನ್ನು ಹಂಚಿಕೊಂಡಿದೆ.

TV9 Web
| Edited By: |

Updated on:Dec 20, 2022 | 12:30 PM

Share
ಉತ್ತರ ಪ್ರದೇಶದ ಗೌತಮ್ ಬುದ್ಧ ನಗರ ಮಾರಿಪತ್ ಸಮೀಪದ  ರೈಲು ನಿಲ್ದಾಣದಲ್ಲಿ ಚಳಿಗಾಲದ ಮುಂಜಾನೆ ಮಂಜಿನ ನಡುವೆ ವಲಸೆ ಕಾರ್ಮಿಕರು ಕಂಡುಬಂದ ದೃಶ್ಯಗಳು ಇಲ್ಲಿದೆ

PTI IMAGE

1 / 6
ವಲಸೆ ಕಾರ್ಮಿಕರು, ಬೆಳಿಗ್ಗೆ ದಟ್ಟವಾದ ಮಂಜಿನ ನಡುವೆ ಆಹಾರವನ್ನು ಬೇಯಿಸಿತ್ತಿರುವ ದೃಶ್ಯ

PTI IMAGE

2 / 6
PTI image

ಗೌತಮ್ ಬುದ್ಧ ನಗರದ ವಲಸೆ ಕಾರ್ಮಿಕರು, ಮಾರಿಪತ್ ನಿಲ್ದಾಣದ ಬಳಿ ತಾತ್ಕಾಲಿಕ ಆಶ್ರಯ ಪಡೆದಿದ್ದಾರೆ.

3 / 6
PTI iamge

ಈ ಚಳಿಗೂ ಬೆಳಿಗ್ಗೆ ತಮ್ಮ ದಿನನಿತ್ಯದ ಜೀವನ ನಡೆಸುತ್ತಿರುವ ವಲಸೆ ಕಾರ್ಮಿಕರು. ಜೀವನ ಸಾಗಿಸಲು ಬೇರೆ ಬೇರೆ ಊರಿಗೆ ಹೋಗುತ್ತಿದ್ದಾರೆ.

4 / 6
PTI imge

ಗೌತಮ್ ಬುದ್ಧ ನಗರ ದಟ್ಟವಾದ ಮಂಜಿನ ನಡುವೆ ಪ್ರಯಾಣಿಕರೊಬ್ಬರು ರೈಲು ಹಳಿ ದಾಟುತ್ತಿರುವ ವ್ಯಕ್ತಿ

5 / 6
PTI Imge

ತಂಪಾದ ಚಳಿಗಾಲದ ಬೆಳಿಗ್ಗೆ ಮಂಜಿನ ನಡುವೆ ತನ್ನ ಪುಟ್ಟ ಮಗುವಿನೊಂದಿಗೆ ತಾಯಿ ಕುಳಿತಿರುವ ಫೋಟೋ ಮನಸೆಳೆಯುತ್ತಿದೆ

6 / 6

Published On - 12:25 pm, Tue, 20 December 22

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ