AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲ್ವೆ ನಿಲ್ದಾಣದಲ್ಲಿ ಈ ಚಳಿಯಲ್ಲೂ ಕಷ್ಟದ ಜೀವನ ನಡೆಸುತ್ತಿರುವ ವಲಸೆ ಕಾರ್ಮಿಕರು

ಉತ್ತರ ಪ್ರದೇಶದ ಗೌತಮ್ ಬುದ್ಧ ನಗರ ಮಾರಿಪತ್ ಸಮೀಪದ ರೈಲು ನಿಲ್ದಾಣದಲ್ಲಿ ಚಳಿಗಾಲದ ಮುಂಜಾನೆ ಮಂಜಿನ ನಡುವೆ ವಲಸೆ ಕಾರ್ಮಿಕ ತಮ್ಮ ದಿನ ನಿತ್ಯ ಕಷ್ಟ ಜೀವನವನ್ನು ನಡೆಸುತ್ತಿದ್ದಾರೆ. ಕಷ್ಟದ ಜೀವನವನ್ನು ಅವರು ನಡೆಸುತ್ತಿದ್ದಾರೆ. ಈ ಬಗ್ಗೆ ಪಿಟಿಐ ಕೆಲವೊಂದು ಫೋಟೋಗಳನ್ನು ಹಂಚಿಕೊಂಡಿದೆ.

TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on:Dec 20, 2022 | 12:30 PM

Share
ಉತ್ತರ ಪ್ರದೇಶದ ಗೌತಮ್ ಬುದ್ಧ ನಗರ ಮಾರಿಪತ್ ಸಮೀಪದ  ರೈಲು ನಿಲ್ದಾಣದಲ್ಲಿ ಚಳಿಗಾಲದ ಮುಂಜಾನೆ ಮಂಜಿನ ನಡುವೆ ವಲಸೆ ಕಾರ್ಮಿಕರು ಕಂಡುಬಂದ ದೃಶ್ಯಗಳು ಇಲ್ಲಿದೆ

PTI IMAGE

1 / 6
ವಲಸೆ ಕಾರ್ಮಿಕರು, ಬೆಳಿಗ್ಗೆ ದಟ್ಟವಾದ ಮಂಜಿನ ನಡುವೆ ಆಹಾರವನ್ನು ಬೇಯಿಸಿತ್ತಿರುವ ದೃಶ್ಯ

PTI IMAGE

2 / 6
PTI image

ಗೌತಮ್ ಬುದ್ಧ ನಗರದ ವಲಸೆ ಕಾರ್ಮಿಕರು, ಮಾರಿಪತ್ ನಿಲ್ದಾಣದ ಬಳಿ ತಾತ್ಕಾಲಿಕ ಆಶ್ರಯ ಪಡೆದಿದ್ದಾರೆ.

3 / 6
PTI iamge

ಈ ಚಳಿಗೂ ಬೆಳಿಗ್ಗೆ ತಮ್ಮ ದಿನನಿತ್ಯದ ಜೀವನ ನಡೆಸುತ್ತಿರುವ ವಲಸೆ ಕಾರ್ಮಿಕರು. ಜೀವನ ಸಾಗಿಸಲು ಬೇರೆ ಬೇರೆ ಊರಿಗೆ ಹೋಗುತ್ತಿದ್ದಾರೆ.

4 / 6
PTI imge

ಗೌತಮ್ ಬುದ್ಧ ನಗರ ದಟ್ಟವಾದ ಮಂಜಿನ ನಡುವೆ ಪ್ರಯಾಣಿಕರೊಬ್ಬರು ರೈಲು ಹಳಿ ದಾಟುತ್ತಿರುವ ವ್ಯಕ್ತಿ

5 / 6
PTI Imge

ತಂಪಾದ ಚಳಿಗಾಲದ ಬೆಳಿಗ್ಗೆ ಮಂಜಿನ ನಡುವೆ ತನ್ನ ಪುಟ್ಟ ಮಗುವಿನೊಂದಿಗೆ ತಾಯಿ ಕುಳಿತಿರುವ ಫೋಟೋ ಮನಸೆಳೆಯುತ್ತಿದೆ

6 / 6

Published On - 12:25 pm, Tue, 20 December 22

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ