ರೈಲ್ವೆ ನಿಲ್ದಾಣದಲ್ಲಿ ಈ ಚಳಿಯಲ್ಲೂ ಕಷ್ಟದ ಜೀವನ ನಡೆಸುತ್ತಿರುವ ವಲಸೆ ಕಾರ್ಮಿಕರು
ಉತ್ತರ ಪ್ರದೇಶದ ಗೌತಮ್ ಬುದ್ಧ ನಗರ ಮಾರಿಪತ್ ಸಮೀಪದ ರೈಲು ನಿಲ್ದಾಣದಲ್ಲಿ ಚಳಿಗಾಲದ ಮುಂಜಾನೆ ಮಂಜಿನ ನಡುವೆ ವಲಸೆ ಕಾರ್ಮಿಕ ತಮ್ಮ ದಿನ ನಿತ್ಯ ಕಷ್ಟ ಜೀವನವನ್ನು ನಡೆಸುತ್ತಿದ್ದಾರೆ. ಕಷ್ಟದ ಜೀವನವನ್ನು ಅವರು ನಡೆಸುತ್ತಿದ್ದಾರೆ. ಈ ಬಗ್ಗೆ ಪಿಟಿಐ ಕೆಲವೊಂದು ಫೋಟೋಗಳನ್ನು ಹಂಚಿಕೊಂಡಿದೆ.
Updated on:Dec 20, 2022 | 12:30 PM
Share

PTI IMAGE
1 / 6

PTI IMAGE
2 / 6

ಗೌತಮ್ ಬುದ್ಧ ನಗರದ ವಲಸೆ ಕಾರ್ಮಿಕರು, ಮಾರಿಪತ್ ನಿಲ್ದಾಣದ ಬಳಿ ತಾತ್ಕಾಲಿಕ ಆಶ್ರಯ ಪಡೆದಿದ್ದಾರೆ.
3 / 6

ಈ ಚಳಿಗೂ ಬೆಳಿಗ್ಗೆ ತಮ್ಮ ದಿನನಿತ್ಯದ ಜೀವನ ನಡೆಸುತ್ತಿರುವ ವಲಸೆ ಕಾರ್ಮಿಕರು. ಜೀವನ ಸಾಗಿಸಲು ಬೇರೆ ಬೇರೆ ಊರಿಗೆ ಹೋಗುತ್ತಿದ್ದಾರೆ.
4 / 6

ಗೌತಮ್ ಬುದ್ಧ ನಗರ ದಟ್ಟವಾದ ಮಂಜಿನ ನಡುವೆ ಪ್ರಯಾಣಿಕರೊಬ್ಬರು ರೈಲು ಹಳಿ ದಾಟುತ್ತಿರುವ ವ್ಯಕ್ತಿ
5 / 6

ತಂಪಾದ ಚಳಿಗಾಲದ ಬೆಳಿಗ್ಗೆ ಮಂಜಿನ ನಡುವೆ ತನ್ನ ಪುಟ್ಟ ಮಗುವಿನೊಂದಿಗೆ ತಾಯಿ ಕುಳಿತಿರುವ ಫೋಟೋ ಮನಸೆಳೆಯುತ್ತಿದೆ
6 / 6
Published On - 12:25 pm, Tue, 20 December 22
Related Photo Gallery
ಕೂನೋ ರಾಷ್ಟ್ರೀಯ ಉದ್ಯಾನವನದಲ್ಲಿ 4 ಚಿರತೆ ಮರಿಗಳ ಜನನ
ಏಣಿಯ ಮೇಲೆ ಬ್ಯಾಲೆನ್ಸ್, ಕ್ಯಾಪ್ಟನ್ ಆಗಲು ಏನೆಲ್ಲಾ ಸಾಹಸ: ವಿಡಿಯೋ
ಟಿ.ನರಸೀಪುರದಲ್ಲಿ ಶೋಭಾಯಾತ್ರೆಗೆ ಪ್ರತಿಯಾಗಿ ಸೌಹಾರ್ದ ಭೀಮಯಾತ್ರೆ
ತಮ್ಮದೇ ನಟನೆ ಸಿನಿಮಾ ನೋಡಿ ಕಣ್ಣೀರು ಹಾಕಿದ ನಟಿ ಮೋನಿಷಾ: ವಿಡಿಯೋ
ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆಗೆ ಮುಂದಾದ ಸರ್ಕಾರ
ತುಳು 2ನೇ ಭಾಷೆಯನ್ನಾಗಿ ಘೋಷಣೆ: ಕುಣಿದು ಕುಪ್ಪಳಿಸಿದ ಶಾಸಕ ಅಶೋಕ್ ರೈ
ಆ ಕಾಲದಲ್ಲೇ ಹಿಂದಿಯವರು ಅನಂತ್ ನಾಗ್ ಬಗ್ಗೆ ಮಾತಾಡುತ್ತಿದ್ದರು: ಉಪೇಂದ್ರ
ಟಿ. ನರಸಿಪುರದಲ್ಲಿ ಗಣೇಶ ಮೂರ್ತಿ ಶೋಭಾಯಾತ್ರೆ ನೇರಪ್ರಸಾರ
ತುಳು ರಾಜ್ಯದ 2ನೇ ಭಾಷೆ:ಮಂಗಳೂರಿನಲ್ಲಿ ಮುಗಿಲು ಮುಟ್ಟಿದ ಸಂಭ್ರಮ
ಉಪೇಂದ್ರ ಹುಟ್ಟುಹಬ್ಬದ ಸಂಭ್ರಮ; ಹೊಸ ಸಿನಿಮಾ ಪೋಸ್ಟರ್ ಬಿಡುಗಡೆ




