ರೈಲ್ವೆ ನಿಲ್ದಾಣದಲ್ಲಿ ಈ ಚಳಿಯಲ್ಲೂ ಕಷ್ಟದ ಜೀವನ ನಡೆಸುತ್ತಿರುವ ವಲಸೆ ಕಾರ್ಮಿಕರು
ಉತ್ತರ ಪ್ರದೇಶದ ಗೌತಮ್ ಬುದ್ಧ ನಗರ ಮಾರಿಪತ್ ಸಮೀಪದ ರೈಲು ನಿಲ್ದಾಣದಲ್ಲಿ ಚಳಿಗಾಲದ ಮುಂಜಾನೆ ಮಂಜಿನ ನಡುವೆ ವಲಸೆ ಕಾರ್ಮಿಕ ತಮ್ಮ ದಿನ ನಿತ್ಯ ಕಷ್ಟ ಜೀವನವನ್ನು ನಡೆಸುತ್ತಿದ್ದಾರೆ. ಕಷ್ಟದ ಜೀವನವನ್ನು ಅವರು ನಡೆಸುತ್ತಿದ್ದಾರೆ. ಈ ಬಗ್ಗೆ ಪಿಟಿಐ ಕೆಲವೊಂದು ಫೋಟೋಗಳನ್ನು ಹಂಚಿಕೊಂಡಿದೆ.
Updated on:Dec 20, 2022 | 12:30 PM
Share

PTI IMAGE

PTI IMAGE

ಗೌತಮ್ ಬುದ್ಧ ನಗರದ ವಲಸೆ ಕಾರ್ಮಿಕರು, ಮಾರಿಪತ್ ನಿಲ್ದಾಣದ ಬಳಿ ತಾತ್ಕಾಲಿಕ ಆಶ್ರಯ ಪಡೆದಿದ್ದಾರೆ.

ಈ ಚಳಿಗೂ ಬೆಳಿಗ್ಗೆ ತಮ್ಮ ದಿನನಿತ್ಯದ ಜೀವನ ನಡೆಸುತ್ತಿರುವ ವಲಸೆ ಕಾರ್ಮಿಕರು. ಜೀವನ ಸಾಗಿಸಲು ಬೇರೆ ಬೇರೆ ಊರಿಗೆ ಹೋಗುತ್ತಿದ್ದಾರೆ.

ಗೌತಮ್ ಬುದ್ಧ ನಗರ ದಟ್ಟವಾದ ಮಂಜಿನ ನಡುವೆ ಪ್ರಯಾಣಿಕರೊಬ್ಬರು ರೈಲು ಹಳಿ ದಾಟುತ್ತಿರುವ ವ್ಯಕ್ತಿ

ತಂಪಾದ ಚಳಿಗಾಲದ ಬೆಳಿಗ್ಗೆ ಮಂಜಿನ ನಡುವೆ ತನ್ನ ಪುಟ್ಟ ಮಗುವಿನೊಂದಿಗೆ ತಾಯಿ ಕುಳಿತಿರುವ ಫೋಟೋ ಮನಸೆಳೆಯುತ್ತಿದೆ
Published On - 12:25 pm, Tue, 20 December 22
Related Photo Gallery
ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಮಿತ್ರರೇ ಹಿತಶತ್ರುಗಳಾಗಿ ಕಾಡುವರು
ಯಾರಿಗೂ ಅನುಮಾನ ಬಾರದಂತೆ ಐಫೋನ್ ಕದ್ದ ಯುವತಿ! ಕಳ್ಳತನದ ವಿಡಿಯೋ ವೈರಲ್
ಮಳೆಯಾರ್ಭಟಕ್ಕೆ ಕುಸಿದ ಖಾಸಗಿ ಶಾಲೆಯ ಗೋಡೆ: ತಪ್ಪಿದ ಭಾರೀ ಅನಾಹುತ
‘ಟಿವಿಕೆ ಸರ್ಕಾರ ನನ್ನನ್ನು ಉಗ್ರನಂತೆ ನಡೆಸಿಕೊಂಡಿತು’; ಉದಯನಿಧಿ ಆರೋಪ
ಹಿರಿಯ ನಟ ಪ್ರದೀಪ್ ರಾವತ್ ನಿಧನ: ಘಜಿನಿ, ಲಗಾನ್ ಖ್ಯಾತಿಯ ಖಳನಟ ಇನ್ನಿಲ್ಲ
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
ದಿನೇಶ್ ಗುಂಡೂರಾವ್ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ




