AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಾರ್ಲಿಂಗ್ ಕೃಷ್ಣ-ಮಿಲನಾ ನಾಗರಾಜ್​ಗೆ ವಿವಾಹ ವಾರ್ಷಿಕೋತ್ಸವ; ಇಲ್ಲಿದೆ ‘ಲವ್​ ಬರ್ಡ್ಸ್​​’ನ ಕ್ಯೂಟ್ ಫೋಟೋಸ್

ಕೃಷ್ಣ ಹಾಗೂ ಮಿಲನಾ ಅವರು ಪ್ರೇಮಿಗಳ ದಿನದಂದೇ (ಫೆಬ್ರವರಿ 14, 2021) ಮದುವೆ ಆದರು. ಅದ್ದೂರಿಯಾಗಿ ಇವರ ವಿವಾಹ ಕಾರ್ಯ ನಡೆದಿತ್ತು.

ರಾಜೇಶ್ ದುಗ್ಗುಮನೆ
|

Updated on: Feb 14, 2023 | 9:16 AM

Share
ಡಾರ್ಲಿಂಗ್ ಕೃಷ್ಣ ಹಾಗೂ ಮಿಲನಾ ನಾಗರಾಜ್ ಪರಸ್ಪರ ಪ್ರೀತಿಸುತ್ತಿದ್ದರು. ಇಬ್ಬರೂ ವಿವಾಹ ಆದರು. ಈ ವಿಶೇಷ ದಿನಕ್ಕೆ ಈಗ ಎರಡು ವರ್ಷ. ಅವರಿಗೆ ಫ್ಯಾನ್ಸ್ ಕಡೆಯಿಂದ ಶುಭಾಶಯ ಬರುತ್ತಿದೆ.

ಡಾರ್ಲಿಂಗ್ ಕೃಷ್ಣ ಹಾಗೂ ಮಿಲನಾ ನಾಗರಾಜ್ ಪರಸ್ಪರ ಪ್ರೀತಿಸುತ್ತಿದ್ದರು. ಇಬ್ಬರೂ ವಿವಾಹ ಆದರು. ಈ ವಿಶೇಷ ದಿನಕ್ಕೆ ಈಗ ಎರಡು ವರ್ಷ. ಅವರಿಗೆ ಫ್ಯಾನ್ಸ್ ಕಡೆಯಿಂದ ಶುಭಾಶಯ ಬರುತ್ತಿದೆ.

1 / 5
ಕೃಷ್ಣ ಹಾಗೂ ಮಿಲನಾ ಅವರು ಪ್ರೇಮಿಗಳ ದಿನದಂದೇ (ಫೆಬ್ರವರಿ 14, 2021) ಮದುವೆ ಆದರು. ಅದ್ದೂರಿಯಾಗಿ ಇವರ ವಿವಾಹ ಕಾರ್ಯ ನಡೆದಿತ್ತು.

ಕೃಷ್ಣ ಹಾಗೂ ಮಿಲನಾ ಅವರು ಪ್ರೇಮಿಗಳ ದಿನದಂದೇ (ಫೆಬ್ರವರಿ 14, 2021) ಮದುವೆ ಆದರು. ಅದ್ದೂರಿಯಾಗಿ ಇವರ ವಿವಾಹ ಕಾರ್ಯ ನಡೆದಿತ್ತು.

2 / 5
ಈ ಜೋಡಿ ‘ಲವ್ ಮಾಕ್ಟೇಲ್’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿತು. ಈ ಸಿನಿಮಾ ಸೂಪರ್ ಹಿಟ್ ಆಯಿತು. ಬಳಿಕ ‘ಲವ್ ಮಾಕ್ಟೇಲ್ 2’ ಕೂಡ ರಿಲೀಸ್ ಆಗಿ ಯಶಸ್ಸು ಕಂಡಿತು.

ಈ ಜೋಡಿ ‘ಲವ್ ಮಾಕ್ಟೇಲ್’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿತು. ಈ ಸಿನಿಮಾ ಸೂಪರ್ ಹಿಟ್ ಆಯಿತು. ಬಳಿಕ ‘ಲವ್ ಮಾಕ್ಟೇಲ್ 2’ ಕೂಡ ರಿಲೀಸ್ ಆಗಿ ಯಶಸ್ಸು ಕಂಡಿತು.

3 / 5
ಈ ಜೋಡಿ ನಟನೆಯ ‘ಲವ್ ಬರ್ಡ್ಸ್​’ ಸಿನಿಮಾ ಫೆಬ್ರವರಿ 17ರಂದು ತೆರೆಗೆ ಬರುತ್ತಿದೆ. ಈ ಚಿತ್ರದ ಟ್ರೇಲರ್ ಈಗಾಗಲೇ ಸದ್ದು ಮಾಡಿದೆ.

ಈ ಜೋಡಿ ನಟನೆಯ ‘ಲವ್ ಬರ್ಡ್ಸ್​’ ಸಿನಿಮಾ ಫೆಬ್ರವರಿ 17ರಂದು ತೆರೆಗೆ ಬರುತ್ತಿದೆ. ಈ ಚಿತ್ರದ ಟ್ರೇಲರ್ ಈಗಾಗಲೇ ಸದ್ದು ಮಾಡಿದೆ.

4 / 5
ಕೃಷ್ಣ ಹಾಗೂ ಮಿಲನಾ ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ‘ಲವ್ ಮಾಕ್ಟೇಲ್​’ ಚಿತ್ರದಿಂದ ಇವರ ಖ್ಯಾತಿ ಹೆಚ್ಚಿದೆ.

ಕೃಷ್ಣ ಹಾಗೂ ಮಿಲನಾ ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ‘ಲವ್ ಮಾಕ್ಟೇಲ್​’ ಚಿತ್ರದಿಂದ ಇವರ ಖ್ಯಾತಿ ಹೆಚ್ಚಿದೆ.

5 / 5
Follow Us
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್