AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಾರ್ಲಿಂಗ್ ಕೃಷ್ಣ-ಮಿಲನಾ ನಾಗರಾಜ್​ಗೆ ವಿವಾಹ ವಾರ್ಷಿಕೋತ್ಸವ; ಇಲ್ಲಿದೆ ‘ಲವ್​ ಬರ್ಡ್ಸ್​​’ನ ಕ್ಯೂಟ್ ಫೋಟೋಸ್

ಕೃಷ್ಣ ಹಾಗೂ ಮಿಲನಾ ಅವರು ಪ್ರೇಮಿಗಳ ದಿನದಂದೇ (ಫೆಬ್ರವರಿ 14, 2021) ಮದುವೆ ಆದರು. ಅದ್ದೂರಿಯಾಗಿ ಇವರ ವಿವಾಹ ಕಾರ್ಯ ನಡೆದಿತ್ತು.

ರಾಜೇಶ್ ದುಗ್ಗುಮನೆ
|

Updated on: Feb 14, 2023 | 9:16 AM

Share
ಡಾರ್ಲಿಂಗ್ ಕೃಷ್ಣ ಹಾಗೂ ಮಿಲನಾ ನಾಗರಾಜ್ ಪರಸ್ಪರ ಪ್ರೀತಿಸುತ್ತಿದ್ದರು. ಇಬ್ಬರೂ ವಿವಾಹ ಆದರು. ಈ ವಿಶೇಷ ದಿನಕ್ಕೆ ಈಗ ಎರಡು ವರ್ಷ. ಅವರಿಗೆ ಫ್ಯಾನ್ಸ್ ಕಡೆಯಿಂದ ಶುಭಾಶಯ ಬರುತ್ತಿದೆ.

ಡಾರ್ಲಿಂಗ್ ಕೃಷ್ಣ ಹಾಗೂ ಮಿಲನಾ ನಾಗರಾಜ್ ಪರಸ್ಪರ ಪ್ರೀತಿಸುತ್ತಿದ್ದರು. ಇಬ್ಬರೂ ವಿವಾಹ ಆದರು. ಈ ವಿಶೇಷ ದಿನಕ್ಕೆ ಈಗ ಎರಡು ವರ್ಷ. ಅವರಿಗೆ ಫ್ಯಾನ್ಸ್ ಕಡೆಯಿಂದ ಶುಭಾಶಯ ಬರುತ್ತಿದೆ.

1 / 5
ಕೃಷ್ಣ ಹಾಗೂ ಮಿಲನಾ ಅವರು ಪ್ರೇಮಿಗಳ ದಿನದಂದೇ (ಫೆಬ್ರವರಿ 14, 2021) ಮದುವೆ ಆದರು. ಅದ್ದೂರಿಯಾಗಿ ಇವರ ವಿವಾಹ ಕಾರ್ಯ ನಡೆದಿತ್ತು.

ಕೃಷ್ಣ ಹಾಗೂ ಮಿಲನಾ ಅವರು ಪ್ರೇಮಿಗಳ ದಿನದಂದೇ (ಫೆಬ್ರವರಿ 14, 2021) ಮದುವೆ ಆದರು. ಅದ್ದೂರಿಯಾಗಿ ಇವರ ವಿವಾಹ ಕಾರ್ಯ ನಡೆದಿತ್ತು.

2 / 5
ಈ ಜೋಡಿ ‘ಲವ್ ಮಾಕ್ಟೇಲ್’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿತು. ಈ ಸಿನಿಮಾ ಸೂಪರ್ ಹಿಟ್ ಆಯಿತು. ಬಳಿಕ ‘ಲವ್ ಮಾಕ್ಟೇಲ್ 2’ ಕೂಡ ರಿಲೀಸ್ ಆಗಿ ಯಶಸ್ಸು ಕಂಡಿತು.

ಈ ಜೋಡಿ ‘ಲವ್ ಮಾಕ್ಟೇಲ್’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿತು. ಈ ಸಿನಿಮಾ ಸೂಪರ್ ಹಿಟ್ ಆಯಿತು. ಬಳಿಕ ‘ಲವ್ ಮಾಕ್ಟೇಲ್ 2’ ಕೂಡ ರಿಲೀಸ್ ಆಗಿ ಯಶಸ್ಸು ಕಂಡಿತು.

3 / 5
ಈ ಜೋಡಿ ನಟನೆಯ ‘ಲವ್ ಬರ್ಡ್ಸ್​’ ಸಿನಿಮಾ ಫೆಬ್ರವರಿ 17ರಂದು ತೆರೆಗೆ ಬರುತ್ತಿದೆ. ಈ ಚಿತ್ರದ ಟ್ರೇಲರ್ ಈಗಾಗಲೇ ಸದ್ದು ಮಾಡಿದೆ.

ಈ ಜೋಡಿ ನಟನೆಯ ‘ಲವ್ ಬರ್ಡ್ಸ್​’ ಸಿನಿಮಾ ಫೆಬ್ರವರಿ 17ರಂದು ತೆರೆಗೆ ಬರುತ್ತಿದೆ. ಈ ಚಿತ್ರದ ಟ್ರೇಲರ್ ಈಗಾಗಲೇ ಸದ್ದು ಮಾಡಿದೆ.

4 / 5
ಕೃಷ್ಣ ಹಾಗೂ ಮಿಲನಾ ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ‘ಲವ್ ಮಾಕ್ಟೇಲ್​’ ಚಿತ್ರದಿಂದ ಇವರ ಖ್ಯಾತಿ ಹೆಚ್ಚಿದೆ.

ಕೃಷ್ಣ ಹಾಗೂ ಮಿಲನಾ ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ‘ಲವ್ ಮಾಕ್ಟೇಲ್​’ ಚಿತ್ರದಿಂದ ಇವರ ಖ್ಯಾತಿ ಹೆಚ್ಚಿದೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ