Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಂಗಾಪುರದಲ್ಲಿ ಮಿಲನಾ ನಾಗರಾಜ್​-ಡಾರ್ಲಿಂಗ್ ಕೃಷ್ಣ; ವೈರಲ್ ಆಯ್ತು ಫೋಟೋ

‘ಲವ್ ಮಾಕ್ಟೇಲ್’ ಸಿನಿಮಾ ಹಿಟ್ ಆಗಿತ್ತು. ಈ ಸಿನಿಮಾದ ಸೀಕ್ವೆಲ್ ಕೂಡ ಗೆದ್ದಿದೆ. ಡಾರ್ಲಿಂಗ್ ಕೃಷ್ಣ ನಿರ್ದೇಶಕನಾಗಿ ಗೆಲುವು ಕಂಡಿದ್ದಾರೆ. ಮಿಲನಾ ನಿರ್ಮಾಪಕಿಯಾಗಿ ಯಶಸ್ಸು ಕಂಡಿದ್ದಾರೆ. ಇದೇ ಖುಷಿಯಲ್ಲಿ ಸಿಂಗಾಪುರಕ್ಕೆ ತೆರಳಿದ್ದಾರೆ ಈ ದಂಪತಿ.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Apr 24, 2022 | 4:40 PM

ನಟಿ ಮಿಲನಾ ನಾಗರಾಜ್​ ಹಾಗೂ ಡಾರ್ಲಿಂಗ್ ಕೃಷ್ಣ ‘ಲವ್ ಮಾಕ್ಟೇಲ್​ 2’ ಗೆಲುವಿನ ಅಲೆಯಲ್ಲಿ ತೇಲುತ್ತಿದ್ದಾರೆ. ಈ ಸಿನಿಮಾ ಸಾಕಷ್ಟು ಮೆಚ್ಚುಗೆ ಪಡೆದುಕೊಳ್ಳುವುದರ ಜತೆಗೆ ಒಳ್ಳೆಯ ಕಲೆಕ್ಷನ್ ಮಾಡಿದೆ.

ನಟಿ ಮಿಲನಾ ನಾಗರಾಜ್​ ಹಾಗೂ ಡಾರ್ಲಿಂಗ್ ಕೃಷ್ಣ ‘ಲವ್ ಮಾಕ್ಟೇಲ್​ 2’ ಗೆಲುವಿನ ಅಲೆಯಲ್ಲಿ ತೇಲುತ್ತಿದ್ದಾರೆ. ಈ ಸಿನಿಮಾ ಸಾಕಷ್ಟು ಮೆಚ್ಚುಗೆ ಪಡೆದುಕೊಳ್ಳುವುದರ ಜತೆಗೆ ಒಳ್ಳೆಯ ಕಲೆಕ್ಷನ್ ಮಾಡಿದೆ.

1 / 5
‘ಲವ್ ಮಾಕ್ಟೇಲ್’ ಸಿನಿಮಾ ಹಿಟ್ ಆಗಿತ್ತು. ಈ ಸಿನಿಮಾದ ಸೀಕ್ವೆಲ್ ಕೂಡ ಗೆದ್ದಿದೆ. ಡಾರ್ಲಿಂಗ್ ಕೃಷ್ಣ ನಿರ್ದೇಶಕನಾಗಿ ಗೆಲುವು ಕಂಡಿದ್ದಾರೆ. ಮಿಲನಾ ನಿರ್ಮಾಪಕಿಯಾಗಿ ಯಶಸ್ಸು ಕಂಡಿದ್ದಾರೆ. ಇದೇ ಖುಷಿಯಲ್ಲಿ ಸಿಂಗಾಪುರಕ್ಕೆ ತೆರಳಿದ್ದಾರೆ ಈ ದಂಪತಿ.

‘ಲವ್ ಮಾಕ್ಟೇಲ್’ ಸಿನಿಮಾ ಹಿಟ್ ಆಗಿತ್ತು. ಈ ಸಿನಿಮಾದ ಸೀಕ್ವೆಲ್ ಕೂಡ ಗೆದ್ದಿದೆ. ಡಾರ್ಲಿಂಗ್ ಕೃಷ್ಣ ನಿರ್ದೇಶಕನಾಗಿ ಗೆಲುವು ಕಂಡಿದ್ದಾರೆ. ಮಿಲನಾ ನಿರ್ಮಾಪಕಿಯಾಗಿ ಯಶಸ್ಸು ಕಂಡಿದ್ದಾರೆ. ಇದೇ ಖುಷಿಯಲ್ಲಿ ಸಿಂಗಾಪುರಕ್ಕೆ ತೆರಳಿದ್ದಾರೆ ಈ ದಂಪತಿ.

2 / 5
ಮಿಲನಾ ನಾಗರಾಜ್ ಅವರು ಸಿಂಗಾಪುರದಲ್ಲಿರುವ ಫೋಟೋ ಹಂಚಿಕೊಂಡಿದ್ದಾರೆ. ಸಿಂಗಾಪುರದ ಸುಂದರ ತಾಣಗಳ ಫೋಟೋ ಹಾಗೂ ವಿಡಿಯೋ ಹಂಚಿಕೊಂಡಿದ್ದಾರೆ.

ಮಿಲನಾ ನಾಗರಾಜ್ ಅವರು ಸಿಂಗಾಪುರದಲ್ಲಿರುವ ಫೋಟೋ ಹಂಚಿಕೊಂಡಿದ್ದಾರೆ. ಸಿಂಗಾಪುರದ ಸುಂದರ ತಾಣಗಳ ಫೋಟೋ ಹಾಗೂ ವಿಡಿಯೋ ಹಂಚಿಕೊಂಡಿದ್ದಾರೆ.

3 / 5
ಮಿಲನಾ ನಾಗರಾಜ್ ಹಾಗೂ ಡಾರ್ಲಿಂಗ್ ಕೃಷ್ಣ ಪ್ರೀತಿಸಿ ಮದುವೆ ಆದವರು. ‘ಲವ್​ ಮಾಕ್ಟೇಲ್’ ಸಿನಿಮಾ ಗೆದ್ದ ನಂತರ ಈ ಜೋಡಿ ಹಸೆಮಣೆ ಏರಿದರು.

ಮಿಲನಾ ನಾಗರಾಜ್ ಹಾಗೂ ಡಾರ್ಲಿಂಗ್ ಕೃಷ್ಣ ಪ್ರೀತಿಸಿ ಮದುವೆ ಆದವರು. ‘ಲವ್​ ಮಾಕ್ಟೇಲ್’ ಸಿನಿಮಾ ಗೆದ್ದ ನಂತರ ಈ ಜೋಡಿ ಹಸೆಮಣೆ ಏರಿದರು.

4 / 5
ಮಿಲನಾ ಹಾಗೂ ಡಾರ್ಲಿಂಗ್ ಕೃಷ್ಣ ಇಬ್ಬರೂ ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಕೃಷ್ಣ ನಟನೆಯ ‘ಲಕ್ಕಿ ಮ್ಯಾನ್’ ಸಿನಿಮಾ ತೆರೆಗೆ ಬರಲು ರೆಡಿ ಆಗಿದೆ. ಈ ಚಿತ್ರದಲ್ಲಿ ಅಪ್ಪು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಮಿಲನಾ ಹಾಗೂ ಡಾರ್ಲಿಂಗ್ ಕೃಷ್ಣ ಇಬ್ಬರೂ ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಕೃಷ್ಣ ನಟನೆಯ ‘ಲಕ್ಕಿ ಮ್ಯಾನ್’ ಸಿನಿಮಾ ತೆರೆಗೆ ಬರಲು ರೆಡಿ ಆಗಿದೆ. ಈ ಚಿತ್ರದಲ್ಲಿ ಅಪ್ಪು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

5 / 5
Follow us
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ