ಸಿಂಗಾಪುರದಲ್ಲಿ ಮಿಲನಾ ನಾಗರಾಜ್​-ಡಾರ್ಲಿಂಗ್ ಕೃಷ್ಣ; ವೈರಲ್ ಆಯ್ತು ಫೋಟೋ

‘ಲವ್ ಮಾಕ್ಟೇಲ್’ ಸಿನಿಮಾ ಹಿಟ್ ಆಗಿತ್ತು. ಈ ಸಿನಿಮಾದ ಸೀಕ್ವೆಲ್ ಕೂಡ ಗೆದ್ದಿದೆ. ಡಾರ್ಲಿಂಗ್ ಕೃಷ್ಣ ನಿರ್ದೇಶಕನಾಗಿ ಗೆಲುವು ಕಂಡಿದ್ದಾರೆ. ಮಿಲನಾ ನಿರ್ಮಾಪಕಿಯಾಗಿ ಯಶಸ್ಸು ಕಂಡಿದ್ದಾರೆ. ಇದೇ ಖುಷಿಯಲ್ಲಿ ಸಿಂಗಾಪುರಕ್ಕೆ ತೆರಳಿದ್ದಾರೆ ಈ ದಂಪತಿ.

| Updated By: ರಾಜೇಶ್ ದುಗ್ಗುಮನೆ

Updated on: Apr 24, 2022 | 4:40 PM

ನಟಿ ಮಿಲನಾ ನಾಗರಾಜ್​ ಹಾಗೂ ಡಾರ್ಲಿಂಗ್ ಕೃಷ್ಣ ‘ಲವ್ ಮಾಕ್ಟೇಲ್​ 2’ ಗೆಲುವಿನ ಅಲೆಯಲ್ಲಿ ತೇಲುತ್ತಿದ್ದಾರೆ. ಈ ಸಿನಿಮಾ ಸಾಕಷ್ಟು ಮೆಚ್ಚುಗೆ ಪಡೆದುಕೊಳ್ಳುವುದರ ಜತೆಗೆ ಒಳ್ಳೆಯ ಕಲೆಕ್ಷನ್ ಮಾಡಿದೆ.

ನಟಿ ಮಿಲನಾ ನಾಗರಾಜ್​ ಹಾಗೂ ಡಾರ್ಲಿಂಗ್ ಕೃಷ್ಣ ‘ಲವ್ ಮಾಕ್ಟೇಲ್​ 2’ ಗೆಲುವಿನ ಅಲೆಯಲ್ಲಿ ತೇಲುತ್ತಿದ್ದಾರೆ. ಈ ಸಿನಿಮಾ ಸಾಕಷ್ಟು ಮೆಚ್ಚುಗೆ ಪಡೆದುಕೊಳ್ಳುವುದರ ಜತೆಗೆ ಒಳ್ಳೆಯ ಕಲೆಕ್ಷನ್ ಮಾಡಿದೆ.

1 / 5
‘ಲವ್ ಮಾಕ್ಟೇಲ್’ ಸಿನಿಮಾ ಹಿಟ್ ಆಗಿತ್ತು. ಈ ಸಿನಿಮಾದ ಸೀಕ್ವೆಲ್ ಕೂಡ ಗೆದ್ದಿದೆ. ಡಾರ್ಲಿಂಗ್ ಕೃಷ್ಣ ನಿರ್ದೇಶಕನಾಗಿ ಗೆಲುವು ಕಂಡಿದ್ದಾರೆ. ಮಿಲನಾ ನಿರ್ಮಾಪಕಿಯಾಗಿ ಯಶಸ್ಸು ಕಂಡಿದ್ದಾರೆ. ಇದೇ ಖುಷಿಯಲ್ಲಿ ಸಿಂಗಾಪುರಕ್ಕೆ ತೆರಳಿದ್ದಾರೆ ಈ ದಂಪತಿ.

‘ಲವ್ ಮಾಕ್ಟೇಲ್’ ಸಿನಿಮಾ ಹಿಟ್ ಆಗಿತ್ತು. ಈ ಸಿನಿಮಾದ ಸೀಕ್ವೆಲ್ ಕೂಡ ಗೆದ್ದಿದೆ. ಡಾರ್ಲಿಂಗ್ ಕೃಷ್ಣ ನಿರ್ದೇಶಕನಾಗಿ ಗೆಲುವು ಕಂಡಿದ್ದಾರೆ. ಮಿಲನಾ ನಿರ್ಮಾಪಕಿಯಾಗಿ ಯಶಸ್ಸು ಕಂಡಿದ್ದಾರೆ. ಇದೇ ಖುಷಿಯಲ್ಲಿ ಸಿಂಗಾಪುರಕ್ಕೆ ತೆರಳಿದ್ದಾರೆ ಈ ದಂಪತಿ.

2 / 5
ಮಿಲನಾ ನಾಗರಾಜ್ ಅವರು ಸಿಂಗಾಪುರದಲ್ಲಿರುವ ಫೋಟೋ ಹಂಚಿಕೊಂಡಿದ್ದಾರೆ. ಸಿಂಗಾಪುರದ ಸುಂದರ ತಾಣಗಳ ಫೋಟೋ ಹಾಗೂ ವಿಡಿಯೋ ಹಂಚಿಕೊಂಡಿದ್ದಾರೆ.

ಮಿಲನಾ ನಾಗರಾಜ್ ಅವರು ಸಿಂಗಾಪುರದಲ್ಲಿರುವ ಫೋಟೋ ಹಂಚಿಕೊಂಡಿದ್ದಾರೆ. ಸಿಂಗಾಪುರದ ಸುಂದರ ತಾಣಗಳ ಫೋಟೋ ಹಾಗೂ ವಿಡಿಯೋ ಹಂಚಿಕೊಂಡಿದ್ದಾರೆ.

3 / 5
ಮಿಲನಾ ನಾಗರಾಜ್ ಹಾಗೂ ಡಾರ್ಲಿಂಗ್ ಕೃಷ್ಣ ಪ್ರೀತಿಸಿ ಮದುವೆ ಆದವರು. ‘ಲವ್​ ಮಾಕ್ಟೇಲ್’ ಸಿನಿಮಾ ಗೆದ್ದ ನಂತರ ಈ ಜೋಡಿ ಹಸೆಮಣೆ ಏರಿದರು.

ಮಿಲನಾ ನಾಗರಾಜ್ ಹಾಗೂ ಡಾರ್ಲಿಂಗ್ ಕೃಷ್ಣ ಪ್ರೀತಿಸಿ ಮದುವೆ ಆದವರು. ‘ಲವ್​ ಮಾಕ್ಟೇಲ್’ ಸಿನಿಮಾ ಗೆದ್ದ ನಂತರ ಈ ಜೋಡಿ ಹಸೆಮಣೆ ಏರಿದರು.

4 / 5
ಮಿಲನಾ ಹಾಗೂ ಡಾರ್ಲಿಂಗ್ ಕೃಷ್ಣ ಇಬ್ಬರೂ ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಕೃಷ್ಣ ನಟನೆಯ ‘ಲಕ್ಕಿ ಮ್ಯಾನ್’ ಸಿನಿಮಾ ತೆರೆಗೆ ಬರಲು ರೆಡಿ ಆಗಿದೆ. ಈ ಚಿತ್ರದಲ್ಲಿ ಅಪ್ಪು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಮಿಲನಾ ಹಾಗೂ ಡಾರ್ಲಿಂಗ್ ಕೃಷ್ಣ ಇಬ್ಬರೂ ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಕೃಷ್ಣ ನಟನೆಯ ‘ಲಕ್ಕಿ ಮ್ಯಾನ್’ ಸಿನಿಮಾ ತೆರೆಗೆ ಬರಲು ರೆಡಿ ಆಗಿದೆ. ಈ ಚಿತ್ರದಲ್ಲಿ ಅಪ್ಪು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

5 / 5
Follow us
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ