AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಂಗಾಪುರದಲ್ಲಿ ಮಿಲನಾ ನಾಗರಾಜ್​-ಡಾರ್ಲಿಂಗ್ ಕೃಷ್ಣ; ವೈರಲ್ ಆಯ್ತು ಫೋಟೋ

‘ಲವ್ ಮಾಕ್ಟೇಲ್’ ಸಿನಿಮಾ ಹಿಟ್ ಆಗಿತ್ತು. ಈ ಸಿನಿಮಾದ ಸೀಕ್ವೆಲ್ ಕೂಡ ಗೆದ್ದಿದೆ. ಡಾರ್ಲಿಂಗ್ ಕೃಷ್ಣ ನಿರ್ದೇಶಕನಾಗಿ ಗೆಲುವು ಕಂಡಿದ್ದಾರೆ. ಮಿಲನಾ ನಿರ್ಮಾಪಕಿಯಾಗಿ ಯಶಸ್ಸು ಕಂಡಿದ್ದಾರೆ. ಇದೇ ಖುಷಿಯಲ್ಲಿ ಸಿಂಗಾಪುರಕ್ಕೆ ತೆರಳಿದ್ದಾರೆ ಈ ದಂಪತಿ.

TV9 Web
| Edited By: |

Updated on: Apr 24, 2022 | 4:40 PM

Share
ನಟಿ ಮಿಲನಾ ನಾಗರಾಜ್​ ಹಾಗೂ ಡಾರ್ಲಿಂಗ್ ಕೃಷ್ಣ ‘ಲವ್ ಮಾಕ್ಟೇಲ್​ 2’ ಗೆಲುವಿನ ಅಲೆಯಲ್ಲಿ ತೇಲುತ್ತಿದ್ದಾರೆ. ಈ ಸಿನಿಮಾ ಸಾಕಷ್ಟು ಮೆಚ್ಚುಗೆ ಪಡೆದುಕೊಳ್ಳುವುದರ ಜತೆಗೆ ಒಳ್ಳೆಯ ಕಲೆಕ್ಷನ್ ಮಾಡಿದೆ.

ನಟಿ ಮಿಲನಾ ನಾಗರಾಜ್​ ಹಾಗೂ ಡಾರ್ಲಿಂಗ್ ಕೃಷ್ಣ ‘ಲವ್ ಮಾಕ್ಟೇಲ್​ 2’ ಗೆಲುವಿನ ಅಲೆಯಲ್ಲಿ ತೇಲುತ್ತಿದ್ದಾರೆ. ಈ ಸಿನಿಮಾ ಸಾಕಷ್ಟು ಮೆಚ್ಚುಗೆ ಪಡೆದುಕೊಳ್ಳುವುದರ ಜತೆಗೆ ಒಳ್ಳೆಯ ಕಲೆಕ್ಷನ್ ಮಾಡಿದೆ.

1 / 5
‘ಲವ್ ಮಾಕ್ಟೇಲ್’ ಸಿನಿಮಾ ಹಿಟ್ ಆಗಿತ್ತು. ಈ ಸಿನಿಮಾದ ಸೀಕ್ವೆಲ್ ಕೂಡ ಗೆದ್ದಿದೆ. ಡಾರ್ಲಿಂಗ್ ಕೃಷ್ಣ ನಿರ್ದೇಶಕನಾಗಿ ಗೆಲುವು ಕಂಡಿದ್ದಾರೆ. ಮಿಲನಾ ನಿರ್ಮಾಪಕಿಯಾಗಿ ಯಶಸ್ಸು ಕಂಡಿದ್ದಾರೆ. ಇದೇ ಖುಷಿಯಲ್ಲಿ ಸಿಂಗಾಪುರಕ್ಕೆ ತೆರಳಿದ್ದಾರೆ ಈ ದಂಪತಿ.

‘ಲವ್ ಮಾಕ್ಟೇಲ್’ ಸಿನಿಮಾ ಹಿಟ್ ಆಗಿತ್ತು. ಈ ಸಿನಿಮಾದ ಸೀಕ್ವೆಲ್ ಕೂಡ ಗೆದ್ದಿದೆ. ಡಾರ್ಲಿಂಗ್ ಕೃಷ್ಣ ನಿರ್ದೇಶಕನಾಗಿ ಗೆಲುವು ಕಂಡಿದ್ದಾರೆ. ಮಿಲನಾ ನಿರ್ಮಾಪಕಿಯಾಗಿ ಯಶಸ್ಸು ಕಂಡಿದ್ದಾರೆ. ಇದೇ ಖುಷಿಯಲ್ಲಿ ಸಿಂಗಾಪುರಕ್ಕೆ ತೆರಳಿದ್ದಾರೆ ಈ ದಂಪತಿ.

2 / 5
ಮಿಲನಾ ನಾಗರಾಜ್ ಅವರು ಸಿಂಗಾಪುರದಲ್ಲಿರುವ ಫೋಟೋ ಹಂಚಿಕೊಂಡಿದ್ದಾರೆ. ಸಿಂಗಾಪುರದ ಸುಂದರ ತಾಣಗಳ ಫೋಟೋ ಹಾಗೂ ವಿಡಿಯೋ ಹಂಚಿಕೊಂಡಿದ್ದಾರೆ.

ಮಿಲನಾ ನಾಗರಾಜ್ ಅವರು ಸಿಂಗಾಪುರದಲ್ಲಿರುವ ಫೋಟೋ ಹಂಚಿಕೊಂಡಿದ್ದಾರೆ. ಸಿಂಗಾಪುರದ ಸುಂದರ ತಾಣಗಳ ಫೋಟೋ ಹಾಗೂ ವಿಡಿಯೋ ಹಂಚಿಕೊಂಡಿದ್ದಾರೆ.

3 / 5
ಮಿಲನಾ ನಾಗರಾಜ್ ಹಾಗೂ ಡಾರ್ಲಿಂಗ್ ಕೃಷ್ಣ ಪ್ರೀತಿಸಿ ಮದುವೆ ಆದವರು. ‘ಲವ್​ ಮಾಕ್ಟೇಲ್’ ಸಿನಿಮಾ ಗೆದ್ದ ನಂತರ ಈ ಜೋಡಿ ಹಸೆಮಣೆ ಏರಿದರು.

ಮಿಲನಾ ನಾಗರಾಜ್ ಹಾಗೂ ಡಾರ್ಲಿಂಗ್ ಕೃಷ್ಣ ಪ್ರೀತಿಸಿ ಮದುವೆ ಆದವರು. ‘ಲವ್​ ಮಾಕ್ಟೇಲ್’ ಸಿನಿಮಾ ಗೆದ್ದ ನಂತರ ಈ ಜೋಡಿ ಹಸೆಮಣೆ ಏರಿದರು.

4 / 5
ಮಿಲನಾ ಹಾಗೂ ಡಾರ್ಲಿಂಗ್ ಕೃಷ್ಣ ಇಬ್ಬರೂ ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಕೃಷ್ಣ ನಟನೆಯ ‘ಲಕ್ಕಿ ಮ್ಯಾನ್’ ಸಿನಿಮಾ ತೆರೆಗೆ ಬರಲು ರೆಡಿ ಆಗಿದೆ. ಈ ಚಿತ್ರದಲ್ಲಿ ಅಪ್ಪು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಮಿಲನಾ ಹಾಗೂ ಡಾರ್ಲಿಂಗ್ ಕೃಷ್ಣ ಇಬ್ಬರೂ ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಕೃಷ್ಣ ನಟನೆಯ ‘ಲಕ್ಕಿ ಮ್ಯಾನ್’ ಸಿನಿಮಾ ತೆರೆಗೆ ಬರಲು ರೆಡಿ ಆಗಿದೆ. ಈ ಚಿತ್ರದಲ್ಲಿ ಅಪ್ಪು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

5 / 5
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು