AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KrissMi Nest: ಮಿಲನಾ ನಾಗರಾಜ್​-ಡಾರ್ಲಿಂಗ್​ ಕೃಷ್ಣ ಹೊಸ ಮನೆ; ಇಲ್ಲಿದೆ ಗೃಹ ಪ್ರವೇಶದ ಸುಂದರ ಫೋಟೋ ಗ್ಯಾಲರಿ

Darling Krishna-Milana Nagaraj: ಡಾರ್ಲಿಂಗ್​ ಕೃಷ್ಣ-ಮಿಲನಾ ನಾಗರಾಜ್ ಅವರ ಹೊಸ ಮನೆಗೆ ‘ಕ್ರಿಸ್​ಮಿ ನೆಸ್ಟ್​’ ಎಂದು ಹೆಸರು ಇಡಲಾಗಿದೆ. ಈ ಫೋಟೋಗಳು ಅಭಿಮಾನಿಗಳ ವಲಯದಲ್ಲಿ ವೈರಲ್​ ಆಗಿವೆ.

TV9 Web
| Edited By: |

Updated on:Nov 08, 2022 | 7:56 AM

Share
ಡಾರ್ಲಿಂಗ್​ ಕೃಷ್ಣ ಮತ್ತು ಮಿಲನಾ ನಾಗರಾಜ್​ ಅವರು ಹೊಸ ಮನೆಗೆ ಕಾಲಿಟ್ಟಿದ್ದಾರೆ. ಗೃಹ ಪ್ರವೇಶದ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

Milana Nagaraj Darling Krishna new home Krissmi Nest housewarming ceremony photos

1 / 5
ಹಲವು ವರ್ಷಗಳ ಕಾಲ ಪ್ರೀತಿಸಿ ಮದುವೆ ಆದವರು ಮಿಲನಾ ಮತ್ತು ಡಾರ್ಲಿಂಗ್​ ಕೃಷ್ಣ. ಕನ್ನಡ ಚಿತ್ರರಂಗದಲ್ಲಿ ಇಬ್ಬರೂ ಯಶಸ್ಸು ಕಂಡಿದ್ದಾರೆ. ಅನೇಕರಿಗೆ ಈ ದಂಪತಿ ಸ್ಫೂರ್ತಿ ಆಗಿದ್ದಾರೆ.

Milana Nagaraj Darling Krishna new home Krissmi Nest housewarming ceremony photos

2 / 5
ಕೃಷ್ಣ ಮತ್ತು ಮಿಲನಾ ಜೋಡಿಯನ್ನು ಅಭಿಮಾನಿಗಳು ಕ್ರಿಸ್​ಮಿ ಎಂದು ಕರೆಯುತ್ತಾರೆ. ಹೊಸ ಮನೆಗೆ ‘ಕ್ರಿಸ್​ಮಿ ನೆಸ್ಟ್​’ ಎಂದು ಹೆಸರು ಇಡಲಾಗಿದೆ. ಈ ಫೋಟೋಗಳು ಅಭಿಮಾನಿಗಳ ವಲಯದಲ್ಲಿ ವೈರಲ್​ ಆಗಿವೆ.

ಕೃಷ್ಣ ಮತ್ತು ಮಿಲನಾ ಜೋಡಿಯನ್ನು ಅಭಿಮಾನಿಗಳು ಕ್ರಿಸ್​ಮಿ ಎಂದು ಕರೆಯುತ್ತಾರೆ. ಹೊಸ ಮನೆಗೆ ‘ಕ್ರಿಸ್​ಮಿ ನೆಸ್ಟ್​’ ಎಂದು ಹೆಸರು ಇಡಲಾಗಿದೆ. ಈ ಫೋಟೋಗಳು ಅಭಿಮಾನಿಗಳ ವಲಯದಲ್ಲಿ ವೈರಲ್​ ಆಗಿವೆ.

3 / 5
ಚಿತ್ರರಂಗದಲ್ಲಿ ಡಾರ್ಲಿಂಗ್​ ಕೃಷ್ಣ ಮತ್ತು ಮಿಲನಾ ನಾಗರಾಜ್ ಅವರು ಒಂದೊಂದೇ ಮೆಟ್ಟಿಲುಗಳನ್ನು ಏರುತ್ತಿದ್ದಾರೆ. ಅವರಿಗೆ ಇನ್ನಷ್ಟು ಯಶಸ್ಸು ಸಿಗಲಿ ಎಂದು ಫ್ಯಾನ್ಸ್​ ಹಾರೈಸುತ್ತಿದ್ದಾರೆ.

ಚಿತ್ರರಂಗದಲ್ಲಿ ಡಾರ್ಲಿಂಗ್​ ಕೃಷ್ಣ ಮತ್ತು ಮಿಲನಾ ನಾಗರಾಜ್ ಅವರು ಒಂದೊಂದೇ ಮೆಟ್ಟಿಲುಗಳನ್ನು ಏರುತ್ತಿದ್ದಾರೆ. ಅವರಿಗೆ ಇನ್ನಷ್ಟು ಯಶಸ್ಸು ಸಿಗಲಿ ಎಂದು ಫ್ಯಾನ್ಸ್​ ಹಾರೈಸುತ್ತಿದ್ದಾರೆ.

4 / 5
ಹೊಸ ಮನೆಯ ಫೋಟೋ ಹಂಚಿಕೊಂಡಿರುವ ಈ ಜೋಡಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ. ಸದ್ಯ ಈ ದಂಪತಿ ಹಲವು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಅವರ ಮುಂಬರುವ ಸಿನಿಮಾಗಳ ಮೇಲೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ.

ಹೊಸ ಮನೆಯ ಫೋಟೋ ಹಂಚಿಕೊಂಡಿರುವ ಈ ಜೋಡಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ. ಸದ್ಯ ಈ ದಂಪತಿ ಹಲವು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಅವರ ಮುಂಬರುವ ಸಿನಿಮಾಗಳ ಮೇಲೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ.

5 / 5

Published On - 7:56 am, Tue, 8 November 22

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ