Milana Nagaraj: ಐಫೆಲ್ ಟವರ್ ಎದುರು ಪೋಸ್ ಕೊಟ್ಟ ನಟಿ ಮಿಲನಾ ನಾಗರಾಜ್; ಇಲ್ಲಿವೆ ಫೋಟೋಸ್

ಐಫೆಲ್​ ಟವರ್ ಎದುರು ಮಿಲನಾ ನಾಗರಾಜ್ ಅವರು ಪೋಸ್​ ನೀಡಿದ್ದಾರೆ. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

|

Updated on: May 19, 2023 | 1:11 PM

ನಟಿ ಮಿಲನಾ ನಾಗರಾಜ್ ಅವರು ಆಗಾಗ ಪತಿ ಡಾರ್ಲಿಂಗ್ ಕೃಷ್ಣ ಜೊತೆ ವಿದೇಶ ಪ್ರಯಾಣ ಮಾಡುತ್ತಾರೆ. ಈಗ ಅವರು ಸಮಯ ಮಾಡಿಕೊಂಡು ಫ್ರಾನ್ಸ್​ಗೆ ಹಾರಿದ್ದಾರೆ.

ನಟಿ ಮಿಲನಾ ನಾಗರಾಜ್ ಅವರು ಆಗಾಗ ಪತಿ ಡಾರ್ಲಿಂಗ್ ಕೃಷ್ಣ ಜೊತೆ ವಿದೇಶ ಪ್ರಯಾಣ ಮಾಡುತ್ತಾರೆ. ಈಗ ಅವರು ಸಮಯ ಮಾಡಿಕೊಂಡು ಫ್ರಾನ್ಸ್​ಗೆ ಹಾರಿದ್ದಾರೆ.

1 / 5
ಐಫೆಲ್​ ಟವರ್ ಎದುರು ಮಿಲನಾ ನಾಗರಾಜ್ ಅವರು ಪೋಸ್​ ನೀಡಿದ್ದಾರೆ. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಐಫೆಲ್​ ಟವರ್ ಎದುರು ಮಿಲನಾ ನಾಗರಾಜ್ ಅವರು ಪೋಸ್​ ನೀಡಿದ್ದಾರೆ. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

2 / 5
ಮಿಲನಾ ನಾಗರಾಜ್ ಅವರು ಕೆಂಪು ಬಣ್ಣದ ಡ್ರೆಸ್ ತೊಟ್ಟಿದ್ದಾರೆ. ಈ ಫೋಟೋಗೆ ಲಕ್ಷಾಂತರ ಲೈಕ್ಸ್ ಬಂದಿದೆ. ಫ್ಯಾನ್ಸ್ ಇದಕ್ಕೆ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಮಿಲನಾ ನಾಗರಾಜ್ ಅವರು ಕೆಂಪು ಬಣ್ಣದ ಡ್ರೆಸ್ ತೊಟ್ಟಿದ್ದಾರೆ. ಈ ಫೋಟೋಗೆ ಲಕ್ಷಾಂತರ ಲೈಕ್ಸ್ ಬಂದಿದೆ. ಫ್ಯಾನ್ಸ್ ಇದಕ್ಕೆ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

3 / 5
ಇತ್ತೀಚೆಗೆ ಮಿಲನಾ ನಾಗರಾಜ್ ಅವರ ಪತಿ ಡಾರ್ಲಿಂಗ್ ಕೃಷ್ಣ ಅವರು ‘ಲವ್ ಮಾಕ್ಟೇಲ್ 3’ ಘೋಷಣೆ ಮಾಡಿದ್ದರು. ಇದಕ್ಕೆ ಅನೇಕರಿಂದ ಟೀಕೆ ವ್ಯಕ್ತವಾಗಿತ್ತು.

ಇತ್ತೀಚೆಗೆ ಮಿಲನಾ ನಾಗರಾಜ್ ಅವರ ಪತಿ ಡಾರ್ಲಿಂಗ್ ಕೃಷ್ಣ ಅವರು ‘ಲವ್ ಮಾಕ್ಟೇಲ್ 3’ ಘೋಷಣೆ ಮಾಡಿದ್ದರು. ಇದಕ್ಕೆ ಅನೇಕರಿಂದ ಟೀಕೆ ವ್ಯಕ್ತವಾಗಿತ್ತು.

4 / 5
ಐಫೆಲ್ ಟವರ್ ಎದುರು ಮಿಲನಾ ನಾಗರಾಜ್

ಐಫೆಲ್ ಟವರ್ ಎದುರು ಮಿಲನಾ ನಾಗರಾಜ್

5 / 5
Follow us
ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು