ತುಂಬು ಗರ್ಭಿಣಿಯಾಗಿ ಫೋಟೋಶೂಟ್ ಮಾಡಿಸಿದ ಮಿಲನಾ ನಾಗರಾಜ್

ಮಿಲನಾ ಹಾಗೂ ಡಾರ್ಲಿಂಗ್ ಕೃಷ್ಣ ಪರಸ್ಪರ ಪ್ರೀತಿಸಿ ಮದುವೆ ಆದರು. ‘ಲವ್ ಮಾಕ್ಟೇಲ್’ ಸಿನಿಮಾದಲ್ಲಿ ಒಂದಾಗದ ಇವರು ನಿಜ ಜೀವನದಲ್ಲಿ ಒಟ್ಟಿಗೆ ಸೇರಿದ್ದು ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಈಗ ಮಿಲನಾ ತಾಯಿ ಆಗುತ್ತಿದ್ದಾರೆ.

|

Updated on: Jul 27, 2024 | 10:29 AM

ನಟಿ ಮಿಲನಾ ನಾಗರಾಜ್ ಅವರು ಈ ವರ್ಷದ ಆರಂಭದಲ್ಲಿ ಹೊಸ ಸುದ್ದಿ ಒಂದನ್ನು ನೀಡಿದ್ದರು. ಅವರು ಪ್ರೆಗ್ನೆಂಟ್ ಎನ್ನುವ ವಿಚಾರ ಘೋಷಣೆ ಮಾಡಿದ್ದರು. ಆ ಬಳಿಕ ಹಲವು ಫೋಟೋಗಳನ್ನು ಹಂಚಿಕೊಳ್ಳುತ್ತಾ ಬರುತ್ತಿದ್ದಾರೆ.

ನಟಿ ಮಿಲನಾ ನಾಗರಾಜ್ ಅವರು ಈ ವರ್ಷದ ಆರಂಭದಲ್ಲಿ ಹೊಸ ಸುದ್ದಿ ಒಂದನ್ನು ನೀಡಿದ್ದರು. ಅವರು ಪ್ರೆಗ್ನೆಂಟ್ ಎನ್ನುವ ವಿಚಾರ ಘೋಷಣೆ ಮಾಡಿದ್ದರು. ಆ ಬಳಿಕ ಹಲವು ಫೋಟೋಗಳನ್ನು ಹಂಚಿಕೊಳ್ಳುತ್ತಾ ಬರುತ್ತಿದ್ದಾರೆ.

1 / 5
ಮಿಲನಾ ಹಾಗೂ ಡಾರ್ಲಿಂಗ್ ಕೃಷ್ಣ ಪರಸ್ಪರ ಪ್ರೀತಿಸಿ ಮದುವೆ ಆದರು. ತೆರೆಮೇಲೆ ಒಂದಾಗದ ಇವರು ನಿಜ ಜೀವನದಲ್ಲಿ ಒಟ್ಟಿಗೆ ಸೇರಿದ್ದು ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಈಗ ಮಿಲನಾ ತಾಯಿ ಆಗುತ್ತಿದ್ದಾರೆ.

ಮಿಲನಾ ಹಾಗೂ ಡಾರ್ಲಿಂಗ್ ಕೃಷ್ಣ ಪರಸ್ಪರ ಪ್ರೀತಿಸಿ ಮದುವೆ ಆದರು. ತೆರೆಮೇಲೆ ಒಂದಾಗದ ಇವರು ನಿಜ ಜೀವನದಲ್ಲಿ ಒಟ್ಟಿಗೆ ಸೇರಿದ್ದು ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಈಗ ಮಿಲನಾ ತಾಯಿ ಆಗುತ್ತಿದ್ದಾರೆ.

2 / 5
ಮಿಲನಾ ಅವರು ಸೆಪ್ಟೆಂಬರ್​ನಲ್ಲಿ ಮಗುವಿಗೆ ಜನ್ಮನೀಡಲಿದ್ದಾರೆ. ಆ ದಿನಕ್ಕಾಗಿ ಅವರ ಕುಟುಂಬ ಹಾಗೂ ಫ್ಯಾನ್ಸ್ ಕಾದಿದ್ದಾರೆ. ಇದಕ್ಕೂ ಮೊದಲು ವಿವಿಧ ಫೋಟೋಗಳನ್ನು ಮಿಲನಾ ಅವರು ಹಂಚಿಕೊಳ್ಳುತ್ತಾ ಇದ್ದಾರೆ.

ಮಿಲನಾ ಅವರು ಸೆಪ್ಟೆಂಬರ್​ನಲ್ಲಿ ಮಗುವಿಗೆ ಜನ್ಮನೀಡಲಿದ್ದಾರೆ. ಆ ದಿನಕ್ಕಾಗಿ ಅವರ ಕುಟುಂಬ ಹಾಗೂ ಫ್ಯಾನ್ಸ್ ಕಾದಿದ್ದಾರೆ. ಇದಕ್ಕೂ ಮೊದಲು ವಿವಿಧ ಫೋಟೋಗಳನ್ನು ಮಿಲನಾ ಅವರು ಹಂಚಿಕೊಳ್ಳುತ್ತಾ ಇದ್ದಾರೆ.

3 / 5
ಈಗ ತುಂಬು ಗರ್ಭಿಣಿ ಆಗಿ ಮಿಲನಾ ನಾಗರಾಜ್ ಅವರು ಫೋಟೋಶೂಟ್ ಮಾಡಿಸಿದ್ದಾರೆ. ಪತಿಯ ಜೊತೆ ಅವರು ಪೋಸ್​​ ಕೊಟ್ಟಿದ್ದಾರೆ. ಈ ಫೋಟೋಗಳು ಗಮನ ಸೆಳೆದಿವೆ.

ಈಗ ತುಂಬು ಗರ್ಭಿಣಿ ಆಗಿ ಮಿಲನಾ ನಾಗರಾಜ್ ಅವರು ಫೋಟೋಶೂಟ್ ಮಾಡಿಸಿದ್ದಾರೆ. ಪತಿಯ ಜೊತೆ ಅವರು ಪೋಸ್​​ ಕೊಟ್ಟಿದ್ದಾರೆ. ಈ ಫೋಟೋಗಳು ಗಮನ ಸೆಳೆದಿವೆ.

4 / 5
ಮಿಲನಾ ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಅವರು ಸದ್ಯ ಯಾವುದೇ ಹೊಸ ಸಿನಿಮಾ ಒಪ್ಪಿಕೊಂಡಿಲ್ಲ. ಮಗು ಜನಿಸಿದ ಬಳಿಕ ಅದರ ಆರೈಕೆಯಲ್ಲಿ ಅವರು ಬ್ಯುಸಿ ಆಗಲಿದ್ದಾರೆ.

ಮಿಲನಾ ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಅವರು ಸದ್ಯ ಯಾವುದೇ ಹೊಸ ಸಿನಿಮಾ ಒಪ್ಪಿಕೊಂಡಿಲ್ಲ. ಮಗು ಜನಿಸಿದ ಬಳಿಕ ಅದರ ಆರೈಕೆಯಲ್ಲಿ ಅವರು ಬ್ಯುಸಿ ಆಗಲಿದ್ದಾರೆ.

5 / 5
Follow us
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ