AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಂಬು ಗರ್ಭಿಣಿಯಾಗಿ ಫೋಟೋಶೂಟ್ ಮಾಡಿಸಿದ ಮಿಲನಾ ನಾಗರಾಜ್

ಮಿಲನಾ ಹಾಗೂ ಡಾರ್ಲಿಂಗ್ ಕೃಷ್ಣ ಪರಸ್ಪರ ಪ್ರೀತಿಸಿ ಮದುವೆ ಆದರು. ‘ಲವ್ ಮಾಕ್ಟೇಲ್’ ಸಿನಿಮಾದಲ್ಲಿ ಒಂದಾಗದ ಇವರು ನಿಜ ಜೀವನದಲ್ಲಿ ಒಟ್ಟಿಗೆ ಸೇರಿದ್ದು ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಈಗ ಮಿಲನಾ ತಾಯಿ ಆಗುತ್ತಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jul 27, 2024 | 10:29 AM

Share
ನಟಿ ಮಿಲನಾ ನಾಗರಾಜ್ ಅವರು ಈ ವರ್ಷದ ಆರಂಭದಲ್ಲಿ ಹೊಸ ಸುದ್ದಿ ಒಂದನ್ನು ನೀಡಿದ್ದರು. ಅವರು ಪ್ರೆಗ್ನೆಂಟ್ ಎನ್ನುವ ವಿಚಾರ ಘೋಷಣೆ ಮಾಡಿದ್ದರು. ಆ ಬಳಿಕ ಹಲವು ಫೋಟೋಗಳನ್ನು ಹಂಚಿಕೊಳ್ಳುತ್ತಾ ಬರುತ್ತಿದ್ದಾರೆ.

ನಟಿ ಮಿಲನಾ ನಾಗರಾಜ್ ಅವರು ಈ ವರ್ಷದ ಆರಂಭದಲ್ಲಿ ಹೊಸ ಸುದ್ದಿ ಒಂದನ್ನು ನೀಡಿದ್ದರು. ಅವರು ಪ್ರೆಗ್ನೆಂಟ್ ಎನ್ನುವ ವಿಚಾರ ಘೋಷಣೆ ಮಾಡಿದ್ದರು. ಆ ಬಳಿಕ ಹಲವು ಫೋಟೋಗಳನ್ನು ಹಂಚಿಕೊಳ್ಳುತ್ತಾ ಬರುತ್ತಿದ್ದಾರೆ.

1 / 5
ಮಿಲನಾ ಹಾಗೂ ಡಾರ್ಲಿಂಗ್ ಕೃಷ್ಣ ಪರಸ್ಪರ ಪ್ರೀತಿಸಿ ಮದುವೆ ಆದರು. ತೆರೆಮೇಲೆ ಒಂದಾಗದ ಇವರು ನಿಜ ಜೀವನದಲ್ಲಿ ಒಟ್ಟಿಗೆ ಸೇರಿದ್ದು ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಈಗ ಮಿಲನಾ ತಾಯಿ ಆಗುತ್ತಿದ್ದಾರೆ.

ಮಿಲನಾ ಹಾಗೂ ಡಾರ್ಲಿಂಗ್ ಕೃಷ್ಣ ಪರಸ್ಪರ ಪ್ರೀತಿಸಿ ಮದುವೆ ಆದರು. ತೆರೆಮೇಲೆ ಒಂದಾಗದ ಇವರು ನಿಜ ಜೀವನದಲ್ಲಿ ಒಟ್ಟಿಗೆ ಸೇರಿದ್ದು ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಈಗ ಮಿಲನಾ ತಾಯಿ ಆಗುತ್ತಿದ್ದಾರೆ.

2 / 5
ಮಿಲನಾ ಅವರು ಸೆಪ್ಟೆಂಬರ್​ನಲ್ಲಿ ಮಗುವಿಗೆ ಜನ್ಮನೀಡಲಿದ್ದಾರೆ. ಆ ದಿನಕ್ಕಾಗಿ ಅವರ ಕುಟುಂಬ ಹಾಗೂ ಫ್ಯಾನ್ಸ್ ಕಾದಿದ್ದಾರೆ. ಇದಕ್ಕೂ ಮೊದಲು ವಿವಿಧ ಫೋಟೋಗಳನ್ನು ಮಿಲನಾ ಅವರು ಹಂಚಿಕೊಳ್ಳುತ್ತಾ ಇದ್ದಾರೆ.

ಮಿಲನಾ ಅವರು ಸೆಪ್ಟೆಂಬರ್​ನಲ್ಲಿ ಮಗುವಿಗೆ ಜನ್ಮನೀಡಲಿದ್ದಾರೆ. ಆ ದಿನಕ್ಕಾಗಿ ಅವರ ಕುಟುಂಬ ಹಾಗೂ ಫ್ಯಾನ್ಸ್ ಕಾದಿದ್ದಾರೆ. ಇದಕ್ಕೂ ಮೊದಲು ವಿವಿಧ ಫೋಟೋಗಳನ್ನು ಮಿಲನಾ ಅವರು ಹಂಚಿಕೊಳ್ಳುತ್ತಾ ಇದ್ದಾರೆ.

3 / 5
ಈಗ ತುಂಬು ಗರ್ಭಿಣಿ ಆಗಿ ಮಿಲನಾ ನಾಗರಾಜ್ ಅವರು ಫೋಟೋಶೂಟ್ ಮಾಡಿಸಿದ್ದಾರೆ. ಪತಿಯ ಜೊತೆ ಅವರು ಪೋಸ್​​ ಕೊಟ್ಟಿದ್ದಾರೆ. ಈ ಫೋಟೋಗಳು ಗಮನ ಸೆಳೆದಿವೆ.

ಈಗ ತುಂಬು ಗರ್ಭಿಣಿ ಆಗಿ ಮಿಲನಾ ನಾಗರಾಜ್ ಅವರು ಫೋಟೋಶೂಟ್ ಮಾಡಿಸಿದ್ದಾರೆ. ಪತಿಯ ಜೊತೆ ಅವರು ಪೋಸ್​​ ಕೊಟ್ಟಿದ್ದಾರೆ. ಈ ಫೋಟೋಗಳು ಗಮನ ಸೆಳೆದಿವೆ.

4 / 5
ಮಿಲನಾ ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಅವರು ಸದ್ಯ ಯಾವುದೇ ಹೊಸ ಸಿನಿಮಾ ಒಪ್ಪಿಕೊಂಡಿಲ್ಲ. ಮಗು ಜನಿಸಿದ ಬಳಿಕ ಅದರ ಆರೈಕೆಯಲ್ಲಿ ಅವರು ಬ್ಯುಸಿ ಆಗಲಿದ್ದಾರೆ.

ಮಿಲನಾ ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಅವರು ಸದ್ಯ ಯಾವುದೇ ಹೊಸ ಸಿನಿಮಾ ಒಪ್ಪಿಕೊಂಡಿಲ್ಲ. ಮಗು ಜನಿಸಿದ ಬಳಿಕ ಅದರ ಆರೈಕೆಯಲ್ಲಿ ಅವರು ಬ್ಯುಸಿ ಆಗಲಿದ್ದಾರೆ.

5 / 5
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು