AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಷ್ಟು ಕ್ಯೂಟ್ ಆಗಿದ್ದಾಳೆ ನೋಡಿ ಮಿಲನಾ ಮಗಳು; ಇಲ್ಲಿವೆ ಸುಂದರ ಚಿತ್ರಗಳು

ಮಿಲನಾ ಹಾಗೂ ಡಾರ್ಲಿಂಗ್ ಕೃಷ್ಣ ಅವರು ತಮ್ಮ ಮಗಳಿಗೆ ಪರಿ ಎಂದು ಹೆಸರು ಇಟ್ಟಿದ್ದಾರೆ. ಈ ಹೆಸರಿನಲ್ಲಿ ಮಗಳ ಫೋಟೋಗಳನ್ನು ಮಿಲನಾ ಅವರು ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ಅವರು ಮಗಳ ಫೋಟೋ ಹಂಚಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Nov 29, 2024 | 10:42 AM

Share
ನಟಿ ಮಿಲನಾ ನಾಗರಾಜ್ ಅವರು ಈ ವರ್ಷ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಸುದ್ದಿಯನ್ನು ಅವರು ಈ ಮೊದಲು ಹಂಚಿಕೊಂಡಿದ್ದರು. ಈಗ ಮಿಲನಾ ನಾಗರಾಜ್ ಅವರು ಮಗಳ ವಿವಿಧ ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ನಟಿ ಮಿಲನಾ ನಾಗರಾಜ್ ಅವರು ಈ ವರ್ಷ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಸುದ್ದಿಯನ್ನು ಅವರು ಈ ಮೊದಲು ಹಂಚಿಕೊಂಡಿದ್ದರು. ಈಗ ಮಿಲನಾ ನಾಗರಾಜ್ ಅವರು ಮಗಳ ವಿವಿಧ ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ.

1 / 5
ಮಿಲನಾ ಹಾಗೂ ಡಾರ್ಲಿಂಗ್ ಕೃಷ್ಣ ಅವರು ತಮ್ಮ ಮಗಳಿಗೆ ಪರಿ ಎಂದು ಹೆಸರು ಇಟ್ಟಿದ್ದಾರೆ. ಈ ಹೆಸರಿನಲ್ಲಿ ಮಗಳ ಫೋಟೋಗಳನ್ನು ಮಿಲನಾ ಅವರು ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ಅವರು ಮಗಳ ಫೋಟೋ ಹಂಚಿಕೊಂಡಿದ್ದಾರೆ.

ಮಿಲನಾ ಹಾಗೂ ಡಾರ್ಲಿಂಗ್ ಕೃಷ್ಣ ಅವರು ತಮ್ಮ ಮಗಳಿಗೆ ಪರಿ ಎಂದು ಹೆಸರು ಇಟ್ಟಿದ್ದಾರೆ. ಈ ಹೆಸರಿನಲ್ಲಿ ಮಗಳ ಫೋಟೋಗಳನ್ನು ಮಿಲನಾ ಅವರು ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ಅವರು ಮಗಳ ಫೋಟೋ ಹಂಚಿಕೊಂಡಿದ್ದಾರೆ.

2 / 5
ಮಿಲನಾ ಅವರು ಹಂಚಿಕೊಂಡಿರೋ ಫೋಟೋದಲ್ಲಿ ಪರಿ ಸಖತ್ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಾ ಇದ್ದಾರೆ.

ಮಿಲನಾ ಅವರು ಹಂಚಿಕೊಂಡಿರೋ ಫೋಟೋದಲ್ಲಿ ಪರಿ ಸಖತ್ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಾ ಇದ್ದಾರೆ.

3 / 5
‘ಅಮ್ಮ ಮಗಳು ಇಬ್ಬರೂ ಕ್ಯೂಟ್’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ. ಇನ್ನೂ ಕೆಲವರು ‘ಹೆಸರು ಹಾಗೂ ಇಬ್ಬರೂ ಚೆನ್ನಾಗಿ ಕಾಣಿಸುತ್ತಿದ್ದೀರಿ’ ಎಂದು ಬರೆದುಕೊಂಡಿದ್ದಾರೆ. ಈ ಫೋಟೋಗಳು ವೈರಲ್ ಆಗಿ ಗಮನ ಸೆಳೆದಿವೆ.

‘ಅಮ್ಮ ಮಗಳು ಇಬ್ಬರೂ ಕ್ಯೂಟ್’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ. ಇನ್ನೂ ಕೆಲವರು ‘ಹೆಸರು ಹಾಗೂ ಇಬ್ಬರೂ ಚೆನ್ನಾಗಿ ಕಾಣಿಸುತ್ತಿದ್ದೀರಿ’ ಎಂದು ಬರೆದುಕೊಂಡಿದ್ದಾರೆ. ಈ ಫೋಟೋಗಳು ವೈರಲ್ ಆಗಿ ಗಮನ ಸೆಳೆದಿವೆ.

4 / 5
ಸದ್ಯ ಮಿಲನಾ ಅವರು ಮಗಳ ಆರೈಕೆಯಲ್ಲಿ ಬ್ಯುಸಿ ಇದ್ದಾರೆ. ಇದಾದ ಬಳಿಕ ಅವರು ಹೊಸ ಸಿನಿಮಾಗಳನ್ನು ಒಪ್ಪಿಕೊಂಡು ಅದರ ಕೆಲಸದಲ್ಲಿ ಬ್ಯುಸಿ ಆಗಲಿದ್ದಾರೆ.

ಸದ್ಯ ಮಿಲನಾ ಅವರು ಮಗಳ ಆರೈಕೆಯಲ್ಲಿ ಬ್ಯುಸಿ ಇದ್ದಾರೆ. ಇದಾದ ಬಳಿಕ ಅವರು ಹೊಸ ಸಿನಿಮಾಗಳನ್ನು ಒಪ್ಪಿಕೊಂಡು ಅದರ ಕೆಲಸದಲ್ಲಿ ಬ್ಯುಸಿ ಆಗಲಿದ್ದಾರೆ.

5 / 5
Follow Us
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್