AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Janhvi Kapoor: ಪ್ರತಿ ದಿನ ಫೋಟೋಶೂಟ್​ ಮಾಡಿಸಿ ಮಿಂಚುತ್ತಿರುವ ಜಾನ್ವಿ ಕಪೂರ್​; ಇಲ್ಲಿವೆ ಹೊಸ ಫೋಟೋಗಳು

Janhvi Kapoor Photos: ನಟಿ ಜಾನ್ವಿ ಕಪೂರ್​ ಅವರು ಕಲರ್​ಫುಲ್​ ಫೋಟೋಗಳ ಮೂಲಕ ಮಿಂಚುತ್ತಿದ್ದಾರೆ. ಪ್ರತಿ ದಿನವೂ ಅವರು ಬಗೆಬಗೆಯಲ್ಲಿ ಫೋಟೋಶೂಟ್​ ಮಾಡಿಸಿ ಗಮನ ಸೆಳೆಯುತ್ತಿದ್ದಾರೆ.

TV9 Web
| Edited By: |

Updated on: Jun 26, 2022 | 7:15 AM

Share
ಶ್ರೀದೇವಿ ಪುತ್ರಿ ಜಾನ್ವಿ ಕಪೂರ್​ ಅವರು ಪಡ್ಡೆಗಳ ಕಣ್ಣು ಕುಕ್ಕುತ್ತಿದ್ದಾರೆ. ಅವರ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ಸಖತ್​ ವೈರಲ್​ ಆಗುತ್ತಿವೆ. ದಿನದಿನವೂ ಅವರ ಫ್ಯಾನ್​ ಫಾಲೋಯಿಂಗ್​ ಹೆಚ್ಚುತ್ತಿದೆ.

Mili actress Janhvi Kapoor new photos go viral on Instagram

1 / 5
ಜಾನ್ವಿ ಕಪೂರ್​ ಅವರಿಗೆ ಫೋಟೋಗಳ ಬಗ್ಗೆ ಹೆಚ್ಚು ಕ್ರೇಜ್​ ಇದೆ. ಬಣ್ಣ ಬಣ್ಣದ ಬಟ್ಟೆ ಧರಿಸಿ ಅವರು ಫೋಟೋಶೂಟ್​ ಮಾಡಿಸುತ್ತಾರೆ. ಅಭಿಮಾನಿಗಳಿಗಾಗಿ ಹೊಸ ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾರೆ.

Mili actress Janhvi Kapoor new photos go viral on Instagram

2 / 5
ಜಾನ್ವಿ ಕಪೂರ್ ಅವರು ನಟನೆಗಿಂತಲೂ ಹೆಚ್ಚಾಗಿ ಗ್ಲಾಮರ್​ ಮೂಲಕವೇ ಕಣ್ಣು ಕುಕ್ಕುತ್ತಿದ್ದಾರೆ. ಅವರು ಪೋಸ್​ ನೀಡುವ ಪರಿ ಕಂಡು ಅಭಿಮಾನಿಗಳು ಫಿದಾ ಆಗಿದ್ದಾರೆ. ಅವರ ಪೋಸ್ಟ್​ಗೆ ನಾನಾ ಬಗೆಯ ಕಮೆಂಟ್​ಗಳು ಬರುತ್ತಿವೆ.

ಜಾನ್ವಿ ಕಪೂರ್ ಅವರು ನಟನೆಗಿಂತಲೂ ಹೆಚ್ಚಾಗಿ ಗ್ಲಾಮರ್​ ಮೂಲಕವೇ ಕಣ್ಣು ಕುಕ್ಕುತ್ತಿದ್ದಾರೆ. ಅವರು ಪೋಸ್​ ನೀಡುವ ಪರಿ ಕಂಡು ಅಭಿಮಾನಿಗಳು ಫಿದಾ ಆಗಿದ್ದಾರೆ. ಅವರ ಪೋಸ್ಟ್​ಗೆ ನಾನಾ ಬಗೆಯ ಕಮೆಂಟ್​ಗಳು ಬರುತ್ತಿವೆ.

3 / 5
ಸಿನಿಮಾ ವಿಚಾರದಲ್ಲಿ ಜಾನ್ವಿ ಕಪೂರ್​ ಅವರಿಗೆ ಇನ್ನೂ ಹೇಳಿಕೊಳ್ಳುವಂತಹ ಗೆಲುವು ಸಿಕ್ಕಿಲ್ಲ. ಸ್ಟಾರ್​ ಕಿಡ್​ ಎಂಬ ಕಾರಣಕ್ಕೆ ಅವರಿಗೆ ಅವಕಾಶಗಳು ಹರಿದುಬರುತ್ತಿವೆ. ಸದ್ಯ ಅವರ ಕೈಯಲ್ಲಿ ಹಲವು ಆಫರ್​ಗಳಿವೆ.

ಸಿನಿಮಾ ವಿಚಾರದಲ್ಲಿ ಜಾನ್ವಿ ಕಪೂರ್​ ಅವರಿಗೆ ಇನ್ನೂ ಹೇಳಿಕೊಳ್ಳುವಂತಹ ಗೆಲುವು ಸಿಕ್ಕಿಲ್ಲ. ಸ್ಟಾರ್​ ಕಿಡ್​ ಎಂಬ ಕಾರಣಕ್ಕೆ ಅವರಿಗೆ ಅವಕಾಶಗಳು ಹರಿದುಬರುತ್ತಿವೆ. ಸದ್ಯ ಅವರ ಕೈಯಲ್ಲಿ ಹಲವು ಆಫರ್​ಗಳಿವೆ.

4 / 5
ಜಾನ್ವಿ ಕಪೂರ್​ ಅವರದ್ದು ಫಿಲ್ಮಿ ಹಿನ್ನೆಲೆಯ ಕುಟುಂಬ. ಅವರ ವೃತ್ತಿಜೀವನಕ್ಕೆ ತಂದೆ ಬೋನಿ ಕಪೂರ್​ ಅವರು ಬೆಂಬಲವಾಗಿ ನಿಂತಿದ್ದಾರೆ. ಆದರೂ ಒಂದು ದೊಡ್ಡ ಯಶಸ್ಸಿಗಾಗಿ ಜಾನ್ವಿ ಕಾದಿದ್ದಾರೆ.

ಜಾನ್ವಿ ಕಪೂರ್​ ಅವರದ್ದು ಫಿಲ್ಮಿ ಹಿನ್ನೆಲೆಯ ಕುಟುಂಬ. ಅವರ ವೃತ್ತಿಜೀವನಕ್ಕೆ ತಂದೆ ಬೋನಿ ಕಪೂರ್​ ಅವರು ಬೆಂಬಲವಾಗಿ ನಿಂತಿದ್ದಾರೆ. ಆದರೂ ಒಂದು ದೊಡ್ಡ ಯಶಸ್ಸಿಗಾಗಿ ಜಾನ್ವಿ ಕಾದಿದ್ದಾರೆ.

5 / 5
Follow Us
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ