Sign In

By signing in or creating an account, you agree with Associated Broadcasting Company's Terms & Conditions and Privacy Policy.

Janhvi Kapoor: ಪ್ರತಿ ದಿನ ಫೋಟೋಶೂಟ್​ ಮಾಡಿಸಿ ಮಿಂಚುತ್ತಿರುವ ಜಾನ್ವಿ ಕಪೂರ್​; ಇಲ್ಲಿವೆ ಹೊಸ ಫೋಟೋಗಳು

Janhvi Kapoor Photos: ನಟಿ ಜಾನ್ವಿ ಕಪೂರ್​ ಅವರು ಕಲರ್​ಫುಲ್​ ಫೋಟೋಗಳ ಮೂಲಕ ಮಿಂಚುತ್ತಿದ್ದಾರೆ. ಪ್ರತಿ ದಿನವೂ ಅವರು ಬಗೆಬಗೆಯಲ್ಲಿ ಫೋಟೋಶೂಟ್​ ಮಾಡಿಸಿ ಗಮನ ಸೆಳೆಯುತ್ತಿದ್ದಾರೆ.

TV9 Web
| Updated By: ಮದನ್​ ಕುಮಾರ್​

Updated on: Jun 26, 2022 | 7:15 AM

ಶ್ರೀದೇವಿ ಪುತ್ರಿ ಜಾನ್ವಿ ಕಪೂರ್​ ಅವರು ಪಡ್ಡೆಗಳ ಕಣ್ಣು ಕುಕ್ಕುತ್ತಿದ್ದಾರೆ. ಅವರ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ಸಖತ್​ ವೈರಲ್​ ಆಗುತ್ತಿವೆ. ದಿನದಿನವೂ ಅವರ ಫ್ಯಾನ್​ ಫಾಲೋಯಿಂಗ್​ ಹೆಚ್ಚುತ್ತಿದೆ.

Mili actress Janhvi Kapoor new photos go viral on Instagram

1 / 5
ಜಾನ್ವಿ ಕಪೂರ್​ ಅವರಿಗೆ ಫೋಟೋಗಳ ಬಗ್ಗೆ ಹೆಚ್ಚು ಕ್ರೇಜ್​ ಇದೆ. ಬಣ್ಣ ಬಣ್ಣದ ಬಟ್ಟೆ ಧರಿಸಿ ಅವರು ಫೋಟೋಶೂಟ್​ ಮಾಡಿಸುತ್ತಾರೆ. ಅಭಿಮಾನಿಗಳಿಗಾಗಿ ಹೊಸ ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾರೆ.

Mili actress Janhvi Kapoor new photos go viral on Instagram

2 / 5
ಜಾನ್ವಿ ಕಪೂರ್ ಅವರು ನಟನೆಗಿಂತಲೂ ಹೆಚ್ಚಾಗಿ ಗ್ಲಾಮರ್​ ಮೂಲಕವೇ ಕಣ್ಣು ಕುಕ್ಕುತ್ತಿದ್ದಾರೆ. ಅವರು ಪೋಸ್​ ನೀಡುವ ಪರಿ ಕಂಡು ಅಭಿಮಾನಿಗಳು ಫಿದಾ ಆಗಿದ್ದಾರೆ. ಅವರ ಪೋಸ್ಟ್​ಗೆ ನಾನಾ ಬಗೆಯ ಕಮೆಂಟ್​ಗಳು ಬರುತ್ತಿವೆ.

ಜಾನ್ವಿ ಕಪೂರ್ ಅವರು ನಟನೆಗಿಂತಲೂ ಹೆಚ್ಚಾಗಿ ಗ್ಲಾಮರ್​ ಮೂಲಕವೇ ಕಣ್ಣು ಕುಕ್ಕುತ್ತಿದ್ದಾರೆ. ಅವರು ಪೋಸ್​ ನೀಡುವ ಪರಿ ಕಂಡು ಅಭಿಮಾನಿಗಳು ಫಿದಾ ಆಗಿದ್ದಾರೆ. ಅವರ ಪೋಸ್ಟ್​ಗೆ ನಾನಾ ಬಗೆಯ ಕಮೆಂಟ್​ಗಳು ಬರುತ್ತಿವೆ.

3 / 5
ಸಿನಿಮಾ ವಿಚಾರದಲ್ಲಿ ಜಾನ್ವಿ ಕಪೂರ್​ ಅವರಿಗೆ ಇನ್ನೂ ಹೇಳಿಕೊಳ್ಳುವಂತಹ ಗೆಲುವು ಸಿಕ್ಕಿಲ್ಲ. ಸ್ಟಾರ್​ ಕಿಡ್​ ಎಂಬ ಕಾರಣಕ್ಕೆ ಅವರಿಗೆ ಅವಕಾಶಗಳು ಹರಿದುಬರುತ್ತಿವೆ. ಸದ್ಯ ಅವರ ಕೈಯಲ್ಲಿ ಹಲವು ಆಫರ್​ಗಳಿವೆ.

ಸಿನಿಮಾ ವಿಚಾರದಲ್ಲಿ ಜಾನ್ವಿ ಕಪೂರ್​ ಅವರಿಗೆ ಇನ್ನೂ ಹೇಳಿಕೊಳ್ಳುವಂತಹ ಗೆಲುವು ಸಿಕ್ಕಿಲ್ಲ. ಸ್ಟಾರ್​ ಕಿಡ್​ ಎಂಬ ಕಾರಣಕ್ಕೆ ಅವರಿಗೆ ಅವಕಾಶಗಳು ಹರಿದುಬರುತ್ತಿವೆ. ಸದ್ಯ ಅವರ ಕೈಯಲ್ಲಿ ಹಲವು ಆಫರ್​ಗಳಿವೆ.

4 / 5
ಜಾನ್ವಿ ಕಪೂರ್​ ಅವರದ್ದು ಫಿಲ್ಮಿ ಹಿನ್ನೆಲೆಯ ಕುಟುಂಬ. ಅವರ ವೃತ್ತಿಜೀವನಕ್ಕೆ ತಂದೆ ಬೋನಿ ಕಪೂರ್​ ಅವರು ಬೆಂಬಲವಾಗಿ ನಿಂತಿದ್ದಾರೆ. ಆದರೂ ಒಂದು ದೊಡ್ಡ ಯಶಸ್ಸಿಗಾಗಿ ಜಾನ್ವಿ ಕಾದಿದ್ದಾರೆ.

ಜಾನ್ವಿ ಕಪೂರ್​ ಅವರದ್ದು ಫಿಲ್ಮಿ ಹಿನ್ನೆಲೆಯ ಕುಟುಂಬ. ಅವರ ವೃತ್ತಿಜೀವನಕ್ಕೆ ತಂದೆ ಬೋನಿ ಕಪೂರ್​ ಅವರು ಬೆಂಬಲವಾಗಿ ನಿಂತಿದ್ದಾರೆ. ಆದರೂ ಒಂದು ದೊಡ್ಡ ಯಶಸ್ಸಿಗಾಗಿ ಜಾನ್ವಿ ಕಾದಿದ್ದಾರೆ.

5 / 5
Follow us
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ
25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಕುಮಾರಸ್ವಾಮಿ ಮನೆಗೆ ಲೇಟಾಗಿ ಹೋಗಿದ್ದರೆ ಅವರೇ ಅದಕ್ಕೆ ಜಬಾಬ್ದಾರರು: ಸಚಿವ
ಕುಮಾರಸ್ವಾಮಿ ಮನೆಗೆ ಲೇಟಾಗಿ ಹೋಗಿದ್ದರೆ ಅವರೇ ಅದಕ್ಕೆ ಜಬಾಬ್ದಾರರು: ಸಚಿವ
ಪಬ್ಲಿಕ್​ನಲ್ಲಿ ಮುಸ್ಲಿಂ ಮಹಿಳೆಯ ಹಿಜಾಬ್ ಕಳಚಿದ ಪುರುಷರು
ಪಬ್ಲಿಕ್​ನಲ್ಲಿ ಮುಸ್ಲಿಂ ಮಹಿಳೆಯ ಹಿಜಾಬ್ ಕಳಚಿದ ಪುರುಷರು