AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Janhvi Kapoor: ಪ್ರತಿ ದಿನ ಫೋಟೋಶೂಟ್​ ಮಾಡಿಸಿ ಮಿಂಚುತ್ತಿರುವ ಜಾನ್ವಿ ಕಪೂರ್​; ಇಲ್ಲಿವೆ ಹೊಸ ಫೋಟೋಗಳು

Janhvi Kapoor Photos: ನಟಿ ಜಾನ್ವಿ ಕಪೂರ್​ ಅವರು ಕಲರ್​ಫುಲ್​ ಫೋಟೋಗಳ ಮೂಲಕ ಮಿಂಚುತ್ತಿದ್ದಾರೆ. ಪ್ರತಿ ದಿನವೂ ಅವರು ಬಗೆಬಗೆಯಲ್ಲಿ ಫೋಟೋಶೂಟ್​ ಮಾಡಿಸಿ ಗಮನ ಸೆಳೆಯುತ್ತಿದ್ದಾರೆ.

TV9 Web
| Edited By: |

Updated on: Jun 26, 2022 | 7:15 AM

Share
ಶ್ರೀದೇವಿ ಪುತ್ರಿ ಜಾನ್ವಿ ಕಪೂರ್​ ಅವರು ಪಡ್ಡೆಗಳ ಕಣ್ಣು ಕುಕ್ಕುತ್ತಿದ್ದಾರೆ. ಅವರ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ಸಖತ್​ ವೈರಲ್​ ಆಗುತ್ತಿವೆ. ದಿನದಿನವೂ ಅವರ ಫ್ಯಾನ್​ ಫಾಲೋಯಿಂಗ್​ ಹೆಚ್ಚುತ್ತಿದೆ.

Mili actress Janhvi Kapoor new photos go viral on Instagram

1 / 5
ಜಾನ್ವಿ ಕಪೂರ್​ ಅವರಿಗೆ ಫೋಟೋಗಳ ಬಗ್ಗೆ ಹೆಚ್ಚು ಕ್ರೇಜ್​ ಇದೆ. ಬಣ್ಣ ಬಣ್ಣದ ಬಟ್ಟೆ ಧರಿಸಿ ಅವರು ಫೋಟೋಶೂಟ್​ ಮಾಡಿಸುತ್ತಾರೆ. ಅಭಿಮಾನಿಗಳಿಗಾಗಿ ಹೊಸ ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾರೆ.

Mili actress Janhvi Kapoor new photos go viral on Instagram

2 / 5
ಜಾನ್ವಿ ಕಪೂರ್ ಅವರು ನಟನೆಗಿಂತಲೂ ಹೆಚ್ಚಾಗಿ ಗ್ಲಾಮರ್​ ಮೂಲಕವೇ ಕಣ್ಣು ಕುಕ್ಕುತ್ತಿದ್ದಾರೆ. ಅವರು ಪೋಸ್​ ನೀಡುವ ಪರಿ ಕಂಡು ಅಭಿಮಾನಿಗಳು ಫಿದಾ ಆಗಿದ್ದಾರೆ. ಅವರ ಪೋಸ್ಟ್​ಗೆ ನಾನಾ ಬಗೆಯ ಕಮೆಂಟ್​ಗಳು ಬರುತ್ತಿವೆ.

ಜಾನ್ವಿ ಕಪೂರ್ ಅವರು ನಟನೆಗಿಂತಲೂ ಹೆಚ್ಚಾಗಿ ಗ್ಲಾಮರ್​ ಮೂಲಕವೇ ಕಣ್ಣು ಕುಕ್ಕುತ್ತಿದ್ದಾರೆ. ಅವರು ಪೋಸ್​ ನೀಡುವ ಪರಿ ಕಂಡು ಅಭಿಮಾನಿಗಳು ಫಿದಾ ಆಗಿದ್ದಾರೆ. ಅವರ ಪೋಸ್ಟ್​ಗೆ ನಾನಾ ಬಗೆಯ ಕಮೆಂಟ್​ಗಳು ಬರುತ್ತಿವೆ.

3 / 5
ಸಿನಿಮಾ ವಿಚಾರದಲ್ಲಿ ಜಾನ್ವಿ ಕಪೂರ್​ ಅವರಿಗೆ ಇನ್ನೂ ಹೇಳಿಕೊಳ್ಳುವಂತಹ ಗೆಲುವು ಸಿಕ್ಕಿಲ್ಲ. ಸ್ಟಾರ್​ ಕಿಡ್​ ಎಂಬ ಕಾರಣಕ್ಕೆ ಅವರಿಗೆ ಅವಕಾಶಗಳು ಹರಿದುಬರುತ್ತಿವೆ. ಸದ್ಯ ಅವರ ಕೈಯಲ್ಲಿ ಹಲವು ಆಫರ್​ಗಳಿವೆ.

ಸಿನಿಮಾ ವಿಚಾರದಲ್ಲಿ ಜಾನ್ವಿ ಕಪೂರ್​ ಅವರಿಗೆ ಇನ್ನೂ ಹೇಳಿಕೊಳ್ಳುವಂತಹ ಗೆಲುವು ಸಿಕ್ಕಿಲ್ಲ. ಸ್ಟಾರ್​ ಕಿಡ್​ ಎಂಬ ಕಾರಣಕ್ಕೆ ಅವರಿಗೆ ಅವಕಾಶಗಳು ಹರಿದುಬರುತ್ತಿವೆ. ಸದ್ಯ ಅವರ ಕೈಯಲ್ಲಿ ಹಲವು ಆಫರ್​ಗಳಿವೆ.

4 / 5
ಜಾನ್ವಿ ಕಪೂರ್​ ಅವರದ್ದು ಫಿಲ್ಮಿ ಹಿನ್ನೆಲೆಯ ಕುಟುಂಬ. ಅವರ ವೃತ್ತಿಜೀವನಕ್ಕೆ ತಂದೆ ಬೋನಿ ಕಪೂರ್​ ಅವರು ಬೆಂಬಲವಾಗಿ ನಿಂತಿದ್ದಾರೆ. ಆದರೂ ಒಂದು ದೊಡ್ಡ ಯಶಸ್ಸಿಗಾಗಿ ಜಾನ್ವಿ ಕಾದಿದ್ದಾರೆ.

ಜಾನ್ವಿ ಕಪೂರ್​ ಅವರದ್ದು ಫಿಲ್ಮಿ ಹಿನ್ನೆಲೆಯ ಕುಟುಂಬ. ಅವರ ವೃತ್ತಿಜೀವನಕ್ಕೆ ತಂದೆ ಬೋನಿ ಕಪೂರ್​ ಅವರು ಬೆಂಬಲವಾಗಿ ನಿಂತಿದ್ದಾರೆ. ಆದರೂ ಒಂದು ದೊಡ್ಡ ಯಶಸ್ಸಿಗಾಗಿ ಜಾನ್ವಿ ಕಾದಿದ್ದಾರೆ.

5 / 5
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ