Millet: ಮಧುಮೇಹಿ ರೋಗಿಗಳಿಗೆ ರಾಮಬಾಣ ರಾಗಿ: ತಜ್ಞರು ಹೇಳುದೇನು?
ರಾಗಿಯು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಹಲವಾರು ಅಧ್ಯಯನಗಳಿಂದ ಸಾಬೀತಾಗಿದೆ. ರಾಗಿ ಅಂಟು ಮುಕ್ತ ಧಾನ್ಯವಾಗಿದ್ದು, ಕ್ಯಾಲ್ಸಿಯಂ, ಪ್ರೋಟೀನ್, ಫೈಬರ್ನಂತಹ ಪೋಷಕಾಂಶಗಳ ಉಗ್ರಾಣವಾಗಿದೆ.
Updated on: Feb 06, 2023 | 7:35 PM
Share

ಮಧುಮೇಹಿಗಳಿಗೆ ರಾಗಿ ಅತ್ಯುತ್ತಮ ಆಹಾರ ಎನ್ನುತ್ತಾರೆ ಆರೋಗ್ಯ ತಜ್ಞರು. ರಾಗಿ ಅಂಟು ಮುಕ್ತ ಧಾನ್ಯವಾಗಿದ್ದು, ಕ್ಯಾಲ್ಸಿಯಂ, ಪ್ರೋಟೀನ್, ಫೈಬರ್ನಂತಹ ಪೋಷಕಾಂಶಗಳ ಉಗ್ರಾಣವಾಗಿದೆ. ಇದರ ಸೇವನೆಯು ದೇಹದಲ್ಲಿನ ಕ್ಯಾಲ್ಸಿಯಂ ಕೊರತೆಯನ್ನು ಹೋಗಲಾಡಿಸಲು ಸಹಾಯ ಮಾಡುತ್ತದೆ.

ರಾಗಿ ತಿನ್ನುವುದರಿಂದ ದೇಹದಲ್ಲಿನ ರಕ್ತದ ಕೊರತೆಯನ್ನು ನೀಗಿಸುತ್ತದೆ.

ರಾಗಿಯ ನಿಯಮಿತ ಸೇವನೆಯು ಅಪೌಷ್ಟಿಕತೆ, ಅಪಾಯಕಾರಿ ಕಾಯಿಲೆಗಳು ಮತ್ತು ಅಕಾಲಿಕ ವಯಸ್ಸನ್ನು ನಿವಾರಿಸಲು ಸಹಾಯ ಮಾಡುತ್ತದೆ. ಜೊತೆಗೆ ರೋಗನಿರೋಧಕ ಅಂಶ ಹೆಚ್ಚಿಸುತ್ತದೆ.

ಹುರಿದ ರಾಗಿ ಸೇವಿಸುವುದು ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವವರಿಗೆ ಸಹಕಾರಿಯಾಗಿದೆ,

ರಾಗಿ ಸೇವನೆಯಿಂದ ಯಕೃತ್ತಿನ ಕಾಯಿಲೆಗಳು, ಹೃದಯ ವೈಫಲ್ಯ, ಆಸ್ತಮಾವನ್ನು ಕಡಿಮೆ ಮಾಡುತ್ತದೆ.

Web contact
TV9 Kannada
Read More
Related Photo Gallery
‘ಲವ್ ಮಾಕ್ಟೆಲ್’ ಸೆಟ್ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್ ರಿಯಾಕ್ಷನ್
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ಬಿರುಗಾಳಿ ಅಬ್ಬರಕ್ಕೆ ಹೆದ್ದಾರಿಗೆ ಬಿದ್ದ ಮರ: ಟ್ರಾಫಿಕ್ ಜಾಮ್
ಊಹಾಪೋಹಗಳಿಗೆ ಸ್ಪಷ್ಟನೆ ಕೊಟ್ಟ ಜೆ.ಸಿ. ಮಾಧುಸ್ವಾಮಿ
‘ಕರುಪ್ಪು’ ಸಿನಿಮಾ ಬಿಡುಗಡೆ ಆಗದಿದ್ದಕ್ಕೆ ಕಣ್ಣೀರು ಹಾಕುತ್ತಾ ಕ್ಷಮೆ ಕೇಳಿದ ನಿರ್ದೇಶಕ ಬಾಲಾಜಿ
ಹೀಗಿರುತ್ತೆ ನೋಡಿ ನಟಿ ಸಪ್ತಮಿ ಗೌಡ ವರ್ಕೌಟ್ ರುಟೀನ್: ವಿಡಿಯೋ
ಹಾಟ್ ಆಗಿ ಫೋಟೊಶೂಟ್ ಮಾಡಿಸಿಕೊಂಡ ಮಲೈಕಾ ಅರೋರಾ: ವಿಡಿಯೋ
ಸ್ಪಂದನಾ ಸೋಮಣ್ಣ ಆಲ್ವಂ ಸಾಂಗ್ಗೆ ಮೆಚ್ಚುಗೆ




