Millet: ಮಧುಮೇಹಿ ರೋಗಿಗಳಿಗೆ ರಾಮಬಾಣ ರಾಗಿ: ತಜ್ಞರು ಹೇಳುದೇನು?
ರಾಗಿಯು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಹಲವಾರು ಅಧ್ಯಯನಗಳಿಂದ ಸಾಬೀತಾಗಿದೆ. ರಾಗಿ ಅಂಟು ಮುಕ್ತ ಧಾನ್ಯವಾಗಿದ್ದು, ಕ್ಯಾಲ್ಸಿಯಂ, ಪ್ರೋಟೀನ್, ಫೈಬರ್ನಂತಹ ಪೋಷಕಾಂಶಗಳ ಉಗ್ರಾಣವಾಗಿದೆ.
Updated on: Feb 06, 2023 | 7:35 PM
Share

ಮಧುಮೇಹಿಗಳಿಗೆ ರಾಗಿ ಅತ್ಯುತ್ತಮ ಆಹಾರ ಎನ್ನುತ್ತಾರೆ ಆರೋಗ್ಯ ತಜ್ಞರು. ರಾಗಿ ಅಂಟು ಮುಕ್ತ ಧಾನ್ಯವಾಗಿದ್ದು, ಕ್ಯಾಲ್ಸಿಯಂ, ಪ್ರೋಟೀನ್, ಫೈಬರ್ನಂತಹ ಪೋಷಕಾಂಶಗಳ ಉಗ್ರಾಣವಾಗಿದೆ. ಇದರ ಸೇವನೆಯು ದೇಹದಲ್ಲಿನ ಕ್ಯಾಲ್ಸಿಯಂ ಕೊರತೆಯನ್ನು ಹೋಗಲಾಡಿಸಲು ಸಹಾಯ ಮಾಡುತ್ತದೆ.

ರಾಗಿ ತಿನ್ನುವುದರಿಂದ ದೇಹದಲ್ಲಿನ ರಕ್ತದ ಕೊರತೆಯನ್ನು ನೀಗಿಸುತ್ತದೆ.

ರಾಗಿಯ ನಿಯಮಿತ ಸೇವನೆಯು ಅಪೌಷ್ಟಿಕತೆ, ಅಪಾಯಕಾರಿ ಕಾಯಿಲೆಗಳು ಮತ್ತು ಅಕಾಲಿಕ ವಯಸ್ಸನ್ನು ನಿವಾರಿಸಲು ಸಹಾಯ ಮಾಡುತ್ತದೆ. ಜೊತೆಗೆ ರೋಗನಿರೋಧಕ ಅಂಶ ಹೆಚ್ಚಿಸುತ್ತದೆ.

ಹುರಿದ ರಾಗಿ ಸೇವಿಸುವುದು ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವವರಿಗೆ ಸಹಕಾರಿಯಾಗಿದೆ,

ರಾಗಿ ಸೇವನೆಯಿಂದ ಯಕೃತ್ತಿನ ಕಾಯಿಲೆಗಳು, ಹೃದಯ ವೈಫಲ್ಯ, ಆಸ್ತಮಾವನ್ನು ಕಡಿಮೆ ಮಾಡುತ್ತದೆ.
Related Photo Gallery
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ, ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್ಲೈನ್ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ




