Millet: ಮಧುಮೇಹಿ ರೋಗಿಗಳಿಗೆ ರಾಮಬಾಣ ರಾಗಿ: ತಜ್ಞರು ಹೇಳುದೇನು?
ರಾಗಿಯು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಹಲವಾರು ಅಧ್ಯಯನಗಳಿಂದ ಸಾಬೀತಾಗಿದೆ. ರಾಗಿ ಅಂಟು ಮುಕ್ತ ಧಾನ್ಯವಾಗಿದ್ದು, ಕ್ಯಾಲ್ಸಿಯಂ, ಪ್ರೋಟೀನ್, ಫೈಬರ್ನಂತಹ ಪೋಷಕಾಂಶಗಳ ಉಗ್ರಾಣವಾಗಿದೆ.
Updated on: Feb 06, 2023 | 7:35 PM
Share

ಮಧುಮೇಹಿಗಳಿಗೆ ರಾಗಿ ಅತ್ಯುತ್ತಮ ಆಹಾರ ಎನ್ನುತ್ತಾರೆ ಆರೋಗ್ಯ ತಜ್ಞರು. ರಾಗಿ ಅಂಟು ಮುಕ್ತ ಧಾನ್ಯವಾಗಿದ್ದು, ಕ್ಯಾಲ್ಸಿಯಂ, ಪ್ರೋಟೀನ್, ಫೈಬರ್ನಂತಹ ಪೋಷಕಾಂಶಗಳ ಉಗ್ರಾಣವಾಗಿದೆ. ಇದರ ಸೇವನೆಯು ದೇಹದಲ್ಲಿನ ಕ್ಯಾಲ್ಸಿಯಂ ಕೊರತೆಯನ್ನು ಹೋಗಲಾಡಿಸಲು ಸಹಾಯ ಮಾಡುತ್ತದೆ.

ರಾಗಿ ತಿನ್ನುವುದರಿಂದ ದೇಹದಲ್ಲಿನ ರಕ್ತದ ಕೊರತೆಯನ್ನು ನೀಗಿಸುತ್ತದೆ.

ರಾಗಿಯ ನಿಯಮಿತ ಸೇವನೆಯು ಅಪೌಷ್ಟಿಕತೆ, ಅಪಾಯಕಾರಿ ಕಾಯಿಲೆಗಳು ಮತ್ತು ಅಕಾಲಿಕ ವಯಸ್ಸನ್ನು ನಿವಾರಿಸಲು ಸಹಾಯ ಮಾಡುತ್ತದೆ. ಜೊತೆಗೆ ರೋಗನಿರೋಧಕ ಅಂಶ ಹೆಚ್ಚಿಸುತ್ತದೆ.

ಹುರಿದ ರಾಗಿ ಸೇವಿಸುವುದು ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವವರಿಗೆ ಸಹಕಾರಿಯಾಗಿದೆ,

ರಾಗಿ ಸೇವನೆಯಿಂದ ಯಕೃತ್ತಿನ ಕಾಯಿಲೆಗಳು, ಹೃದಯ ವೈಫಲ್ಯ, ಆಸ್ತಮಾವನ್ನು ಕಡಿಮೆ ಮಾಡುತ್ತದೆ.
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್ನಲ್ಲಿ ಅಧ್ವಾನ
ತಿಪ್ಪೆ ಸೇರಿದ ಸರ್ಕಾರಿ ಆಸ್ಪತ್ರೆ ಔಷಧಿ: ಸ್ಥಳೀಯರ ಆಕ್ರೋಶ
VIDEO: ಬ್ಯಾಟರ್ ಸಿಕ್ಸ್ ಬಾರಿಸದೇ ಸಿಕ್ಸರ್..!
ಮತ್ತೆ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಗಿಲ್ಲಿ ನಟ, ಅಶ್ವಿನಿ ಗೌಡ
ಲೋಕಾಯುಕ್ತ ಬಲೆಗೆ ಬಿದ್ದ ಶಾಸಕ ಚಂದ್ರು ಲಮಾಣಿ: ಬೆಂಬಲಿಗರ ಹೈಡ್ರಾಮಾ
ಹೋಮದ ಬಳಿಕ ಅದರ ತಿಲಕಧಾರಣೆಯಿಂದ ಆಗುವ ಲಾಭಗಳು!
ಇಂದು ಈ ರಾಶಿಯವರಿಂದ ಆಸ್ತಿ ವಿಚಾರದಲ್ಲಿ ಕಲಹ ಉಂಟಾಗಬಹುದು!
ದಲಿತ ನಾಯಕರನ್ನು ಹತ್ತಿಕ್ಕುವ ಸಂಚು
ಎರಡು-ಮೂರು ಲಕ್ಷ ರೂ.ಗೆ ಕೈ ಒಡ್ಡುವ ಮನುಷ್ಯ ಅಲ್ಲ: ಯತ್ನಾಳ್
