Millet: ಮಧುಮೇಹಿ ರೋಗಿಗಳಿಗೆ ರಾಮಬಾಣ ರಾಗಿ: ತಜ್ಞರು ಹೇಳುದೇನು?
ರಾಗಿಯು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಹಲವಾರು ಅಧ್ಯಯನಗಳಿಂದ ಸಾಬೀತಾಗಿದೆ. ರಾಗಿ ಅಂಟು ಮುಕ್ತ ಧಾನ್ಯವಾಗಿದ್ದು, ಕ್ಯಾಲ್ಸಿಯಂ, ಪ್ರೋಟೀನ್, ಫೈಬರ್ನಂತಹ ಪೋಷಕಾಂಶಗಳ ಉಗ್ರಾಣವಾಗಿದೆ.
Updated on: Feb 06, 2023 | 7:35 PM
Share

ಮಧುಮೇಹಿಗಳಿಗೆ ರಾಗಿ ಅತ್ಯುತ್ತಮ ಆಹಾರ ಎನ್ನುತ್ತಾರೆ ಆರೋಗ್ಯ ತಜ್ಞರು. ರಾಗಿ ಅಂಟು ಮುಕ್ತ ಧಾನ್ಯವಾಗಿದ್ದು, ಕ್ಯಾಲ್ಸಿಯಂ, ಪ್ರೋಟೀನ್, ಫೈಬರ್ನಂತಹ ಪೋಷಕಾಂಶಗಳ ಉಗ್ರಾಣವಾಗಿದೆ. ಇದರ ಸೇವನೆಯು ದೇಹದಲ್ಲಿನ ಕ್ಯಾಲ್ಸಿಯಂ ಕೊರತೆಯನ್ನು ಹೋಗಲಾಡಿಸಲು ಸಹಾಯ ಮಾಡುತ್ತದೆ.

ರಾಗಿ ತಿನ್ನುವುದರಿಂದ ದೇಹದಲ್ಲಿನ ರಕ್ತದ ಕೊರತೆಯನ್ನು ನೀಗಿಸುತ್ತದೆ.

ರಾಗಿಯ ನಿಯಮಿತ ಸೇವನೆಯು ಅಪೌಷ್ಟಿಕತೆ, ಅಪಾಯಕಾರಿ ಕಾಯಿಲೆಗಳು ಮತ್ತು ಅಕಾಲಿಕ ವಯಸ್ಸನ್ನು ನಿವಾರಿಸಲು ಸಹಾಯ ಮಾಡುತ್ತದೆ. ಜೊತೆಗೆ ರೋಗನಿರೋಧಕ ಅಂಶ ಹೆಚ್ಚಿಸುತ್ತದೆ.

ಹುರಿದ ರಾಗಿ ಸೇವಿಸುವುದು ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವವರಿಗೆ ಸಹಕಾರಿಯಾಗಿದೆ,

ರಾಗಿ ಸೇವನೆಯಿಂದ ಯಕೃತ್ತಿನ ಕಾಯಿಲೆಗಳು, ಹೃದಯ ವೈಫಲ್ಯ, ಆಸ್ತಮಾವನ್ನು ಕಡಿಮೆ ಮಾಡುತ್ತದೆ.
Related Photo Gallery
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆದು ಆಕ್ರೋಶ




