AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Millet: ಮಧುಮೇಹಿ ರೋಗಿಗಳಿಗೆ ರಾಮಬಾಣ ರಾಗಿ: ತಜ್ಞರು ಹೇಳುದೇನು?

ರಾಗಿಯು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಹಲವಾರು ಅಧ್ಯಯನಗಳಿಂದ ಸಾಬೀತಾಗಿದೆ. ರಾಗಿ ಅಂಟು ಮುಕ್ತ ಧಾನ್ಯವಾಗಿದ್ದು, ಕ್ಯಾಲ್ಸಿಯಂ, ಪ್ರೋಟೀನ್​, ಫೈಬರ್‌ನಂತಹ ಪೋಷಕಾಂಶಗಳ ಉಗ್ರಾಣವಾಗಿದೆ.

TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Feb 06, 2023 | 7:35 PM

Share
ಮಧುಮೇಹಿಗಳಿಗೆ ರಾಗಿ ಅತ್ಯುತ್ತಮ ಆಹಾರ ಎನ್ನುತ್ತಾರೆ ಆರೋಗ್ಯ ತಜ್ಞರು.
ರಾಗಿ ಅಂಟು ಮುಕ್ತ ಧಾನ್ಯವಾಗಿದ್ದು, ಕ್ಯಾಲ್ಸಿಯಂ, ಪ್ರೋಟೀನ್​,
ಫೈಬರ್‌ನಂತಹ ಪೋಷಕಾಂಶಗಳ ಉಗ್ರಾಣವಾಗಿದೆ. ಇದರ ಸೇವನೆಯು 
ದೇಹದಲ್ಲಿನ ಕ್ಯಾಲ್ಸಿಯಂ ಕೊರತೆಯನ್ನು ಹೋಗಲಾಡಿಸಲು ಸಹಾಯ ಮಾಡುತ್ತದೆ.

ಮಧುಮೇಹಿಗಳಿಗೆ ರಾಗಿ ಅತ್ಯುತ್ತಮ ಆಹಾರ ಎನ್ನುತ್ತಾರೆ ಆರೋಗ್ಯ ತಜ್ಞರು. ರಾಗಿ ಅಂಟು ಮುಕ್ತ ಧಾನ್ಯವಾಗಿದ್ದು, ಕ್ಯಾಲ್ಸಿಯಂ, ಪ್ರೋಟೀನ್​, ಫೈಬರ್‌ನಂತಹ ಪೋಷಕಾಂಶಗಳ ಉಗ್ರಾಣವಾಗಿದೆ. ಇದರ ಸೇವನೆಯು ದೇಹದಲ್ಲಿನ ಕ್ಯಾಲ್ಸಿಯಂ ಕೊರತೆಯನ್ನು ಹೋಗಲಾಡಿಸಲು ಸಹಾಯ ಮಾಡುತ್ತದೆ.

1 / 5
ರಾಗಿ ತಿನ್ನುವುದರಿಂದ ದೇಹದಲ್ಲಿನ ರಕ್ತದ ಕೊರತೆಯನ್ನು ನೀಗಿಸುತ್ತದೆ.

ರಾಗಿ ತಿನ್ನುವುದರಿಂದ ದೇಹದಲ್ಲಿನ ರಕ್ತದ ಕೊರತೆಯನ್ನು ನೀಗಿಸುತ್ತದೆ.

2 / 5
ರಾಗಿಯ ನಿಯಮಿತ ಸೇವನೆಯು ಅಪೌಷ್ಟಿಕತೆ, ಅಪಾಯಕಾರಿ 
ಕಾಯಿಲೆಗಳು ಮತ್ತು ಅಕಾಲಿಕ ವಯಸ್ಸನ್ನು ನಿವಾರಿಸಲು ಸಹಾಯ ಮಾಡುತ್ತದೆ. ಜೊತೆಗೆ
ರೋಗನಿರೋಧಕ ಅಂಶ ಹೆಚ್ಚಿಸುತ್ತದೆ.

ರಾಗಿಯ ನಿಯಮಿತ ಸೇವನೆಯು ಅಪೌಷ್ಟಿಕತೆ, ಅಪಾಯಕಾರಿ ಕಾಯಿಲೆಗಳು ಮತ್ತು ಅಕಾಲಿಕ ವಯಸ್ಸನ್ನು ನಿವಾರಿಸಲು ಸಹಾಯ ಮಾಡುತ್ತದೆ. ಜೊತೆಗೆ ರೋಗನಿರೋಧಕ ಅಂಶ ಹೆಚ್ಚಿಸುತ್ತದೆ.

3 / 5
ಹುರಿದ ರಾಗಿ ಸೇವಿಸುವುದು ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವವರಿಗೆ 
ಸಹಕಾರಿಯಾಗಿದೆ,

ಹುರಿದ ರಾಗಿ ಸೇವಿಸುವುದು ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವವರಿಗೆ ಸಹಕಾರಿಯಾಗಿದೆ,

4 / 5
ರಾಗಿ ಸೇವನೆಯಿಂದ ಯಕೃತ್ತಿನ ಕಾಯಿಲೆಗಳು, ಹೃದಯ ವೈಫಲ್ಯ, 
ಆಸ್ತಮಾವನ್ನು ಕಡಿಮೆ ಮಾಡುತ್ತದೆ.

ರಾಗಿ ಸೇವನೆಯಿಂದ ಯಕೃತ್ತಿನ ಕಾಯಿಲೆಗಳು, ಹೃದಯ ವೈಫಲ್ಯ, ಆಸ್ತಮಾವನ್ನು ಕಡಿಮೆ ಮಾಡುತ್ತದೆ.

5 / 5
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ