Millet: ಮಧುಮೇಹಿ ರೋಗಿಗಳಿಗೆ ರಾಮಬಾಣ ರಾಗಿ: ತಜ್ಞರು ಹೇಳುದೇನು?
ರಾಗಿಯು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಹಲವಾರು ಅಧ್ಯಯನಗಳಿಂದ ಸಾಬೀತಾಗಿದೆ. ರಾಗಿ ಅಂಟು ಮುಕ್ತ ಧಾನ್ಯವಾಗಿದ್ದು, ಕ್ಯಾಲ್ಸಿಯಂ, ಪ್ರೋಟೀನ್, ಫೈಬರ್ನಂತಹ ಪೋಷಕಾಂಶಗಳ ಉಗ್ರಾಣವಾಗಿದೆ.
Updated on: Feb 06, 2023 | 7:35 PM
Share

ಮಧುಮೇಹಿಗಳಿಗೆ ರಾಗಿ ಅತ್ಯುತ್ತಮ ಆಹಾರ ಎನ್ನುತ್ತಾರೆ ಆರೋಗ್ಯ ತಜ್ಞರು. ರಾಗಿ ಅಂಟು ಮುಕ್ತ ಧಾನ್ಯವಾಗಿದ್ದು, ಕ್ಯಾಲ್ಸಿಯಂ, ಪ್ರೋಟೀನ್, ಫೈಬರ್ನಂತಹ ಪೋಷಕಾಂಶಗಳ ಉಗ್ರಾಣವಾಗಿದೆ. ಇದರ ಸೇವನೆಯು ದೇಹದಲ್ಲಿನ ಕ್ಯಾಲ್ಸಿಯಂ ಕೊರತೆಯನ್ನು ಹೋಗಲಾಡಿಸಲು ಸಹಾಯ ಮಾಡುತ್ತದೆ.

ರಾಗಿ ತಿನ್ನುವುದರಿಂದ ದೇಹದಲ್ಲಿನ ರಕ್ತದ ಕೊರತೆಯನ್ನು ನೀಗಿಸುತ್ತದೆ.

ರಾಗಿಯ ನಿಯಮಿತ ಸೇವನೆಯು ಅಪೌಷ್ಟಿಕತೆ, ಅಪಾಯಕಾರಿ ಕಾಯಿಲೆಗಳು ಮತ್ತು ಅಕಾಲಿಕ ವಯಸ್ಸನ್ನು ನಿವಾರಿಸಲು ಸಹಾಯ ಮಾಡುತ್ತದೆ. ಜೊತೆಗೆ ರೋಗನಿರೋಧಕ ಅಂಶ ಹೆಚ್ಚಿಸುತ್ತದೆ.

ಹುರಿದ ರಾಗಿ ಸೇವಿಸುವುದು ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವವರಿಗೆ ಸಹಕಾರಿಯಾಗಿದೆ,

ರಾಗಿ ಸೇವನೆಯಿಂದ ಯಕೃತ್ತಿನ ಕಾಯಿಲೆಗಳು, ಹೃದಯ ವೈಫಲ್ಯ, ಆಸ್ತಮಾವನ್ನು ಕಡಿಮೆ ಮಾಡುತ್ತದೆ.
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
