Millet: ಮಧುಮೇಹಿ ರೋಗಿಗಳಿಗೆ ರಾಮಬಾಣ ರಾಗಿ: ತಜ್ಞರು ಹೇಳುದೇನು?
ರಾಗಿಯು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಹಲವಾರು ಅಧ್ಯಯನಗಳಿಂದ ಸಾಬೀತಾಗಿದೆ. ರಾಗಿ ಅಂಟು ಮುಕ್ತ ಧಾನ್ಯವಾಗಿದ್ದು, ಕ್ಯಾಲ್ಸಿಯಂ, ಪ್ರೋಟೀನ್, ಫೈಬರ್ನಂತಹ ಪೋಷಕಾಂಶಗಳ ಉಗ್ರಾಣವಾಗಿದೆ.
Updated on: Feb 06, 2023 | 7:35 PM
Share

ಮಧುಮೇಹಿಗಳಿಗೆ ರಾಗಿ ಅತ್ಯುತ್ತಮ ಆಹಾರ ಎನ್ನುತ್ತಾರೆ ಆರೋಗ್ಯ ತಜ್ಞರು. ರಾಗಿ ಅಂಟು ಮುಕ್ತ ಧಾನ್ಯವಾಗಿದ್ದು, ಕ್ಯಾಲ್ಸಿಯಂ, ಪ್ರೋಟೀನ್, ಫೈಬರ್ನಂತಹ ಪೋಷಕಾಂಶಗಳ ಉಗ್ರಾಣವಾಗಿದೆ. ಇದರ ಸೇವನೆಯು ದೇಹದಲ್ಲಿನ ಕ್ಯಾಲ್ಸಿಯಂ ಕೊರತೆಯನ್ನು ಹೋಗಲಾಡಿಸಲು ಸಹಾಯ ಮಾಡುತ್ತದೆ.
1 / 5

ರಾಗಿ ತಿನ್ನುವುದರಿಂದ ದೇಹದಲ್ಲಿನ ರಕ್ತದ ಕೊರತೆಯನ್ನು ನೀಗಿಸುತ್ತದೆ.
2 / 5

ರಾಗಿಯ ನಿಯಮಿತ ಸೇವನೆಯು ಅಪೌಷ್ಟಿಕತೆ, ಅಪಾಯಕಾರಿ ಕಾಯಿಲೆಗಳು ಮತ್ತು ಅಕಾಲಿಕ ವಯಸ್ಸನ್ನು ನಿವಾರಿಸಲು ಸಹಾಯ ಮಾಡುತ್ತದೆ. ಜೊತೆಗೆ ರೋಗನಿರೋಧಕ ಅಂಶ ಹೆಚ್ಚಿಸುತ್ತದೆ.
3 / 5

ಹುರಿದ ರಾಗಿ ಸೇವಿಸುವುದು ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವವರಿಗೆ ಸಹಕಾರಿಯಾಗಿದೆ,
4 / 5

ರಾಗಿ ಸೇವನೆಯಿಂದ ಯಕೃತ್ತಿನ ಕಾಯಿಲೆಗಳು, ಹೃದಯ ವೈಫಲ್ಯ, ಆಸ್ತಮಾವನ್ನು ಕಡಿಮೆ ಮಾಡುತ್ತದೆ.
5 / 5
Related Photo Gallery
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಡಿಸಿಎಂ ಪರಮೇಶ್ವರ್ ಕಾರಿಗೆ ಅಡ್ಡ ಮಲಗಿ ರೈತರ ಪ್ರತಿಭಟನೆ
ಸರ್ಕಾರಿ ಬಸ್ ಚಾಲಕನ ನಡೆಗೆ ಸಚಿವ ಎಂ.ಬಿ. ಪಾಟೀಲ್ ಗರಂ
ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದೆ ಮಹದೇಶ್ವರ ಬೆಟ್ಟ!
ಇಂದು ಭೀಮನ ಅಮವಾಸ್ಯೆ; ಜ್ಯೋತಿರ್ಭೀಮೇಶ್ವರ ವ್ರತವನ್ನು ಆಚರಿಸುವ ವಿಶೇಷ ದಿನ
ಕೊಲಂಬಿಯಾ ಭೂಕಂಪದ ಮೃತರ ಸಂಖ್ಯೆ 224ಕ್ಕೆ ಏರಿಕೆ
ಪಾಕಿಸ್ತಾನ ಸೇನೆಯ ಪ್ರಧಾನ ಕಚೇರಿ ಮೇಲೆ ಗುಂಡಿನ ದಾಳಿ; ಓರ್ವ ಸೈನಿಕ ಸಾವು
ಬಳ್ಳಾರಿಯಲ್ಲಿ ಗವಿಸಿದ್ದೇಶ್ವರ ಸ್ವಾಮೀಜಿಗೆ ಮುಜುಗರ
ನಂಜುಂಡೇಶ್ವರ ಸ್ವಾಮಿ ದರ್ಶನ ಪಡೆದ ತೆಲುಗು ನಟ ಸುನಿಲ್
ಜಾಮೀನು ಷರತ್ತು ಉಲ್ಲಂಘಿಸಿದ ಆರೋಪ: ಕೊನೆಗೂ ಮೌನ ಮುರಿದ ಸಚಿವ ನಾಗೇಂದ್ರ




